
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನಲ್ಲಿ ಈ ಭಾರಿ ಮುಸ್ಲಿಂಲೀಗ್ ಅಧಿಕಾರಕ್ಕೇರಿದೆ. ಒಟ್ಟು 24 ವಾರ್ಡ್ಗಳನ್ನು ಹೊಂದಿದ್ದು, 19 ಮುಸ್ಲಿಂಲೀಗ್, 3 ಬಿಜೆಪಿ, 2 ಎಲ್.ಡಿ.ಎಫ್ ಸದಸ್ಯರನ್ನು ಹೊಂ ದಿದೆ. ನೂತನ ಅಧ್ಯಕ್ಷರಾಗಿ 2ನೇ ವಾರ್ಡ್ ಸದಸ್ಯ, ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗೋಲ್ಡನ್ ಅಬ್ದುಲ್ ರಹಿಮಾನ್, ಉಪಾಧ್ಯಾಕ್ಷ ರಾಗಿ 24ನೇ ವಾರ್ಡ್ನಲ್ಲಿ ಅವಿರೋ ಧವಾಗಿ ಆಯ್ಕೆಗೊಂಡ ಮಾಜಿ ಬ್ಲೋಕ್ ಪಂಚಾಯತ್ ಅಧ್ಯಕೆÀ್ಷ ಸಮೀನ ಟೀಚರ್ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷರು ಹಾಗೂ ಉಪಾಧ್ಯಾಕ್ಷರಿಗೆ ನಡೆದ ಚುನಾವಣೆಯಲ್ಲಿ …
Read more “ಮಂಗಲ್ಪಾಡಿ ಪಂಚಾಯತ್ನಲ್ಲಿ ಮುಸ್ಲಿಂ ಲೀಗ್, ವರ್ಕಾಡಿಯಲ್ಲಿ ಯುಡಿಎಫ್ ಆಡಳಿತ”
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಂiiತ್ನ ನೂತನ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ವೇಳೆ ಎಲ್ಡಿಎಫ್ ಸದಸ್ಯನ ಮತ ಅಸಿಂಧುಗೊಂಡಿದೆ. ಇದರಿಂದ ಕಲ್ಯೋಟ್ ವಾರ್ಡ್ನಲ್ಲಿ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ ಎಂ.ಕೆ.ಬಾಬುರಾಜ್ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿ ದ್ದಾರೆ. ಅಧ್ಯಕ್ಷ ಸ್ಥಾನ ನಿನ್ನೆ ಬೆಳಿಗ್ಗೆ ನಡೆದ ಚೀಟಿ ಎತ್ತುವಿಕೆಯಲ್ಲಿ ಸಿಪಿಎಂಗೆ ಲಭಿಸಿತ್ತು. 19 ಮಂದಿ ಸದಸ್ಯರುಳ್ಳ ಪಂಚಾಯತ್ ಆಡಳಿತ ಸಮಿತಿಯಲ್ಲಿ ಎಲ್ಡಿಎಫ್ ಹಾಗೂ ಯುಡಿಎಫ್ಗೆ ತಲಾ 9 ಮಂದಿ ಸದಸ್ಯರು, ಬಿಜೆಪಿಗೆ ಓರ್ವ ಸದಸ್ಯರಿದ್ದಾರೆ. ನಿನ್ನೆ ಬೆಳಿಗ್ಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ …
Read more “ಪುಲ್ಲೂರು ಪೆರಿಯ ಪಂಚಾಯತ್ನಲ್ಲಿ ಸಿಪಿಎಂ, ಕಾಂಗ್ರೆಸ್ನಿಂದ ಆಡಳಿತ”

ಕಾಸರಗೋಡು: ಎಪ್ರಿಲ್ 9ರಂದು ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಒಕ್ಕೂಟಗಳು ಹಾಗೂ ಪಕ್ಷಗಳು ಸಿದ್ಧಗೊಂಡಿ ದ್ದರೂ ಜಿಲ್ಲೆಯ ವಿವಿಧ ಮಂಡಲಗಳ ಅಭ್ಯರ್ಥಿ ನಿರ್ಣಯದಲ್ಲಿ ಇನ್ನೂ ಅಸ್ಪಷ್ಟತೆ ಮುಂದುವರಿಯುತ್ತಿದೆ. ಕಾಸರಗೋಡು ಹೊರತುಪಡಿಸಿ ಇತರ ನಾಲ್ಕು

ತಿರುವನಂತಪುರ: ಕೇರಳ ಸೇರಿದಂತೆ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಎಂಬೀ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಿಸಿರುವ ಬೆನ್ನಲ್ಲೇ, ಚುನಾವಣೆಯ ವಿದ್ಯುಕ್ತ ಅಧಿಸೂಚನೆಯನ್ನು ಆಯೋಗ ಇಂದು

ಕುಂಬಳೆ: ಸ್ಕೂಟರ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ. ಬಂಬ್ರಾಣ ಚೂರಿತ್ತಡ್ಕದ ಅಶ್ರಫ್ ಯಾನೆ ಎಳಾಪ ಅಶ್ರಫ್ (58) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ತಲಪ್ಪಾಡಿ ಟೋಲ್ ಗೇಟ್ ದಾಟಿದ

ಉಪ್ಪಳ: ಇಲಿ ವಿಷಸೇವಿಸಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಉಪ್ಪಳ ಪೆಟ್ರೋಲ್ ಬಂಕ್ನ ನೌಕರನೂ, ಮಂಗಳೂರು ಅಮರ್ ಆಳ್ವ ರಸ್ತೆ, ಶಾಂತಾ ಆಳ್ವ ಕಂಪೌಂಡ್ನ ಆಕೇಶ್ (25) ಮೃತಪಟ್ಟ ವ್ಯಕ್ತಿ. ಆಕೇಶ್ ಕಳೆದ

ಕಾಸರಗೋಡು: ಎಪ್ರಿಲ್ 9ರಂದು ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಒಕ್ಕೂಟಗಳು ಹಾಗೂ ಪಕ್ಷಗಳು ಸಿದ್ಧಗೊಂಡಿ ದ್ದರೂ ಜಿಲ್ಲೆಯ ವಿವಿಧ ಮಂಡಲಗಳ ಅಭ್ಯರ್ಥಿ ನಿರ್ಣಯದಲ್ಲಿ ಇನ್ನೂ ಅಸ್ಪಷ್ಟತೆ ಮುಂದುವರಿಯುತ್ತಿದೆ. ಕಾಸರಗೋಡು ಹೊರತುಪಡಿಸಿ ಇತರ ನಾಲ್ಕು

ತಿರುವನಂತಪುರ: ಕೇರಳ ಸೇರಿದಂತೆ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಎಂಬೀ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಿಸಿರುವ ಬೆನ್ನಲ್ಲೇ, ಚುನಾವಣೆಯ ವಿದ್ಯುಕ್ತ ಅಧಿಸೂಚನೆಯನ್ನು ಆಯೋಗ ಇಂದು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page