
ಕಾಸರಗೋಡು: 2026-27ನೇ ಶೈಕ್ಷಣಿಕ ವರ್ಷ ಇಂದು ಆರಂಭಗೊಂ ಡಿದ್ದು, ಇದರಂತೆ ಒಂದನೇ ತರಗತಿಗಳಿಗಿ ರುವ ಚಿಣ್ಣರ ಪ್ರವೇಶೋತ್ಸವ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಇಂದು ಬೆಳಿಗ್ಗೆ ಅದ್ದೂರಿ ಹಾಗೂ ವರ್ಣರಂಜಿತ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇದರ ರಾಜ್ಯಮಟ್ಟದ ಉದ್ಘಾಟನೆಯಲ್ಲಿ ತಿರುವನಂತಪುರ ಪಟ್ಟ ಸರಕಾರಿ ಗೇಲ್ಸ್ ಎಚ್ಎಸ್ಎಸ್ನಲ್ಲಿ ಇಂದು ಬೆಳಿಗ್ಗೆ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಉದ್ಘಾಟನೆ ನೆರವೇರಿಸಿದರು. ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಅಧ್ಯಕ್ಷತೆ ವಹಿಸಿದರು. ಒಂದನೇ ವರ್ಷಕ್ಕೆ ಸೇರ್ಪಡೆಗೊಳ್ಳುವ ಚಿಣ್ಣರಿಗೆ ವರ್ಣರಂಜಿತ ಟೋಪಿಗಳನ್ನು ತೊಡಿಸಿ ಹಾಗೂ …
Read more “ರಾಜ್ಯದಲ್ಲಿ ಶಾಲಾ ಪ್ರವೇಶೋತ್ಸವ ಆರಂಭ: ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ”
ಮಂಜೇಶ್ವರ: ಮಿಲ್ಮಾ ಕಾಸರಗೋಡು ಡೈರಿ ವತಿಯಿಂದ ಮಂಜೇಶ್ವರ, ಉಪ್ಪಳ, ಕುಂಬಳೆ ಮತ್ತು ಬದಿಯಡ್ಕ ವ್ಯಾಪ್ತಿಯ ಗ್ರಾಹಕರಿಗಾಗಿ ಹೊಸ ಮಾದರಿಯ ಮಿಲ್ಮಾ ಹೋಮೋಜೆ ನೈಸ್ಡ್ ರಿಚ್ ಹಾಲು ಇಂದಿನಿಂದ ಲಭ್ಯವಾಗಲಿದೆ. ಈ ಹಾಲು ಶೇ. 4.5ರಷ್ಟು ಫ್ಯಾಟ್ ಹೊಂದಿದ್ದು, ಅತ್ಯಂತ ಗುಣಮಟ್ಟದಿಂದ ಕೂಡಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.





ಕಾಸರಗೋಡು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆಯುವ ಪರೇಡ್ನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಂ. ಶಾಜಿ ಧ್ವಜಾರೋಹಣ ಗೈದು ಅಭಿವಂದನೆ ಸ್ವೀಕರಿಸುವರು. ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತೆಗಳು ನಡೆಸಲಾಗುತ್ತಿದ್ದು,

ಕಾಸರಗೋಡು: ಕಲೆಕ್ಟ್ರೇಟ್ನ ಸೀನಿಯರ್ ಕ್ಲರ್ಕ್ ಎ. ಆಶಾಲತಾರ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಎಡಿಎಂಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದ್ದಾರೆ. ಶುಕ್ರವಾರ ನೌಕರೆ ೩ ಪ್ಯಾಕೆಟ್ ಇಲಿವಿಷ ಪೇಸ್ಟ್ ಐಸ್ಕ್ರೀಂನಲ್ಲಿ

ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಬದಿಯಡ್ಕ ಘಟಕದ ನೇತೃತ್ವದಲ್ಲಿ ವ್ಯಾಪಾರಿ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಘಟಕದ ಅಧ್ಯಕ್ಷ ನರೇಂದ್ರನ್ ಧ್ವಜಾರೋಹಣಗೈದರು. ಪೇಟೆಯಲ್ಲಿ ಮೆರವಣಿಗೆ ನಡೆಯಿತು. ವ್ಯಾಪಾರಿ ಸಂಗಮವನ್ನು ನರೇಂದ್ರನ್ರ ಅಧ್ಯಕ್ಷತೆಯಲ್ಲಿ

ಕಾಸರಗೋಡು: ಚರಿತ್ರೆಯನ್ನು ರಾಜಕೀಯ ಕನ್ನಡಕದ ಮೂಲಕ ನೋಡಬಾರದೆಂದು ಎನ್ಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಅನೂಪ್ ಕುಮಾರ್ ನುಡಿದರು. ಕುಂಬಳೆ ಉಪಜಿಲ್ಲೆಯಲ್ಲಿ ನಡೆದ ಶಾಲಾ ಮಟ್ಟದ ಫ್ರೀಡಂ ಕ್ವಿಜ್ ಸ್ಪರ್ಧೆಯ ಒಂದು ಪ್ರಶ್ನೆಯಲ್ಲಿ ವೀರ

ಕಾಸರಗೋಡು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆಯುವ ಪರೇಡ್ನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಂ. ಶಾಜಿ ಧ್ವಜಾರೋಹಣ ಗೈದು ಅಭಿವಂದನೆ ಸ್ವೀಕರಿಸುವರು. ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತೆಗಳು ನಡೆಸಲಾಗುತ್ತಿದ್ದು,

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page