
ಕುಂಬಳೆ: ಶಿರಿಯ ಮುಟ್ಟಂ ನಿವಾಸಿ ಇಂಜಿನಿಯರ್ ಶರೀಫ್ ಯಾನೆ ಪಾಂಡ್ಯಾಲ ಶರೀಫ್ (58) ನಿಧನ ಹೊಂದಿದರು. ಕರ್ನಾಟಕ ಪೊಲೀಸ್ನ ನಿವೃತ್ತ ಡಿವೈಎಸ್ಪಿ ಮುಹಮ್ಮದ್ ಕುಂಞಿಯವರ ಪುತ್ರನಾಗಿದ್ದಾರೆ. ಅಸೌಖ್ಯ ಬಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಮಧ್ಯೆ ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಮೃತರು ಪತ್ನಿ ಕುಂಬಳೆಯ ಉದ್ಯಮಿ ಮೊಹಮ್ಮದ್ ಅರಬಿಯವರ ಮಗಳಾದ ಶಕೀಲ, ಮಕ್ಕಳಾದ ರುಮ, ರಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ ಬಸ್ ಮುಷ್ಕರ ನಡೆಯುತ್ತಿದೆ. ಇಂದು ಬೆಳಿಗ್ಗೆ ಆರಂಭ ಗೊಂಡ ಮುಷ್ಕರ ನಿರೀಕ್ಷೆಗೂ ಮೀರಿ ಯಶಸ್ವಿ ಕಂಡಿದೆ. ಮುಷ್ಕರ ನಿರತ ಬಸ್ ಮಾಲಕರು, ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಇಂದು ಬೆಳಿಗ್ಗೆ ಕಾಸರಗೋಡು ಕಲೆಕ್ಟರೇಟ್ಗೆ ಮಾರ್ಚ್ ನಡೆಸಿ ಧರಣಿ ಮುಷ್ಕರ ಹೂಡಿದರು. …





ಕಾಸರಗೋಡು: ಚೆರ್ಕಳ ಬೇವಿಂಜೆಯ ಮಾಜಿ ಗುತ್ತಿಗೆದಾರ ಹಾಗೂ ಹಿರಿಯ ನಾಗರಿಕ ಟಿ.ಎಂ. ಮೊಹಮ್ಮದ್ (78) ನಿಧನ ಹೊಂದಿ ದರು. ಮೃತರು ಪತ್ನಿ ನಫೀಸ, ಮಕ್ಕಳಾದ ವಾಹಿದ್, ರಹೀಂ, ಬಾಸಿತ್, ತಸ್ನೀಯ, ಜುಬೀನ, ಅಳಿಯಂದಿರಾದ ಖಾದರ್,

ನೀರ್ಚಾಲು: ಕನ್ನೆಪ್ಪಾಡಿ ಗೋಳಿ ಯಡ್ಕ ನಿವಾಸಿ ದಿ| ಕೊರಗರ ಪತ್ನಿ ಅಕ್ಕು (85) ನಿಧನ ಹೊಂದಿದರು. ಕಾಂಗ್ರೆಸ್ನ ಹಿರಿಯ ಕಾರ್ಯಕರ್ತೆ ಯಾಗಿದ್ದರು. ಮೃತರು ಮಕ್ಕಳಾದ ದೈವ ನರ್ತಕ ಚೋಮ ಯಾನೆ ಸಂಜೀವ, ಲಲಿತ, ಸೊಸೆ

ಕಾಸರಗೋಡು: ವಿದ್ಯಾನಗರ ಕೈಗಾರಿಕಾ ಎಸ್ಟೇಟ್ನ ಕೈಗಾರಿಕಾ ಘಟಕಗಳು ಕಾಡು ಆವರಿಸಿ ಅಪ್ರತ್ಯಕ್ಷವಾಗುತ್ತಿವೆ. ಕಳೆದ ಒಂದು ದಶಕದಿಂದ ಕೈಗಾರಿಕಾ ರಂಗದಲ್ಲಿ ರಾಜ್ಯ ನಡೆಸುತ್ತಿರುವ ಪರಿಷ್ಕಾರಗಳು, ಯೋಜನೆಗಳು ಕೈಗಾರಿಕಾ ವಲಯ ವನ್ನು ಈರೀತಿಗೆ ಕೊಂಡೊಯ್ದಿದೆ ಎಂದು ಹೇಳಲಾಗುತ್ತಿದೆ.

ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ಕಾಸರಗೋಡು: ಚೆರ್ಕಳ ಬೇವಿಂಜೆಯ ಮಾಜಿ ಗುತ್ತಿಗೆದಾರ ಹಾಗೂ ಹಿರಿಯ ನಾಗರಿಕ ಟಿ.ಎಂ. ಮೊಹಮ್ಮದ್ (78) ನಿಧನ ಹೊಂದಿ ದರು. ಮೃತರು ಪತ್ನಿ ನಫೀಸ, ಮಕ್ಕಳಾದ ವಾಹಿದ್, ರಹೀಂ, ಬಾಸಿತ್, ತಸ್ನೀಯ, ಜುಬೀನ, ಅಳಿಯಂದಿರಾದ ಖಾದರ್,

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page