
ಮಂಜೇಶ್ವರ: ಉದ್ಯಾವರ ನಿವಾಸಿ, ಮಂಜೇಶ್ವರ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ (೫೩)ನಿಧನ ಹೊಂದಿದರು. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಉಲ್ಬಣ ಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಮೊನ್ನೆ ರಾತ್ರಿ ನಿಧನ ಸಂಭವಿಸಿದೆ. ಪಂಚಾಯತ್ನ 20ನೇ ವಾರ್ಡ್ ಮಾಜಿ ಸದಸ್ಯರಾಗಿ ದ್ದರು. 10ನೇ ಮೈಲು ಹಾಗೂ ಕುಂಜತ್ತೂರಿನಲ್ಲಿ ಅಂಡರ್ ಪಾಸ್ಗಾಗಿ ಹೋರಾಟ ಸಮಿತಿ ರೂಪಿಸಿ ಅದರ ನೇತೃತ್ವ ವಹಿಸಿದ್ದರು. ವಿವಿಧ ಹೋರಾಟಗಳಲ್ಲಿ ಭಾಗಿಯಾಗಿದ್ದರು. ದಿ| ಮೊಹಮ್ಮದ್ ಹಾಜಿ- ದಿ| ಬಿಫಾತಿಮ ದಂಪತಿ ಪುತ್ರನಾಗಿರುವ ಮೃತರು ಪತ್ನಿ ಸಬೀನ …
ಕಾಸರಗೋಡು: ವಿಧಾನಸಭಾ ಚುನಾವಣೆಗೆ ಅಗತ್ಯವಾದ ಇಲೆಕ್ಟ್ರೋ ನಿಕ್ ಮತಯಂತ್ರಗಳು ಜಿಲ್ಲೆಯಲ್ಲಿ ಸಿದ್ಧವಾಗಿದೆ ಎಂದು ಜಿಲ್ಲಾ ಚುನಾ ವಣಾಧಿಕಾರಿ ಯಾಗಿರುವ ಜಿಲ್ಲಾಧಿಕಾರಿ ಕೆ. ಇಂಭಶೇಖರ್ ನುಡಿದರು. ವಿಧಾನ ಸಭಾ ಚುನಾವಣೆಗೆ ಅಗತ್ಯಕ್ಕಿರುವ ವಿದ್ಯುನ್ಮಾನ ಮತಯಂತ್ರಗಳ ಪ್ರಾಥಮಿಕ ತಪಾಸಣೆ ಜಿಲ್ಲೆಯಲ್ಲಿ ಪೂರ್ತಿಗೊಂಡಿದೆ. ಹೊಸತಾಗಿ ರೂಪೀಕರಿಸಿದ 158 ಬೂತ್ಗಳು ಸಹಿತ ಜಿಲ್ಲೆಯಲ್ಲಿ 1141 ಬೂತ್ಗಳು ಮುಂದಿನ ವಿಧಾನಸಭಾ ಚುನಾವಣೆಗಾಗಿ ಸಿದ್ಧವಾಗಿವೆ. ಮತದಾ ಕ್ಕಾಗಿ 1426 ಬ್ಯಾಲೆಟ್ ಘಟಕಗಳು, 1426 ಕಂಟ್ರೋಲ್ ಘಟಕಗಳು, 1536 ವಿವಿಪ್ಯಾಟ್ ಎಂಬಿವುಗಳ ಫಸ್ಟ್ ಲೆವೆಲ್ ಚೆಕ್ಕಿಂಗ್ ಪೂರ್ತಿಗೊಂಡಿದೆ. …
Read more “ವಿಧಾನಸಭಾ ಚುನಾವಣೆ: ವಿದ್ಯುನ್ಮಾನ ಮತಯಂತ್ರಗಳು ಜಿಲ್ಲೆಯಲ್ಲಿ ಸಿದ್ಧವೆಂದು ಜಿಲ್ಲಾಧಿಕಾರಿ”





ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಕುಂಬಳೆ: ಭಾಸ್ಕರನಗರ ಸಮೀಪದ ಕಾರಿಪ್ಪಾಡಿ ನಿವಾಸಿ ಚಂದ್ರಶೇಖರ (57) ನಿಧನ ಹೊಂದಿದರು. ಉಪ್ಪಳ ಹಾಗೂ ಕುಂಬಳೆಯಲ್ಲಿ ಟೈಲರ್ ಆಗಿ ದುಡಿದಿದ್ದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ಪುಷ್ಪಲತ, ಮಕ್ಕಳಾದ ಜೀವನ್, ಸಂಧ್ಯಾ, ಸಹೋದರರಾದ

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page