
ನೀರ್ಚಾಲು: ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಟ್ಟಡದ ಲ್ಲಿದ್ದ ನಾಲ್ಕು ನಾಯಿ ಮರಿಗಳನ್ನು ವಿಷಕೊಟ್ಟು ಕೊಂದಿರುವುದಾಗಿ ದೂರಲಾಗಿದೆ. ಬೇಳ ಚೌಕಾರ್ನಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿಗಾಗಿ ನಿರ್ಮಿಸುವ ಕಟ್ಟಡದಲ್ಲಿದ್ದ ನಾಯಿ ಮರಿಗಳನ್ನು ವಿಷಕೊಟ್ಟು ಕೊಲ್ಲಲಾಗಿದೆ. ಕಳೆದ ಆದಿತ್ಯವಾರ ಮುಂಜಾನೆ 2 ಗಂಟೆಯಿಂದ ನಿನ್ನೆ ಬೆಳಿಗ್ಗೆ 8.30ರ ಮಧ್ಯೆಗಿನ ಸಮಯದಲ್ಲಿ ನಾಯಿ ಮರಿಗಳನ್ನು ಯಾರೋ ಕೊಂದಿ ದ್ದಾರೆನ್ನಲಾಗಿದೆ. ಮಹಿಳೆಯ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಕಾಸರಗೋಡು: ಎಸ್ಎಫ್ಐ ಕಾಸರಗೋಡು ಜಿಲ್ಲಾ ಸೆಕ್ರೆಟರಿ ತನ್ನ ಫೋನ್ಗೆ ನಿರಂತರ ಅಶ್ಲೀಲ ದೃಶ್ಯ, ಸಂದೇಶಗಳನ್ನು ಕಳುಹಿಸುತ್ತಿರುವುದಾಗಿ ಆರೋಪಿಸಿ ಯುವತಿ ಸಿಪಿಎಂ ಜಿಲ್ಲಾ ಸೆಕ್ರೆಟರಿಗೆ ದೂರು ನೀಡಿದ್ದಾಳೆ. ಎಸ್ಎಫ್ಐ ಏರಿಯಾ ಕಮಿಟಿ ಸದಸ್ಯೆಯಾದ ಯುವತಿ ದೂರು ನೀಡಿದ್ದು ಇದರಂತೆ ಪಕ್ಷ ತನಿಖೆ ಆರಂಭಿಸಿದೆ. ಎಸ್ಎಫ್ಐ ಜಿಲ್ಲಾ ಸೆಕ್ರೆಟರಿ ಕೆ. ಅನುರಾಗ್ ಯುವತಿಯ ಫೋನ್ಗೆ ಹಲವು ಬಾರಿ ಅಶ್ಲೀಲ ದೃಶ್ಯಗಳು ಹಾಗೂ ಸಂದೇಶಗಳನ್ನು ಕಳುಹಿಸಿರುವುದಾಗಿ ದೂರಲಾಗಿದೆ. ಇಂತಹ ದೃಶ್ಯ, ಸಂದೇಶಗಳನ್ನು ತನಗೆ ಕಳುಹಿಸಕೂಡದು ಎಂದು ಆರಂಭ ದಲ್ಲೇ ಆತನಿಗೆ ಯುವತಿ …

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಬದಿಯಡ್ಕ: ಕೆಡೆಂಜಿ ನಿವಾಸಿಯೂ, ಬದಿಯಡ್ಕ ಪೇಟೆಯಲ್ಲಿ ವ್ಯಾಪಾರಿಯಾಗಿರುವ ಮೋಹನ್ ನಾಯ್ಕ್ (65) ನಿಧನ ಹೊಂದಿದರು. ಇವರು ಬದಿಯಡ್ಕ ಪೇಟೆಯಲ್ಲಿ ರವಿಕಿರಣ್ ಫೂಟ್ ವೇರ್ ವ್ಯಾಪಾರ ಸಂಸ್ಥೆಯ ಮಾಲಕ ನಾಗಿದ್ದಾರೆ. ನಿನ್ನೆ ಬೆಳಿಗ್ಗೆ ಇವರಿಗೆ ಅಸೌಖ್ಯ

ಹೊಸದುರ್ಗ: ಅಲಾಮಿಪಳ್ಳಿ ಪೆಟ್ರೋಲ್ ಬಂಕ್ ಸಮೀಪದ ಶ್ರೀ ರಾಜರಾಜೇಶ್ವರಿ ಮೂಕಾಂಬಿಕಾ ಕ್ಷೇತ್ರದಿಂದ ಕಳವು ಯತ್ನ ನಡೆಸಲಾಗಿದೆ. ಕಳ್ಳನನ್ನು ಕಯ್ಯಾರೆ ಸ್ಥಳೀಯರು ಸೆರೆಹಿಡಿದಿದ್ದಾರೆ. ನಿನ್ನೆ ಮುಂಜಾನೆ 2 ಗಂಟೆಗೆ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಬಳಾಲ್

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page