
ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್ ಫೋನ್ನ್ನು ತನಿಖಾ ತಂಡ ವಶಕ್ಕೆ ತೆಗೆದುಕೊಂಡಿದೆ. ಮೊಬೈಲ್ ಫೋನ್ ಪರಿಶೀಲಿಸಿದರೆ ಈತನೊಂದಿಗೆ ನಂಟು ಹೊಂದಿದವರನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆಯೆಂದು ತನಿಖಾ ತಂಡ ನಿರೀಕ್ಷೆ ಇರಿಸಿದೆ. ಮೊಹಮ್ಮದ್ ನಜೀಬ್ ಕಲ್ಲಟ್ರನ ನೇತೃತ್ವದಲ್ಲಿ ಕೋಟ್ಯಂತರ ರೂಪಾಯಿಗಳ ವಂಚನೆ ನಡೆದಿದೆ ಯೆಂದೂ ವಂಚನೆಗೆ ಅಂತಾರಾಷ್ಟ್ರ ಮಟ್ಟದಲ್ಲಿ ಸಂಬಂಧವಿ …
Read more “ನಜೀಬ್ ಕಲ್ಲಟ್ರನ ಮೊಬೈಲ್ ಫೋನ್, ಪಾಸ್ಪೋರ್ಟ್ ವಶ; ತನಿಖಾ ತಂಡ ಶೀಘ್ರಕಾಸರಗೋಡಿಗೆ”
ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ. ಬಾಲಕೃಷ್ಣ ನಾಯ್ಕ ನಿನ್ನೆ ಬೆಳಿಗ್ಗೆ ಪೈವಳಿಕೆಯ ಬೋಳಂಗಳದಲ್ಲಿರುವ ಸಹೋದರಿ ಸುನಿತಾರ ಮನೆಗೆ ತೆರಳಿದ್ದರು. ಮಧ್ಯಾಹ್ನ ಊಟದ ಬಳಿಕ ಮನೆ ಬಳಿಯ ಶೆಡ್ನಲ್ಲಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿ ಬಾಲಕೃಷ್ಣ ತೆರಳಿದ್ದರೆನ್ನಲಾಗಿದೆ. ಅಪರಾಹ್ನ ೩ ಗಂಟೆ ವೇಳೆ ಮನೆಯವರು ನೋಡಿದಾಗ ಅವರು ಅಲ್ಲಿರಲಿಲ್ಲ. ಇದರಿಂದ …
Read more “ವಾಣಿನಗರ ನಿವಾಸಿ ಪೈವಳಿಕೆಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಬಂದಡ್ಕ: ಬೇತೂರುಪಾರದಲ್ಲಿ ಗೃಹಿಣಿ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿ. ನಾರಾಯಣನ್ರ ಪತ್ನಿ ಎನ್. ಶೋಭಾ (50) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ೬ ಗಂಟೆಗೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ

ಕುಂಬಳೆ: ೧೬ರ ಹರೆಯದ ಬಾಲಕಿಗೆ ಫೋನ್ನಲ್ಲಿ ಸಂದೇಶಗಳನ್ನು ಕಳುಹಿಸಿ, ಅನಂತರ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ನೀಡಿದ ದೂರಿನಂತೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page