
ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾದಿಯಾಗಿದ್ದ ಅಶ್ವತಿ ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಕ್ಕಳಾಯಿ ಚೀಟ್ಟಕ್ಕಾವ್ ನಿವಾಸಿ ರೂಪೇಶ್ರ ಪತ್ನಿಯಾಗಿದ್ದಾಳೆ. ಒಂದು ತಿಂಗಳ ಹಿಂದೆ ಇವರ ಮದುವೆ ನಡೆದಿತ್ತು. ಮೇ 18ರಂದು ಕಾಸರಗೋಡಿನ ವಾಸ ಸ್ಥಳದಲ್ಲಿ ಅಶ್ವತಿ ವಿಷ ಸೇವಿಸಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಿತಿ …
Read more “ಒಂದು ತಿಂಗಳ ಹಿಂದೆ ಮದುವೆಯಾದ ಯುವತಿ ವಿಷ ಸೇವಿಸಿ ಸಾವಿಗೆ ಶರಣು”
ಕಾಸರಗೋಡು: ನಾಲ್ಕು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಳಿಪರಂಬ ಕರಿಂಬತ್ನ ಆಕಾಶ್ ಮೋಹನ್ರ ಪತ್ನಿ ಸಾಂದ್ರತಾರ (22) ಸಾವಿಗೀಡಾದ ಯುವತಿ. ಈಕೆ ನೃತ್ಯ ಅಧ್ಯಾಪಿಕೆಯಾಗಿದ್ದಳು. ನಿನ್ನೆ ಸಂಜೆ ಪತಿ ಮನೆಯ ಬೆಡ್ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಈಕೆ ಪತ್ತೆಯಾಗಿದ್ದಾಳೆ. ನಾಲ್ಕು ತಿಂಗಳ ಹಿಂದೆ ಸಾಂದ್ರತಾರ ಹಾಗೂ ಆಕಾಶ್ಮೋಹನ್ರ ಮದುವೆ ನಡೆದಿತ್ತು. ಸಾಂದ್ರತಾರಳ ತಂದೆ ರಮೇಶ್, ತಾಯಿ ತಾರ ಕೊಲ್ಲಂ ನಿವಾಸಿಗಳಾಗಿದ್ದರು. ಈ ಮೊದಲು ಪರಶ್ಶಿನಿ ತಳಿಯಿಲ್ …
Read more “4 ತಿಂಗಳ ಹಿಂದೆ ಮದುವೆಯಾದ ನೃತ್ಯ ಅಧ್ಯಾಪಿಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”





ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಪೊಸೋಟ್ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ: ಹಲವು ಮಂದಿಗೆ ಗಾಯಮಂಜೇಶ್ವರ: ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಚಾಲಕ ಸಹಿತ ಹಲವು ಪ್ರಯಾಣಿಕರು
ಕಾಸರಗೋಡು: ಫ್ರೀಡಂ ಕ್ವಿಜ್ ಹೆಸರಿನಲ್ಲಿ ಪಳ್ಳತ್ತಡ್ಕ ಎಯುಪಿ ಶಾಲೆಯ ಶಿಕ್ಷಕ ಗುರುಪ್ರಸಾದ್ರನ್ನು ಸೇವೆಯಿಂದ ಅಮಾನತುಗೊಳಿಸಿದ ಕ್ರಮ ಅತ್ಯಂತ ಖಂಡನೀಯವಾಗಿ ದೆಯೆಂದು ಬಿಜೆಪಿ ನೇತಾರ ಕೆ.ಸುರೇಂದ್ರನ್ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂ ಧಿಸಿ ಸುಧೀರ್ಘಕಾಲ ಜೈಲುಶಿಕ್ಷೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page