
ಪೆರ್ಲ: ಹಿರಿಯ ಬಿಜೆಪಿ ಮುಖಂಡ ಶೇಣಿ ಬಾಲಕೃಷ್ಣ ನಾಯಕ್ರ ಪತ್ನಿ ಇಂದಿರಾ (52) (ಲತಾ ನಾಯಕ್) ನಿನ್ನೆ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. 2005ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಶೇಣಿ ವಾರ್ಡ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೃತರು ಪತಿ, ಮಕ್ಕಳಾದ ರೂಪ, ದೀಪ, ಪ್ರದೀಪ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ನೂತನ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಭಗವತಿ ಮಾತೆಯರ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿ ಪೌರೋಹಿತ್ಯ ವಹಿಸಿದರು. ಇದೇ ವೇಳೆ ನಡೆದ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾ ನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ವಿವಿಧ ವಿಭಾಗಗಳ ಗಣ್ಯರು ಉಪಸ್ಥಿತರಿ ದ್ದರು. ಈ ತಿಂಗಳ 26ರಿಂದ ಮೇ 3ರ ತನಕ ಕ್ಷೇತ್ರದಲ್ಲಿ ಭರಣಿ ಮಹೋತ್ಸವ ವಿವಿಧ ಕಾರ್ಯ ಕ್ರಮಗಳೊಂದಿಗೆ …
Read more “ಕನಿಲ ಶ್ರೀ ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಾಪ್ತಿ”

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಕುಂಬ್ಡಾಜೆ: ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಮಾರ್ಪನಡ್ಕ ಜಯನಗರದಲ್ಲಿರುವ ರೇಶನ್ ಅಂಗಡಿ ಮಾಲಕನೂ ಆದ ಗುಲುಗುಂಜಿ ನಿವಾಸಿ ಅಶೋಕ್ ಭಟ್ (52) ನಿಧನ ಹೊಂ ದಿದರು. ಅಸೌಖ್ಯ ನಿಮಿತ್ತ ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಕಾಸರಗೋಡು: ಕಾಸರಗೋ ಡಿನ ಹಿರಿಯ ಬಸ್ ಮಾಲಕರ ಪೈಕಿ ಒಬ್ಬರಾದ ಗೋಡ್ಫ್ರೇ ಡಿ’ಸೋಜಾ (78) ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಚೆಂಗಳ ಸಂತೋಷ್ನಗರದ ಖಾದರ್ ಹಾಜಿ ಕ್ವಾರ್ಟರ್ಸ್ನಲ್ಲಿ ಇವರು ವಾಸಿಸುತ್ತಿದ್ದರು. ನಿನ್ನೆ ಸಂಜೆ

ಕುಂಬಳೆ: ಕಯ್ಯಾರಿನ ಮನೆಯಿಂದ ಕಾಣೆಯಾದ ಚಿನ್ನಾಭರಣ ಮನೆ ಸಮೀಪವೇ ಪತ್ತೆಯಾಗಿದೆ. ಪಾಲಕ್ಕಾಡ್ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ಆದಿತ್ಯವಾರ ರಾತ್ರಿ 5 ಪವನ್ ಚಿನ್ನಾಭರಣ ಕಳವಿಗೀಡಾಗಿ ರುವುದಾಗಿ ದೂರಲಾಗಿತ್ತು. ಯೂಸಫ್ರ ಪತ್ನಿ

ಕಾಸರಗೋಡು: ಹೋಂಡಾ ಸಿಟಿ ಕಾರಿನಲ್ಲಿ ಸಾಗಿಸುತ್ತಿದ್ದ 31 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರ ಣದಲ್ಲಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಅಧಿಂಞ್ಞಾಲ್ ತೆಕ್ಕೇಪುರದ ಟಿ.ಎಂ. ಶಮೀರ್ (40), ನೀಲೇಶ್ವರ ಬಂಗಳಂ ಸೆಂಚುರಿ ಹೌಸ್ನ ಟಿ.

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page