
ಹೊಸದುರ್ಗ: ಕಣ್ಣೂರಿನ ಮಿಲಿಟರಿ ಕ್ಯಾಂಟೀನ್ನಲ್ಲಿ ಉದ್ಯೋಗ ಭರವಸೆ ನೀಡಿ 1 ಡಜನ್ಗಿಂತಲೂ ಹೆಚ್ಚು ಮಹಿಳೆಯರಿಂದ ಸರಾಸರಿ 25,000 ರೂ.ನಂತೆ ಅಪಹರಿಸಿರುವುದಾಗಿ ದೂರಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಓರ್ವ ಉನ್ನತ ಪೊಲೀಸ್ ಅಧಿಕಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತನಿಖೆಗಾಗಿ ನೇಮಕಗೊಳಿಸಿದ್ದಾರೆ. ಕಾಞಂಗಾಡ್ನ ಖಾಸಗಿ ಸಂಸ್ಥೆಯೊಂದರ ನೌಕರೆ ಅದೇ ಸಂಸ್ಥೆಯ ಇತರ ನೌಕರರಾದ ೧೫ರಷ್ಟು ಮಹಿಳೆಯರನ್ನು ಪ್ರೋತ್ಸಾಹಿಸಿ ಸಿನೋಜ್ ಎಂಬಾತನೊಂದಿಗೆ ಸೇರಿ ವಂಚನೆಗೆ ದಾರಿ ಮಾಡಿರುವುದಾಗಿ ತೃಕರಿಪುರ ಎಡಚ್ಚಾಕೈ ಮಾಚಿಕ್ಕಾಡ್ ಪರಿಸರ ನಿವಾಸಿಗಳಾದ ದೂರುದಾರರು ತಿಳಿಸಿದ್ದಾರೆ. ತೃಕರಿಪುರ ಸಮೀಪ ಪ್ರದೇಶದಲ್ಲಿರುವವರಾಗಿದ್ದಾರೆ ಈ …
ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪನೆ ಯಾಲ್ನಲ್ಲಿ ಲೋಕೋಪಯೋಗಿ ರಸ್ತೆ ಬದಿಯ 100ರಷ್ಟು ಮರಗಳನ್ನು ಜೆಸಿಬಿ ಉಪಯೋಗಿಸಿ ತೆರವುಗೊಳಿ ಸಲಾಗಿದೆ. ಪೆರಿಯಾಟಡ್ಕ- ಬೇಕಲ ರಸ್ತೆಯ ಪನೆಯಾಲ್ ಪಳ್ಳಾರದಲ್ಲಿ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ಮರಗಳನ್ನು ನಾಶಗೊಳಿಸಿದ ಬಗ್ಗೆ ಸ್ಥಳೀಯರ ಗಮನಕ್ಕೆ ಬಂದಿದೆ. ಸಾಮಾಜಿಕ ಅರಣ್ಯೀಕರಣದಂಗ ವಾಗಿ ಹಾಗೂ ಪ್ರಕೃತಿಪ್ರೇಮಿಗಳು ನೆಟ್ಟು ಬೆಳೆಸಿದ ಮರಗಳನ್ನು ಒಂದೇ ರಾತ್ರಿಯಲ್ಲಿ ಸಂಪೂರ್ಣವಾಗಿ ಕಡಿದುರುಳಿಸಲಾಗಿದೆ. ಮಹಾಗನಿ, ಊರ ಮಾವಿನಮರಗಳು ಸಹಿತ ವಿವಿಧ ರೀತಿಯ ಮರಗಳನ್ನು ಕಡಿದು ಹಾಕಲಾಗಿದೆ. ರಸ್ತೆಗೆ ಸಮಾನಾಂತರವಾಗಿ 50ಮೀಟರ್ …
Read more “ಪನೆಯಾಲ್ ಸಾರ್ವಜನಿಕ ಸ್ಥಳದಿಂದ 100ರಷ್ಟು ಮರಗಳನ್ನು ಜೆಸಿಬಿ ಉಪಯೋಗಿಸಿ ಕಡಿದುರುಳಿಸಿದ ಸ್ಥಿತಿಯಲ್ಲಿ”





ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಪ್ರಕರ ಣದಲ್ಲಿ ಸೆರೆಯಾದ ಅಧ್ಯಾಪಿಕೆಯರ ಬಗ್ಗೆ ಇನ್ನಷ್ಟು ಮಾಹಿತಿಗಳು ಬಹಿರಂ ಗವಾಗುತ್ತಿದೆ. ಇನ್ಸ್ಟಾಗ್ರಾಮ್ ಮೂಲಕ ಮಂಗಳೂರಿನ ಮಾದಕ ಮಾಫಿಯಾದೊಂದಿಗೆ ಇವರು ಸಂಪರ್ಕ ಬೆಳೆಸಿದ್ದರು. ಮೊದಲು ಮಾದಕ ಮಾಫಿಯ ತಂಡ ಇವರಿಗೆ ಎಂಡಿಎಂಎ

ಮುಳ್ಳೇರಿಯ: ಹಿರಿಯ ಜೀಪು ಚಾಲಕರಾಗಿದ್ದ ದೇಲಂಪಾಡಿ ಮೈಂದಂಪಾರ ನಿವಾಸಿ ನಾರಾ ಯಣ ಮಣಿಯಾಣಿ (66) ನಿಧನ ಹೊಂದಿದರು. ನಿನ್ನೆ ಬೆಳಿಗ್ಗೆ ಅಸೌಖ್ಯ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಜೀಪು ಚಾಲಕರಾಗಿದ್ದ ಇವರು ಬಳಿಕ ಮುಳ್ಳೇರಿಯದಲ್ಲಿ

ಕಾಸರಗೋಡು: ಗೃಹ ಸಚಿವ ರಮೇಶ್ ಚೆನ್ನಿತ್ತಲ ಜಿಲ್ಲೆಯ ವಿವಿಧ ಕಡೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮರಳಿದ ಬೆನ್ನಲ್ಲೇ ಜಿಲ್ಲೆಯ ಮೂರು ಡಿವೈಎಸ್ಪಿಯವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಸ್ಟೇಟ್ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿಯಾಗಿ ನೀಲೇಶ್ವರ ನಿವಾಸಿಯಾದ

ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page