
ಮಂಜೇಶ್ವರ: ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವುಗೈದ ಆರೋಪಿ ಸೆರೆಗೀಡಾಗಿದ್ದಾನೆ. ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಎಸ್ಐ ವೈಷ್ಣವ್ ರಾಮಚಂದ್ರನ್ ಹಾಗೂ ತಂಡ ಬಂಧಿಸಿದೆ. ಕರ್ನಾಟಕದ ಗದಗ ನಿವಾಸಿಯೂ ಕಾಸರಗೋಡು ನುಳ್ಳಿಪ್ಪಾಡಿಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ಎಂ.ಎನ್. ಸಂತೋಷ್ ಎಂಬವರ ಬೈಕ್ ಕಳವುಗೈದ ಪ್ರಕರಣದಲ್ಲಿ ಮುಹಮ್ಮದ್ ಮುನ್ನನನ್ನು ಬಂಧಿಸಲಾಗಿದೆ. ಸಂತೋಷ್ ಚಲಾಯಿಸಿದ ಬೈಕ್ ಮೇ 1ರಂದು ರಾತ್ರಿ 9.30ಕ್ಕೆ ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿತ್ತು. ಕಾರಿನ ಹಿಂಬದಿಗೆ ಬೈಕ್ …
ಕುಂಬಳೆ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ಕುಂಬಳೆ ಆರಿಕ್ಕಾಡಿ ಬನ್ನಂಗಳ ನಿವಾಸಿ ಅಬ್ದುಲ್ ಜಲೀಲ್ ಯಾನೆ ಜಲ್ಲು (28) ಎಂಬಾತನನ್ನು ಕುಂಬಳೆ ಎಸ್ ಐ ಅನಂತಕೃಷ್ಣನ್ ಆರ್ ಮೆನೋನ್ ಹಾಗೂ ತಂಡ ಬಂಧಿಸಿದೆ. ೨೦೨೧ರಲ್ಲಿ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾದ ಹತ್ಯೆಯತ್ನ ಪ್ರಕರಣ, ಕುಂಬಳೆ ಠಾಣೆಯಲ್ಲಿ ದಾಖಲಾದ ಆಮ್ಸ್ ಆಕ್ಟ್ ಪ್ರಕರಣ, ಹೊಡೆದಾಟ, ಗಾಂಜಾ ಮೊದಲಾದ ಪ್ರಕರಣಗಳಲ್ಲಿ ಅಬ್ದುಲ್ ಜಲೀಲ್ ಆರೋಪಿಯಾಗಿದ್ದಾನೆ. ಅನಂತರ ತಲೆಮರೆಸಿಕೊಂಡಿದ್ದ ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಈಮಧ್ಯೆ ಇತ್ತೀಚೆಗೆ ಈತ …





ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page