
ತಿರುವನಂತಪುರ: ಯುವಕನನ್ನು ಕೊಲೆಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಯುವತಿ ಸಹಿತ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲೆಯಾಂಕೀಳ್ ಅರವಿಪ್ಪಾರ ತೆಕ್ಕೇವಿಳ ನಿವಾಸಿ ಸುಜಿತ್ (32), ಆದಿರ ನಿಲಯದ ಅಭಿಲಾಷ್ (39), ಅಭಿಲಾಷ್ ಜೊತೆ ವಾಸ ಮಾಡುತ್ತಿದ್ದ ಕಾಯಂಕುಳಂ ವಳ್ಳಿಕುನ್ನು ನಿವಾಸಿ ಸರಿತ (37) ಎಂಬಿವರು ಸೆರೆಯಾದವರು. ತಿರುವನಂತಪುರ ವೆಂಬಾಯಂ ಪುತ್ತನ್ವಿಳ ನಿವಾಸಿ ಶರತ್ (37)ನನ್ನು ಇವರು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆಗೈದು ಕೊಲ್ಲಲು ಯತ್ನಿಸಿದ್ದರು. 2021ರಲ್ಲಿ ಕರಮನದ ವೈಶಾಖ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ ಸುಜಿತ್ ಹಾಗೂ ಅಭಿಲಾಷ್. ಅಭಿಲಾಷ್ನ …
Read more “ಯುವಕನನ್ನು ಕೊಠಡಿಯಲ್ಲಿ ಕೂಡಿಹಾಕಿ ಹಲ್ಲೆಗೈದು ಕೊಲೆಯತ್ನ: ಯುವತಿ ಸಹಿತ 3 ಮಂದಿ ಸೆರೆ”
ಉಪ್ಪಳ: ವಿಶ್ವ ಹಿಂದೂ ಪರಿಷತ್ ಕೋಡಿಬೈಲ್ ಉಪಖಂಡ ಸಮಿತಿ ಹಾಗೂ ಓಂ ಶಕ್ತಿ ಫ್ರೆಂಡ್ಸ್ ಕ್ಲಬ್ ಕೋಡಿಬೈಲ್ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಜರಗಿತು. ವಿಶ್ವ ಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಮಾತೃ ಶಕ್ತಿ ಪ್ರಮುಖ್ ಮೀರಾ ಆಳ್ವ ಉದ್ಘಾಟಿಸಿದರು, ಕೋಡಿಬೈಲ್ ಗ್ರಾಮ ಸಮಿತಿಯ ಅಧ್ಯಕ್ಷರು ನಾರಾಯಣ ತೊಟ್ಟಿ, ಹಾಗೂ ಮಂಜೇಶ್ವರ ಪ್ರಖಂಡ ಅಧ್ಯಕ್ಷೆ ಕುಸುಮ ಸದಾನಂದ, ಮಂಗಲ್ಪಾಡಿ ಖಂಡ ಸಮಿತಿಯ ಅಧ್ಯಕ್ಷ ಹರಿನಾಥ …





ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಮುಳ್ಳೇರಿಯ: ಎದೆನೋವು ಕಾಣಿಸಿಕೊಂಡು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅರ್ಚಕ ಹೃದಯಾಘಾತದಿಂದ ನಿಧನಹೊಂದಿದರು. ಮೂಲತಃ ಅನಂತಪುರ ನಿವಾಸಿಯೂ, ಪ್ರಸ್ತುತ ಕುಂಟಾರು ಬಳಿಯ ಮಣಿಯೂರಿ ನಲ್ಲಿ ವಾಸಿಸುತ್ತಿದ್ದ ಮುರಳೀಧರ ಪೆರ್ಲಾಯ (46) ಮೃತಪಟ್ಟ ವ್ಯಕ್ತಿ. ಇವರಿಗೆ

ಕುಂಬಳೆ: ಶಾಲೆಯಲ್ಲಿ ಸಹ ಪಾಠಿಗಳೊಂದಿಗೆ ಆಟವಾಡುತ್ತಿದ್ದ ಮಗುವಿನ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯಗೊಂಡ ಘಟನೆ ನಡೆ ದಿದೆ. ಈಗಾಗಲೇ ಎರಡು ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆದರೆ ದೃಷ್ಟಿ ಪೂರ್ವಸ್ಥಿತಿಗೆ ತಲುಪದ ಹಿನ್ನೆಲೆ ಯಲ್ಲಿ ತಜ್ಞ

ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಇತರ ವಂಚನೆಗಳಿಗಾಗಿ ಬ್ಯಾಂಕ್ ಖಾತೆಗಳನ್ನು ತೆರೆಯಲು ನಕಲಿ ದಾಖಲುಪತ್ರಗಳನ್ನು ತಯಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಿವಾಸಿ ಸೇರಿ ಇಬ್ಬರನ್ನು ತಲಶ್ಶೇರಿ ಎಎಸ್ಪಿ ಡಾ. ಎಂ ನಂದಕುಮಾರ್ ನೇತೃತ್ವದ ಪೊಲೀಸ್

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page