
ಕುಂಬಳೆ: ಮೊಬೈಲ್ ಫೋನ್ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು ಶರವಂಕರ ಲಕ್ಷ್ಮೀ ನಿಲಯದ ದಾಮೋದರ ಎಂಬವರ ಪುತ್ರಿ ಎಂ.ಡಿ. ಪೂಜಾ (17) ಮೃತಪಟ್ಟ ವಿದ್ಯಾರ್ಥಿನಿಯಾಗಿ ದ್ದಾಳೆ. ಈಕೆ ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈ ಮಧ್ಯೆ ಹಳದಿ ಕಾಮಾಲೆ ಬಾಧಿಸಿ ದೀರ್ಘಕಾಲ ಚಿಕಿತ್ಸೆಯಲ್ಲಿದ್ದುದರಿಂದ ಶಿಕ್ಷಣ ಮೊಟಕುಗೊಂಡಿತ್ತು. ಮುಂದಿನ ವರ್ಷ ಶಿಕ್ಷಣ ಮುಂದುವರಿಸಲು ನಿರ್ಧರಿಸಿದ್ದಳೆನ್ನಲಾಗಿದೆ. …
Read more “ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು”
ಮುಳ್ಳೇರಿಯ: ಮುಳ್ಳೇರಿಯದಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಇವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದೂರು ಸಿಎ ನಗರ ನಿವಾಸಿ ಹಾಶಿಫ್ (28), ಮುಳ್ಳೇರಿಯ ಪೂತಪ್ಪಲದ ರಹೀಸ್ (18) ಎಂಬಿವರು ಗಾಯಗೊಂಡಿದ್ದು, ಇವರು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ೭ ಗಂಟೆ ವೇಳೆ ಮುಳ್ಳೇರಿಯದ ಮಸೀದಿಯಿಂದ ಮರಳುತ್ತಿದ್ದ ವೇಳೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಪೂರ್ವದ್ವೇಷದಿಂದ ತಂಡ ತಡೆದು ನಿಲ್ಲಿಸಿ ವಿನಾಕಾರಣ ಹಲ್ಲೆಗೈದಿದೆ ಎಂದೂ ದೂರಲಾಗಿದೆ.

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಅರೆನಗ್ನ ಫೊಟೋವನ್ನು ವಾಟ್ಸಪ್ನಲ್ಲಿ ಪ್ರಚಾರ ಪಡಿಸಲಾಗಿದೆ ಎಂಬ ದೂರಿನಂತೆ ಇಬ್ಬರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಚಿತ್ತಾರಿಕಲ್, ಕಡುಮೇನಿ ಕರಿಮಾಡಂ ಹೌಸ್ನ ಕೆ.ಎ. ಜೋರ್ಜ್ರ ದೂರಿನಂತೆ ಕಣ್ಣಿವಯಲ್, ಚಿರವಿಳಯಿಲ್

ಉಪ್ಪಳ: ಕಾರಿನಲ್ಲಿ ಬೃಹತ್ ಪ್ರಮಾಣದ ಮದ್ಯ ಸಾಗಾಟ ವೇಳೆ ಸೆರೆಗೀಡಾದ ಆರೋಪಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುಳೂರು ಚಾರ್ಲ ಕೆಮ್ಮಜಲು ನಿವಾಸಿ ಪ್ರಜ್ವಲ್ (25) ಎಂಬಾತ ರಿಮಾಂಡ್ಗೊಳಗಾದ ಆರೋಪಿಯಾಗಿದ್ದಾನೆ. ಪ್ರಜ್ವಲ್ ಮದ್ಯ ಸಾಗಿಸುತ್ತಿದ್ದ ಕಾರು

ಕಾಸರಗೋಡು: ಬೇಕಲ ಕೋಟಿಕುಳಂ ಕೋಟಪ್ಪಾರದಲ್ಲಿ ಮನೆಯ ಮಲಗುವ ಕೊಠಡಿ ಯಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮುಹಮ್ಮದ್ ಅನ್ಸಾಫ್ (30) ಮೃತಪಟ್ಟ ಯುವಕ. ನಿನ್ನೆ ಅಪರಾಹ್ನ 2.30ರಿಂದ ಸಂಜೆ 6.30ರ

ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ

ಕೊಚ್ಚಿ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಚುಡಾಯಿಸಿದ ಯುವಕರನ್ನು ಪ್ರಶ್ನಿಸಿದ ಯುವತಿಯರಿಗೆ ಯುವಕರ ತಂಡ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಕೊಚ್ಚಿಯ ಕಲೂರ್ನಲ್ಲಿ ನಡೆದಿದೆ. ಈ ಸಂಬಂಧ ಮೂವರನ್ನು ಪೊಲೀಸರು ಸೆರೆಹಿಡಿದಿದ್ದು, ಇನ್ನೂ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page