
ಉಪ್ಪಳ: ಜಿಲ್ಲೆಯ ಕೆಲವು ಪಂ ಚಾಯತ್ಗಳಲ್ಲಿ ಎಡರಂಗದ ಆಡಳಿತ ನಷ್ಟಗೊಂಡಿರುವಂತೆಯೇ ಮೀಂಜದಲ್ಲೂ ಎಡರಂಗ ಆಡಳಿತ ಕೈತಪ್ಪಿದೆ. ಇಲ್ಲಿ ಕಳೆದಬಾರಿ ಸಿಪಿಐಗೆ 3 ಸೀಟು ಲಭಿಸಿದ್ದು, ಎಡರಂಗಕ್ಕೆ ಒಟ್ಟು 5 ಸ್ಥಾನ ಲಭಿಸಿತ್ತು. ಆದರೆ ಈ ಬಾರಿ ಸಿಪಿಎಂಗೆ ಒಂದು ಸ್ಥಾನ ಮಾತ್ರ ಲಭಿಸಿದೆ. ಕಳೆದಬಾರಿ ಆರು ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ 1 ಸೀಟು ಹೆಚ್ಚಿಸಿಕೊಂಡಿದೆ. ಈ ಬಾರಿ ಇಲ್ಲಿ ಯುಡಿಎಫ್ 9 ಸೀಟು ಗಳಿಸಿದ್ದು, ಆಡಳಿತ ಅದರ ಪಾಲಾಗಿದೆ. ಇದೇ ರೀತಿ ಮಂಗಲ್ಪಾಡಿ ಪಂಚಾಯತ್ನಲ್ಲೂ ಯುಡಿಎಫ್ ಅಧಿಕಾರ …
Read more “ಮೀಂಜ ಕಳೆದುಕೊಂಡ ಎಡರಂಗ: ಪೈವಳಿಕೆ, ಮಂಗಲ್ಪಾಡಿಯಲ್ಲೂ ಯುಡಿಎಫ್ ಅಧಿಕಾರಕ್ಕೆ”
ಕುಂಬಳೆ: ಕುಂಬಳೆ ಪೈ ಕಂಪೌಂ ಡ್ ರಾಧಾ ನಿವಾಸ್ನ ಕೆ. ವಾಮನ ಶೆಣೈ (83) ನಿಧನ ಹೊಂದಿದರು. ಇವರು ಹಲವು ವರ್ಷಗಳ ಕಾಲ ಕುಂಬಳೆಯಲ್ಲಿ ವ್ಯಾಪಾರಿಯಾಗಿ ದ್ದರು. ಮೃತರು ಪತ್ನಿ ಸುಮನ ಶೆಣೈ, ಮಕ್ಕಳಾದ ರಾಧಿಕ, ಸಂಧ್ಯಾ, ಸುಕನ್ಯ, ಅಳಿಯಂದಿರಾದ ನಾರಾಯಣ ಪೈ, ಶೋಭನ್ ಭಕ್ತ, ಸಹೋದರಿ ಮೀರಾ ಬಾಳಿಗ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.





ಕಾಸರಗೋಡು: ನಗರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂಪಾಯಿ ಹಾಗೂ 97 ಗ್ರಾಂ ಚಿನ್ನ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮೂಲತಃ ಮಹಾರಾಷ್ಟ್ರ ನಿವಾಸಿಗಳಾದ

ಮುಳ್ಳೇರಿಯ: ಕಾರಡ್ಕ ಸಮೀಪದ ಪೊನ್ನಂಪಲ ನಿವಾಸಿ ಕೆ.ಎಂ. ಗೋಪಾಲಕೃಷ್ಣ ಭಟ್ (84) ನಿಧನ ಹೊಂದಿದರು. ಕಳೆದ ಕೆಲವು ಸಮಯದಿಂದ ಅಸೌಖ್ಯ ತಗಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ಇವರು ನಿನ್ನೆ ಮಧ್ಯಾಹ್ನ ನಿಧನ

ಕುಂಬಳೆ: ಕರ್ನಾಟಕದಲ್ಲಿ ಮಾತ್ರವೇ ಮಾರಾಟಗೈಯ್ಯ ಬಹುದಾದ ವಿದೇಶಿ ಮದ್ಯವನ್ನು ಕೈವಶವಿರಿಸಿಕೊಂಡಿದ್ದ ಓರ್ವನನ್ನು ಕುಂಬಳೆ ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಕೊಯಿಪ್ಪಾಡಿ ವಿಲ್ಲೇಜ್ನ ನಾಯ್ಕಾಪು ನಾರಾಯಣಮಂಗಲದ ಅಕ್ಷಿತ್ ಕೆ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ ೫.೪

ಬದಿಯಡ್ಕ: ಬೇಳದಲ್ಲಿ ಕೋಳಿಅಂಕ ನಡೆಸುತ್ತಿದ್ದ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾದ ಆರೋಪದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ ಕೋಳಿ ಅಂಕಕ್ಕಾಗಿ ಉಪಯೋಗಿಸುತ್ತಿದ್ದ ಏಳು ಕೋಳಿಗಳು, 3400 ರೂ. ನಗದನ್ನು

ಕಾಸರಗೋಡು: ನಗರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂಪಾಯಿ ಹಾಗೂ 97 ಗ್ರಾಂ ಚಿನ್ನ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮೂಲತಃ ಮಹಾರಾಷ್ಟ್ರ ನಿವಾಸಿಗಳಾದ

ಕಲ್ಲಿಕೋಟೆ: ಕಲ್ಲಿಕೋಟೆಯ ವ್ಯಾಪಾರ ಕೇಂದ್ರವಾಗಿರುವ ವಲಿಯಂಗಾಡಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದು ನಾಲ್ವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿ ಅದರ ಗುತ್ತಿಗೆದಾರನನ್ನು ಅಮಾನತುಗೊಳಿಸಲಾಗಿದೆ. ಕಲ್ಲಿಕೋಟೆ ಕಾರ್ಪರೇಶನ್ನ ಮಾಲಕತ್ವದಲ್ಲಿರುವ 60 ವರ್ಷದಷ್ಟು ಹಳೆಯದಾದ ಕಟ್ಟಡದ ಸನ್ಶೇಡ್ನ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page