
ತಿರುವನಂತಪುರ: ಮಾದಕದ್ರವ್ಯ ಪ್ರಕರಣದ ಆರೋಪಿಯಾಗಿರುವ ವಿದೇಶಿ ಪ್ರಜೆಯನ್ನು ಶಿಕ್ಷೆಯಿಂದ ರಕ್ಷಿಸಲು ಸಾಕ್ಷ್ಯ ಬದಲಿಸಿದ ಪ್ರಕರಣದಲ್ಲಿ ತಿರುವನಂತಪುರ ಶಾಸಕರು ಹಾಗೂ ಮಾಜಿ ಸಾರಿಗೆ ಸಚಿವರೂ ಆಗಿರುವ ಆಂಟನಿ ರಾಜು ಶಿಕ್ಷೆಗೊಳಗಾಗಿ ಅದರಿಂದಾಗಿ ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿ ದ್ದು, ಹೀಗೆ ಶಾಸಕರೋರ್ವರು ಶಿಕ್ಷೆಗೊಳಗಾಗಿ ಆ ಸ್ಥಾನದಿಂದ ಅನರ್ಹಗೊಂಡಿರುವುದು ಕೇರಳದ ರಾಜಕೀಯ ಇತಿಹಾಸದಲ್ಲೇ ಇದು ಪ್ರಥಮವಾಗಿದೆ. 1990 ಎಪ್ರಿಲ್ 4ರಂದು ಆಸ್ಟ್ರೇಲಿಯ ಪ್ರಜೆಯಾಗಿರುವ ಆಂಡ್ರೂ ಸಾಲ್ವಡಾರ್ ಎಂಬಾತನನ್ನು ಮಾದಕದ್ರವ್ಯವಾದ 61 ಗ್ರಾಂ ಹ್ಯಾಶಿಶ್ ಆಯಿಲ್ನೊಂದಿಗೆ ತಿರುವನಂತಪುರ ವಿಮಾನ ನಿಲ್ದಾಣದಿಂದ ವಲಿಯತ್ತೂರು …
Read more “ಸಾಕ್ಷ್ಯಬದಲಿಸಿದ ಪ್ರಕರಣ : ಕೇರಳದ ಶಾಸಕರು ಅನರ್ಹಗೊಳ್ಳುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಇದು ಪ್ರಥಮ”
ಬದಿಯಡ್ಕ: ಪಂಚಾಯತ್ನ 13ನೇ ವಾರ್ಡ್ ಬಿಜೆಪಿ ಕಾರ್ಯಕರ್ತರ ಸಮಾವೇಶ ಬೀಜಂತಡ್ಕ ಪರಿಸರದಲ್ಲಿ ಜರಗಿತು. ನಾರಾಯಣ ಮಣಿಯಾಣಿ ಅಧ್ಯಕ್ಷತೆ ವಹಿಸಿದರು. ಪಂಚಾಯತ್ ಅಧ್ಯಕ್ಷ ಡಿ. ಶಂಕರ ಉದ್ಘಾಟಿಸಿದರು. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಬ್ಲೋಕ್ ಪಂ. ಸದಸ್ಯ ಮಹೇಶ್ ವಳಕುಂಜ, ಜಯರಾಮ್ ಚೆಟ್ಟಿಯಾರ್, ವಾರ್ಡ್ ಸಮಿತಿ ಅಧ್ಯಕ್ಷ ನಾರಾಯಣ, ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಪಂ. ಸದಸ್ಯರಾದ ಶ್ಯಾಮ್ ಪ್ರಸಾದ್ ಸರಳಿ, ಮಧುಸೂದನ್, ಅವಿನಾಶ್ ಉಪಸ್ಥಿತರಿದ್ದರು. ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸಲಾಯಿತು. ವಾರ್ಡ್ ಪ್ರತಿನಿಧಿ ಅಶ್ವಿನಿ ಕೆ.ಎಂ. ಅವರ ಕ್ಯಾಲೆಂಡರ್ …





ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ. ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32),

ಮಂಜೇಶ್ವರ: ಬಸ್ ಪ್ರಯಾಣ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿಯೋರ್ವರು ನಿಧನ ಹೊಂದಿದ ಘಟನೆ ನಡೆದಿದೆ. ಚೇವಾರು ನಿವಾಸಿ, ಚಿಗುರುಪಾದೆ ಬಾಡಿಗೆ ಕ್ವಾಟರ್ಸ್ನಲ್ಲಿ ವಾಸವಾಗಿರುವ ಮೊಹಮ್ಮದ್ (65) ಎಂಬವರು ನಿಧನ ಹೊಂದಿದ್ದಾರೆ. ನಿನ್ನೆ ಮಧ್ಯಾಹ್ನ ಇವರು

ಮುಳ್ಳೇರಿಯ: ಕಬಡ್ಡಿ ಆಟದ ಸ್ಥಳದಲ್ಲಿ ನಡೆದ ಹೊಡೆದಾಟವನ್ನು ತಡೆಯಲು ಯತ್ನಿಸಿದ ದ್ವೇಷದಿಂದ ಯುವಕರ ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲು ಪ್ರಯತ್ನಿಸಲಾಯಿತೆಂಬ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಆದೂರು ಬರ್ತಕುನ್ನು ಹೌಸ್ನ

ಮುಳ್ಳೇರಿಯ: ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಅಡೂರಿಗೆ ಸಮೀಪದ ಪಾಂಡಿ ವಳ್ಳಿರಿಕಯ ನಿವಾಸಿ ನರೇಂದ್ರ ಪ್ರಸಾದ್ (28) ಬಂಧಿತ ಆರೋಪಿ.

ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ. ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32),

ನವದೆಹಲಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 210ಕ್ಕೇರಲಿದೆ. ಪ್ರಸ್ತುತ 140 ಮಂಡಲಗಳಿವೆ. 2029ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಪ್ರಸ್ತುತ ಇರುವ 20ರಿಂದ 30ಕ್ಕೇರಲಿದೆ. ಇದರೊಂದಿಗೆ ಲೋಕಸಭೆಯ

ನವದೆಹಲಿ: ಭಾರತದಲ್ಲಿ ಸರಣಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ತಾನಿ ಪರ ಬೇಹುಗಾರಿಕೆ ನಡೆಸುತ್ತಿದ್ದ ಜಾಲದ ಸೂತ್ರಧಾರ ಸೇರಿದಂತೆ 22 ಮಂದಿಯನ್ನು ಉತ್ತರಪ್ರದೇಶದ ಘಾಸಿಯಾಬಾದ್ ನಿಂದ ಪೊಲೀಸರು ಬಂಧಿಸಿದ್ದಾರೆ. ಇದರ ಹೊರತಾಗಿ ಇತರ ೮ ಮಂದಿ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page