ಮಂಜೇಶ್ವರ: ಭಾರೀ ಮಾದಕವಸ್ತುವಾದ ಎಂಡಿಎಂಎ ಸಹಿತ ಮೂರು ಮಂದಿ ಮಂಜೇಶ್ವರದಲ್ಲಿ ಸೆರೆಗೀಡಾಗಿದ್ದಾರೆ. ಕಾಸರಗೋಡು ಆಲಂಪಾಡಿ ಟಿಪ್ಪುನಗರದ ಮುಹಮ್ಮದ್ ಸಹಲ್ ಸಿ.ಎ, ಎರ್ನಾಕುಳಂ ನೋರ್ತ್ ಪರವೂರ್ ಪೊನ್ನಾನಿಯಿಲ್ ಹೌಸ್ನ ಅರುಣ್ ಕುಮಾರ್, ಕಲ್ಲಿಕೋಟೆ ವಡಗರ ಪುತ್ತೂರು ಮಯೂರ ಹೌಸ್ನ ಅನುಷ್ ಎಂ.ಪಿ. ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಇವರ ಕೈಯಿಂದ ಸುಮಾರು 50 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಸ್ಪೆಶಲ್ ಸ್ಕ್ವಾಡ್ ನಿನ್ನೆ ರಾತ್ರಿ 7.30ರ ವೇಳೆ ಮಂಜೇಶ್ವರ ಪಾವೂರು ರಸ್ತೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಈ …
Read more “ಜಿಲ್ಲೆಗೆ ಮಾದಕವಸ್ತು ಸಾಗಾಟ ಪತ್ತೆ: 50 ಗ್ರಾಂ ಎಂಡಿಎಂಎ ವಶ: ಕಾಸರಗೋಡು ನಿವಾಸಿ ಸಹಿತ 3 ಮಂದಿ ಬಂಧನ”
ಕಾಸರಗೋಡು: ಕ್ವಾರ್ಟರ್ಸ್ ನಲ್ಲಿ ಜೊತೆಗೆ ವಾಸಿಸುತ್ತಿದ್ದ ಗೆಳೆಯ ನಾಪತ್ತೆಯಾಗಿರುವುದಾಗಿ ತಿಳಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಕರ್ನಾಟಕದ ಗದಗ ಲಕ್ಷ್ಮೀಶ್ವರ್ ಅಂಬೇಡ್ಕರ್ ನಗರದ ಗಿರಿಜಾ (28) ದೂರು ನೀಡಿದ್ದು, ಗೆಳೆಯನಾದ ಯೆಲ್ಲಪ್ಪ ಎಸ್ ಮೊಗೇರಿ (37) ನಾಪತ್ತೆಯಾಗಿರು ವುದಾಗಿ ತಿಳಿಸಲಾಗಿದೆ. ಚೌಕಿ ಕುನ್ನಿಲ್ ಕೆ.ಎಂ. ಕ್ವಾರ್ಟರ್ಸ್ನಲ್ಲಿ ಈ ಇಬ್ಬರು ವಾಸಿಸುತ್ತಿದ್ದರು. ಈ ತಿಂಗಳ ೧೮ರಂದು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ತೆರಳಿದ ಎಲ್ಲಪ್ಪ ಎಸ್ ಮೊಗೇರಿ ಅನಂತರ ಮರಳಿ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ. ಕಾಸರಗೋಡು …
Read more “ಜೊತೆಗೆ ವಾಸಿಸುತ್ತಿದ್ದ ಗೆಳೆಯ ನಾಪತ್ತೆ: ಯುವತಿಯಿಂದ ದೂರು”




ವರ್ಕಾಡಿ: ರಾಜ್ಯ ಸರಕಾರದ ರಿಸ್ಕ್ ಫಂಡ್ ಯೋಜನೆ ಪ್ರಕಾರ ಲಭಿಸಿದ 1 ಲಕ್ಷ ರೂ. ಮೊತ್ತದ ಚೆಕ್ನ್ನು ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ನಿಂದ ಪಾವೂರು ನಿವಾಸಿ ದಿ| ದಯಾನಂದರ ಪುತ್ರ ಪ್ರಶಾಂತ್ ಡಿ. ಬಂಗೇರರಿಗೆ

ತೃಶೂರು: ಶಾಲೆಗೆ ನುಗ್ಗಿದ ಕಳ್ಳ ಮಕ್ಕಳಿಗೆ ಮಧ್ಯಾಹ್ನದೂಟ ಕ್ಕಾಗಿರಿಸಿದ್ದ ಅಕ್ಕಿ ಹಾಗೂ ಪಾತ್ರೆಗಳ ಸಹಿತ ಸಾಮಗ್ರಿಗಳನ್ನು ಲಪಟಾಯಿಸಿದ್ದಾನೆ. ಇದರಿಂದಾಗಿ 180ರಷ್ಟು ಮಕ್ಕಳ ಮಧ್ಯಾಹ್ನದೂಟ ಮೊಟಕುಗೊಂಡಿತು. ಕೊಡುಂಗಲ್ಲೂರು ಕೋತಪರಂಬ್ ವಾಸುದೇವ ವಿಳಾಸ ಎಲ್ಪಿ ಶಾಲೆಯಲ್ಲಿ ಕಳವು

ಕಣ್ಣೂರು: ಕಾಸರಗೋಡು ನಿವಾಸಿಯ ಬಗ್ಗೆ ಮಾಹಿತಿ ಕೇಳಿ ತಲುಪಿದ ವ್ಯಕ್ತಿ ಸಿಪಿಎಂ ನೇತಾರನ ಸಹೋದರಿಯ ಕುತ್ತಿಗೆಯಿಂದ ಚಿನ್ನದ ಸರವನ್ನು ಅಪಹರಿಸಿ ಪರಾರಿಯಾಗಿದ್ದಾನೆ. ತಳಿಪರಂಬ್ ಪೂಮಂಗಲತ್ ಎಂಬಲ್ಲಿ ಘಟನೆ ನಡೆದಿದೆ. ಸಿಪಿಎಂ ತಳಿಪರಂಬ್ ಏರಿಯಾ ಸಮಿತಿ
ಮಧೂರು: ಪ್ರಸಿದ್ಧ ದೇವಸ್ಥಾನವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರಕ್ಕೆ ದಿನಂಪ್ರತಿ ಸಾವಿರಾರು ಮಂದಿ ತಲುಪುತ್ತಿದ್ದು, ಈ ಪ್ರದೇಶದಲ್ಲೇ ಇತರ ಹಲವಾರು ಕ್ಷೇತ್ರಗಳು, ಮಸೀದಿಗಳು, ಸರಕಾರಿ ಶಾಲೆಗಳು, ಆಸ್ಪತ್ರೆಗಳು, ಪಂಚಾಯತ್ ಕಚೇರಿ, ವಿಲ್ಲೇಜ್ ಕಚೇರಿ

ಪೈವಳಿಕೆ: ಚಿಪ್ಪಾರುಗುತ್ತು ಸೊಣಾಜೆ ನಿವಾಸಿ ರವೀಂದ್ರ ರೈ (62) ಮಂಗಳವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದು, ಬಾಯಾರುಪದವು ವಿಶ್ವ ಮೆಡಿಕಲ್ನಲ್ಲಿ ಹಲವಾರು ವರ್ಷಗಳಿಂದ ನೌಕರನಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ತಾಯಿ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page