
ಬೇಳ: ಎರಡು ವಾಹನಗಳಲ್ಲಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 345.6 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ ವಶಪಡಿಸಿಕೊಂಡಿದೆ. ಫೆ.೧೭ರಂದು ತಡರಾತ್ರಿ ಬೇಳದ ದೊಡ್ಯಡ್ಕದಲ್ಲಿ ಈ ಅಬಕಾರಿ ಕಾರ್ಯಾ ಚರಣೆ ನಡೆದಿದೆ. ಮಾಲು ಸಾಗಿಸಲು ಉಪಯೋಗಿಸಲಾದ ಎರಡು ವಾಹನ ಗಳನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ದಿಲೀಪ್ ಡಿಸೋಜಾ ಕೆ, ರಾಜೇಶ್ ಕೆ, ಮತ್ತು ನಿತೇಷ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಇವರು ತಪ್ಪಿಸಿಕೊಂಡಿರುವ …
Read more “ವಾಹನಗಳಲ್ಲಿ ಸಾಗಿಸತ್ತಿದ್ದ 345.6 ಲೀಟರ್ ಗೋವಾ ಮದ್ಯ ವಶ: ಮೂವರ ವಿರುದ್ಧ ಪ್ರಕರಣ ದಾಖಲು”
ಪತ್ತನಂತಿಟ್ಟ: ಗೃಹಿಣಿ ಯೋರ್ವೆ ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಯೂತ್ ಕಾಂಗ್ರೆಸ್ ನೇತಾರನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂ ಡಿದ್ದಾರೆ. ರಾಜ್ಯ ಕಾರ್ಯದರ್ಶಿ, ಕೊಲ್ಲಂ ಪೋರು ವಳಿ ನಿವಾಸಿಯಾದ ಸುಹೈಲ್ ಅನ್ಸಾರಿ ಎಂಬವರು ಏನಾತ್ ಪೊಲೀಸರ ಕಸ್ಟಡಿಯಲ್ಲಿ ದ್ದಾರೆ. ಪತ್ತನಂತಿಟ್ಟ ಕಡಂಬನಾಡ್ನ ೩೫ರ ಹರೆಯದ ಗೃಹಿಣಿ ಫೆ.14 ರಂದು ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಳು. ಯುವತಿ ಆತ್ಮಹತ್ಯೆ ಬಗ್ಗೆ ಬರೆದಿಟ್ಟ ಪತ್ರದಲ್ಲಿ ಸುಹೈಲ್ಅನಾರಿಯ ಹೆಸರು ಸೂಚಿಸಲಾಗಿತ್ತು. ತಾನು ಆತ್ಮಹತ್ಯೆ ಗೈಯ್ಯಲು ಸುಹೈಲ್ ಕಾರಣವೆಂದು ಪತ್ರದಲ್ಲಿ …
Read more “ಗೃಹಿಣಿ ಆತ್ಮಹತ್ಯೆ: ಯೂತ್ ಕಾಂಗ್ರೆಸ್ ನೇತಾರ ಕಸ್ಟಡಿಯಲ್ಲಿ”

ಕುಂಬಳೆ: ಹನ್ನೆರಡು ವರ್ಷಗಳ ಹಿಂದೆ ಕೆಡವಲಾದ ಕುಂಬಳೆ ಬಸ್ ನಿಲ್ದಾಣದ ಬದಲಿಯಾಗಿ ನೂತನ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮತ್ತೆ ಕಾಲ ಕೂಡಿ ಬಂದಿದೆ. ನಿರ್ಮಾಣಕ್ಕೆ ಚಾಲನೆ ನೀಡುವ ಅಂಗವಾಗಿ ಇಂಜಿನಿಯರ್

ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ಕೇಂದ್ರ ಸಮಿತಿ ಮಹಾಸಭೆ ಬೀರಂತಬೈಲುನಲ್ಲಿರುವ ಕನ್ನಡ ಅಧ್ಯಾಪಕಭವನದಲ್ಲಿ ನಡೆಯಿತು. ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ್ ಎ. ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ

ಬಂದ್ಯೋಡು: ಅಡ್ಕ ಭಗವತೀನಗರ ನಿವಾಸಿ ದಿ| ಕುಂಞಿರಾಮ ಎಂಬವರ ಪುತ್ರ ಕೂಲಿ ಕಾರ್ಮಿಕ ಸುರೇಶ್ (48) ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಮೃತರು ತಾಯಿ ಯಮುನ, ಸಹೋದರ- ಸಹೋದರಿಯರಾದ ಗೀತ, ಶಶಿಕಲ, ಸಂತೋಷ್,

ಬದಿಯಡ್ಕ: ಕೇರಳ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ರನ್ನು ಆಯ್ಕೆ ಮಾಡಿರುವುದಕ್ಕೆ ಹರ್ಷ ಸೂಚಿಸಿ ಬದಿಯಡ್ಕ ಮಂಡಲ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬದಿಯಡ್ಕದಲ್ಲಿ ಮೆರವಣಿಗೆ ನಡೆಸಲಾಯಿತು. ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ, ನೇತಾರರಾದ ಪಿ.ಜಿ.

ಕುಂಬಳೆ: ಹನ್ನೆರಡು ವರ್ಷಗಳ ಹಿಂದೆ ಕೆಡವಲಾದ ಕುಂಬಳೆ ಬಸ್ ನಿಲ್ದಾಣದ ಬದಲಿಯಾಗಿ ನೂತನ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮತ್ತೆ ಕಾಲ ಕೂಡಿ ಬಂದಿದೆ. ನಿರ್ಮಾಣಕ್ಕೆ ಚಾಲನೆ ನೀಡುವ ಅಂಗವಾಗಿ ಇಂಜಿನಿಯರ್

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page