
ಅಡೂರು: ಕೆಲಸಕ್ಕೆಂದು ಮಹಾರಾಷ್ಟ್ರಕ್ಕೆ ಹೋದ ಯುವಕ ನಾಪತ್ತೆಯಾದ ಬಗ್ಗೆ ಆದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದೂರು ಮಂಡೆಬೆಟ್ಟಿ ನಿವಾಸಿ ನಾರಾಯಣ ಎಂಬವರ ಪುತ್ರ ರಮೇಶ (22) ನಾಪತ್ತೆಯಾದ ಯುವಕ. ಈ ಬಗ್ಗೆ ಸಹೋದರಿ ಶ್ಯಾಮಲ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2025 ಜನವರಿ 23ರಂದು ಮಧ್ಯಾಹ್ನ 1.30ಕ್ಕೆ ರಮೇಶ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗು ವುದಾಗಿ ತಿಳಿಸಿ ಮನೆಯಿಂದ ತೆರಳಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಇವರು ಮಂಗಳೂರಿಗೆ ತಲುಪಿರುವುದಾಗಿ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ …
ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಹಾಗೂ ಹಣ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಕಲಂದರ್ ಇಬ್ರಾಹಿಂ ಎಂಬಾತನನ್ನು ಕಸ್ಟಡಿಗೆ ತೆಗೆದು ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆಯೆಂದು ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕಳವು ಪ್ರಕರಣದಲ್ಲಿ ಈತ ಮಾತ್ರವಲ್ಲದೆ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂದು ತಿಳಿಯಬೇಕಾಗಿದೆ. ಅಲ್ಲದೆ ಮನೆಯಿಂದ ಕಳವು ನಡೆಸಿದ ಚಿನ್ನ, ಬೆಳ್ಳಿ …





ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ಕುಂಬಳೆ: ನಿನ್ನೆ ರಾತ್ರಿ ಸುರಿದ ಮಳೆಯೊಂದಿಗೆ ಬೀಸಿದ ಗಾಳಿಯಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಕುಂಬಳೆ ಮಾವಿನಕಟ್ಟೆಯಲ್ಲಿ ರಮೇಶ್ ಎಂಬವರ ಹೆಂಚಿನ ಮನೆ ಮೇಲೆ ತೆಂಗಿನ ಮರವೊಂದು ಬಿದ್ದಿದೆ. ಇದರಿಂದ ಮನೆಗೆ ವ್ಯಾಪಕ ಹಾನಿ ಉಂಟಾಗಿದ್ದು

ಕಾಸರಗೋಡು: ಪೊಲೀಸ್ ಜೀಪಿಗೆ ಕಾರನ್ನು ಅಡ್ಡವಾಗಿ ನಿಲ್ಲಿಸಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ತಡೆಯೊಡ್ಡಿದ ಆರೋಪದಂತೆ ಹೊಸದುರ್ಗ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪಡನ್ನಕ್ಕಾಡ್ ನಿವಾಸಿ ಟಿ.ವಿ. ಸುರೇಶನ್ (48) ಎಂಬಾತನನ್ನು ಈ ಆರೋಪದಂತೆ ಸೆರೆಹಿಡಿದು ಪ್ರಕರಣ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page