
ಕುಂಬಳೆ: ನಾಯ್ಕಾಪಿನಲ್ಲಿ ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಫಾರೆನ್ಸಿಕ್ ತಜ್ಞರು ನಡೆಸಿದ ಪರಿಶೀಲನೆಯಲ್ಲಿ ಕಳ್ಳರದ್ದೆಂದು ಸಂಶಯಿಸುವ ಹಲವು ಬೆರಳಚ್ಚುಗಳು ಲಭಿಸಿದೆ. ಪೊಲೀಸ್ ಶ್ವಾನ ಮನೆ ಹಾಗೂ ಪರಿಸರದಲ್ಲಿ ವಾಸನೆ ಹಿಡಿದ ಬಳಿಕ ರಸ್ತೆ ಬಳಿವರೆಗೆ ಓಡಿ ನಿಂತಿದೆ. ಆದ್ದರಿಂದ ಕಳ್ಳರು ವಾಹನದಲ್ಲಿ ಬಂದು ಕಳವು ನಡೆಸಿ ಬಳಿಕ ಅದರಲ್ಲೇ ಪರಾರಿಯಾಗಿರ ಬಹುದೆಂದು ಸಂಶಯಿ ಸಲಾಗುತ್ತಿದೆ. ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್ಐ ಕೆ. …
Read more “ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಕಳವು: ತನಿಖೆ ತೀವ್ರ; ಹಲವು ಬೆರಳಚ್ಚುಗಳು ಲಭ್ಯ”
ಪೈವಳಿಕೆ: ಪಂಚಾಯತ್ನ ಕುರುಡಪದವು- ಲಾಲ್ಭಾಗ್- ಅಮ್ಮೇರಿ ರಸ್ತೆ ಅಭಿವೃದ್ಧಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದು, ಇದರಿಂದ ಸ್ಥಳೀಯರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಲಾಲ್ಭಾಗ್ನಿಂದ ಅಮ್ಮೇರಿ ತನಕದ ರಸ್ತೆಯನ್ನು ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಂಗವಾಗಿ ಅಲ್ಲಲ್ಲಿ ಮೋರಿಸಂಕ ನಿರ್ಮಿಸಬೇಕಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಎರಡು ತಿಂಗಳು ಕಾಲ ನಿಷೇಧಿಸಲಾಗಿದೆ. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚು ದಿನ ಈ ರಸ್ತೆ ಮೂಲಕ ಸಂಚಾರ ನಿಷೇಧಿಸಬೇಕಾದ ಸ್ಥಿತಿ ನಿರ್ಮಾಣವಾಗಬಹುದಾಗಿದ್ದು, ಇದು ಸ್ಥಳೀಯರ ಸಂಚಾರಕ್ಕೆ …





ಕಾಸರಗೋಡು: ಹಾಡಹಗಲೇ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿಯೋರ್ವ ವೃದ್ಧೆಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಚಾಕು ತೋರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನಾಭರಣವನ್ನು ದರೋಡೆಗೈದ ಘಟನೆ ನಡೆದಿದೆ. ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟೋಳಿ ತೊಡುವಳಂ

ಕುಂಬಳೆ: ಹೊಳೆಗಳಿಂದ ಅನಧಿಕೃತ ವಾಗಿ ಹೊಯ್ಗೆ ಸಾಗಾಟ ನಡೆಸಿದ ಪ್ರಕರ ಣಕ್ಕೆ ಸಂಬಂಧಿಸಿ ಮೂರು ಮಂದಿ ಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇಚ್ಲಂಗೋಡು ಇಶಾನ ಮಂಜಿಲ್ನ ಮೊಹಮ್ಮದ್ ಫಾರೂಕ್ (52), ಇಚ್ಲಂಗೋಡಿನ ಅಬ್ದುಲ್ ಬಶೀರ್ (48),

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಕಾಸರಗೋಡು: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ವಾತಾ ವರಣ ಇನ್ನೂ ಮುಂದುವರಿಯುತ್ತಿರುವ ವೇಳೆಯಲ್ಲೇ ಅದರ ಮರೆಯಲ್ಲಿ ಕೇರಳದಾದ್ಯಂತ ಕಾಳಸಂತೆಯಲ್ಲಿ ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್ ಮಾರಾಟ, ಅವುಗಳ ಅಕ್ರಮ ದಾಸ್ತಾನು ಮಾತ್ರವಲ್ಲದೆ ಗೃಹ

ಕಾಸರಗೋಡು: ಹಾಡಹಗಲೇ ಮನೆಗೆ ಅತಿಕ್ರಮಿಸಿ ನುಗ್ಗಿದ ದುಷ್ಕರ್ಮಿಯೋರ್ವ ವೃದ್ಧೆಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಚಾಕು ತೋರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಚಿನ್ನಾಭರಣವನ್ನು ದರೋಡೆಗೈದ ಘಟನೆ ನಡೆದಿದೆ. ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟೋಳಿ ತೊಡುವಳಂ

ತಿರುವನಂತಪುರ: ರಾಜ್ಯದಲ್ಲಿ ಮುಂದಿನ ಹತ್ತು ದಿನ ಅತೀ ತೀವ್ರ ಉಷ್ಣತೆ ಅನುಭವಕ್ಕೆ ಬರಲಿದೆ ಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ದಿನಗಳಲ್ಲಿ ತೀವ್ರ ಮಳೆ ಸುರಿ ಯುವ ಸಾಧ್ಯತೆ ಇಲ್ಲ. ಇದರಿಂದ ಉಷ್ಣತೆ ಎಂದಿಗಿಂ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page