
ಕಾಸರಗೋಡು: ಕಾಞಂ ಗಾಡ್ ಜಿಲ್ಲಾ ಜೈಲಿನಲ್ಲಿದ್ದ ರಿಮಾಂಡ್ ಆರೋಪಿಯೋರ್ವ ಜೈಲಿನಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಬದಿಯಡ್ಕ ಪೊಲೀಸರು ದಾಖಲಿಸಿಕೊಂಡ ಕಳವು ಪ್ರಕರಣದ ಆರೋಪಿ ಯಾದ ನೆಲ್ಲಿಕಟ್ಟೆ ಆಮೂಸ್ ನಗರದ ಕ್ವಾರ್ಟರ್ಸ್ವೊಂದರಲ್ಲಿ ವಾಸಿಸುವ ಟಿ.ಎಂ. ಅಬ್ದುಲ್ ಸುಹೈಲ್ ಎಂಬಾತ ಜೈಲಿನಿಂದ ಪರಾರಿಯಾಗಲು ಯತ್ನಿಸಿರುವುದಾಗಿ ದೂರಲಾಗಿದೆ. ಜೈಲು ಸುಪರಿನ್ಟೆಂಡೆಂಟ್ ಎನ್. ಗಿರೀಶ್ ಕುಮಾರ್ರ ದೂರಿ ನಂತೆ ರಿಮಾಂಡ್ ಆರೋಪಿ ಸುಹೈಲ್ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ಬೆಳಿಗ್ಗಿನ ವೇಳೆ ಸೆಲ್ನಿಂದ ಹೊರಗಿಳಿದ ಆರೋಪಿ ಮರಳಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಅಡುಗೆ …
Read more “ಕಾಞಂಗಾಡ್ ಜಿಲ್ಲಾ ಜೈಲಿನಿಂದ ಪರಾರಿಯಾಗಲೆತ್ನ : ಬದಿಯಡ್ಕದ ಕಳವು ಪ್ರಕರಣದ ಆರೋಪಿ ಕೈಯಾರೆ ಸೆರೆ”
ಕುಂಬಳೆ: ನಿಲ್ಲಿಸಿದ್ದ ಖಾಸಗಿ ಬಸ್ನ ಮುಂಭಾಗಕ್ಕೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಇದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಯಿತು. ಇಂದು ಬೆಳಿಗ್ಗೆ 9.45ರ ವೇಳೆ ಕುಂಬಳೆ ಪೇಟೆಯಲ್ಲಿ ಈ ಘಟನೆ ನಡೆದಿದೆ. ಮಂಗಳೂರು- ಕಣ್ಣೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಕುಂಬಳೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದಂತೆ ಹಿಂಬದಿಯಿಂದ ಬಂದ ಕರ್ನಾಟಕರಾಜ್ಯ ಸಾರಿಗೆ ಬಸ್ ಮುಂದೆ ಸಂಚರಿಸುತ್ತಿದ್ದಂತೆ ಖಾಸಗಿ ಬಸ್ನ ಬದಿಗೆ ಒರೆಸಿದೆಯೆಂದು ದೂರಲಾಗಿದೆ. ಇದರಿಂದ ಅಲ್ಪಹೊತ್ತು ಸಾರಿಗೆ ಅಡಚಣೆ ಉಂಟಾಗಿದ್ದು, ಬಳಿಕ ಈ ಎರಡು ಬಸ್ಗಳನ್ನು …
Read more “ನಿಲ್ಲಿಸಿದ್ದ ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಸಾರಿಗೆ ಬಸ್”

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಮೊನ್ನೆವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ 28ಕ್ಕೇರಿದೆ. ಮಂಜೇಶ್ವರ ವಿಧಾನಸಭಾ ಮಂಡಲದಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಕೆ.ಆರ್. ಜಯಾನಂದ,

ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕೆ. ಸುರೇಂದ್ರನ್ ಶನಿವಾರ ಉಪ್ಪಳದಲ್ಲಿರುವ ಮಂಜೇಶ್ವರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಉಪ್ಪಳ ಪೇಟೆಯಿಂದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಹಿತ ಮೆರವಣಿಗೆ ಮೂಲಕ ಸಾಗಿ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಒಕ್ಕೂಟಗಳಿಗೆ ತೀವ್ರ ಸವಾಲೊಡ್ಡಿ ಎಸ್ಡಿಪಿಐ ಅಭ್ಯರ್ಥಿ ಸ್ಪರ್ಧಾಕಣದಲ್ಲಿದ್ದಾರೆ. ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯನಾದ ಕೆ.ಎಂ. ಅಶ್ರಫ್ ಸ್ಪರ್ಧಿಸಲಿದ್ದಾರೆಂದು ಜಿಲ್ಲಾಧ್ಯಕ್ಷ ಸಿ.ಎ. ಸವಾದ್ ತಿಳಿಸಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ

ಮುಳ್ಳೇರಿಯ: ಕಾಸರಗೋಡು ಮಂಡಲದಿಂದ ವಿಧಾನಸಭೆಗೆ ದಶಕ ಗಳಿಂದ ಸತತವಾಗಿ ಪ್ರತಿನಿಧೀಕರಿಸುವ ಟ್ರಿಪ್ಪಲ್ ಎಂಜಿನ್ ಆಡಳಿತದಲ್ಲೂ ಅಭಿವೃದ್ಧಿ ಯೋಜನೆಗಳು ಜ್ಯಾರಿಯಾ ಗದೆ ಮುಸ್ಲಿಂ ಲೀಗ್ ಜನರನ್ನು ವಂಚಿ ಸುತ್ತಿದೆಯೆಂದು ಎನ್ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಆರೋಪಿಸಿದರು.

ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಮೊನ್ನೆವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ 28ಕ್ಕೇರಿದೆ. ಮಂಜೇಶ್ವರ ವಿಧಾನಸಭಾ ಮಂಡಲದಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಕೆ.ಆರ್. ಜಯಾನಂದ,

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page