
ಕಾಸರಗೋಡು: ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಲಾರಿ ಚಲಿಸಿ ಕಾಲುಗಳಿಗೆ ಗಂಭೀರ ಗಾಯಗೊಂಡ 8ರ ಹರೆಯದ ಬಾಲಕಿಗೆ ಅತ್ಯಂತ ಸಾಹಸಿಕ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಪುನರ್ಜನ್ಮ ನೀಡಿ ಕಾಸರಗೋಡು ಆಸ್ಟರ್ಮಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಸಾಧನೆಗೈದಿದೆ. ಕಾಲಿನ ಮಾಂಸ ಪೂರ್ಣವಾಗಿ ಕಿತ್ತುಹೋಗಿದ್ದು, ಪ್ರಧಾನ ಎರಡು ರಕ್ತನಾಳಗಳು ಹಾಗೂ ಮೂರು ನಾಡಿಗಳು ತುಂಡರಿಸಲ್ಪಟ್ಟ ಸ್ಥಿತಿಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ತಲುಪಿಸಲಾಗಿತ್ತು. ಬಾಲಕಿಗೆ ತುರ್ತು ಚಿಕಿತ್ಸೆ ನಡೆಸುವ ಅಂಗವಾಗಿ ಮೈಕ್ರೋ ವಾಸ್ಕುಲರ್ ಅನಾಸ್ತಮೋಸಿಸ್ ಎಂಬ ನೂತನ ಚಿಕಿತ್ಸಾ ರೀತಿಯ ಮೂಲಕ …
ಉಪ್ಪಳ: ಉದ್ಯಾವರ ತೋಟ ಸರಕಾರಿ ಮುಸ್ಲಿಂ ಎಲ್.ಪಿ ಶಾಲೆ ಹಾಗೂ ಅಂಗನವಾಡಿ ಅಪಾಯ ಭೀತಿಯಲ್ಲಿದ್ದು ಈ ಹಿನ್ನೆಲೆಯಲ್ಲಿ ಇಲ್ಲಿನ ಮಕ್ಕಳನ್ನು ಸಮೀಪದ ಮಸೀದಿಯೊಂದರ ಅಧೀನದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸುರಕ್ಷಿತವಲ್ಲದ ಕಟ್ಟಡದಲ್ಲಿ ಶಾಲೆ ಕಾರ್ಯಾಚರಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಶಿಕ್ಷಣ ಇಲಾಖೆಯಿಂದ ವರದಿ ಕೇಳಿದ್ದರು. ಇದರಂತೆ ಲಭಿಸಿದ ವರದಿಯ ಆಧಾರದಲ್ಲಿ ಶಾಲೆ ಹಾಗೂ ಅಂಗನವಾಡಿ ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕ್ರಮಕೈಗೊಂಡಿದ್ದಾರೆ. ಇದೇ ವೇಳೆ ಅಪಾಯ ಭೀತಿಯೊಡ್ಡುವ ಕಟ್ಟಡದಲ್ಲ್ಲಿ …
Read more “ಉದ್ಯಾವರ ತೋಟ ಸರಕಾರಿ ಶಾಲೆ, ಅಂಗನವಾಡಿ ಅಪಾಯ ಭೀತಿಯಲ್ಲಿ: ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ”





ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾಸರಗೋಡು: ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ. ತಳಂಗರೆ ಬಾಂಗೋಡು ನಿವಾಸಿ ಹನೀಫಾ (55) ಸಾವನ್ನಪ್ಪಿದ ದುರ್ದೈವಿ. ವಿದ್ಯಾನಗರ ಬಿ.ಸಿ ರೋಡ್ನಲ್ಲಿರುವ ಫ್ಲೆಕ್ಸ್

ಕುಂಬಳೆ: ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟು ಭಾರೀ ವಂಚನೆ ನಡೆದಿದೆ ಯೆಂಬ ಆರೋಪದಂತೆ ಕುಂಬಳೆ ಗ್ರಾಮ ಪಂಚಾ ಯತ್ಗೆ ವಿಜಿಲೆನ್ಸ್ ನಿನ್ನೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿ ಸಿದೆ. ಪರ್ಮಿಟ್ನಲ್ಲಿ ತಿಳಿಸಿ ರುವುದಕ್ಕಿಂತಲೂ ಹೆಚ್ಚು ವಿಸ್ತೀ

ಪೆರ್ಲ: ಜ್ವರ ಬಾಧಿಸಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಅಸೌಖ್ಯ ಉಲ್ಭಣಗೊಂಡು ಮೃತಪಟ್ಟ ಘಟನೆ ನಡೆದಿದೆ. ಪಡ್ರೆ ಸಜಂಗದ್ದೆ ನಿವಾಸಿ ತಿಲು ನಾಯ್ಕ (58) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಕೂಲಿ ಕಾರ್ಮಿಕನಾ ಗಿದ್ದರು.

ಮುಳ್ಳೇರಿಯ: ಶಾಲಾ ಬಸ್ ಹಾಗೂ ಬೈಕ್ ಢಿಕ್ಕಿ ಹೊಡೆದು ಗಾಳಿಮುಖ ಬಳಿಯ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಗಾಳಿಮುಖ ಗೋಳಿ ತ್ತಡಿ ಪುದಿಯವಳಪ್ಪ್ನ ಶಮ್ಮಾಸ್ ಅಬ್ದುಲ್ಲ (25) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page