
ಕಾಸರಗೋಡು: ರಾಜ್ಯದ ಮಕ್ಕಳಲ್ಲಿ ಇತ್ತೀಚೆಗಿನಿಂದ ಹೃದ್ರೋಗ ಹೆಚ್ಚಾಗತೊಡಗಿದೆ. ರಾಜ್ಯ ಸರಕಾರದ ಉಚಿತ ಹೃದ್ರೋಗ ಚಿಕಿತ್ಸೆ ಯೋಜನೆಯಾದ ಹೃದ್ಯ ಎಂಬ ಯೋಜನೆಯಲ್ಲಿ ನೋಂದಾಯಿ ಸಲ್ಪಟ್ಟ ಲೆಕ್ಕಾಚಾರದಲ್ಲಿ ರಾಜ್ಯದಲ್ಲಿ ಪ್ರತೀ ವರ್ಷ ಜನಿಸುವ ಸರಾಸರಿ 3200 ಮಕ್ಕಳಲ್ಲಿ ಹೃದ್ರೋಗ ಕಾಣಿಸಿಕೊಳ್ಳುತ್ತಿದೆ. ಇದರಲ್ಲಿ 1100 ಮಕ್ಕಳು ಗಂಭೀರ ಹೃದ್ರೋಗ ಕಾಯಿಲೆಯಿಂದ ಬಳಲುತ್ತ್ತಿರುವವ ರಾಗಿದ್ದಾರೆ. ಇಂತಹ ಗಂಭೀರ ಸ್ಥಿತಿಯಲ್ಲಿ ಹೃದ್ಯ ಯೋಜನೆ ಪ್ರಕಾರ ಅಂತಹ ಮಕ್ಕಳಿಗೆ 24 ತಾಸುಗಳೊ ಳಗಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದ್ಯ ಯೋಜನೆಯಲ್ಲಿ ಕಳೆದ ಎಂಟು ವರ್ಷದಲ್ಲಿ ನವಜಾತ ಶಿಶುಗಳಿಂದ …
Read more “ರಾಜ್ಯದಲ್ಲಿ ಪ್ರತೀ ವರ್ಷ ಸರಾಸರಿ 3200 ಮಕ್ಕಳು ಹೃದ್ರೋಗಿಗಳು”
ಕಾಸರಗೋಡು: ಡಿಜಿಟಲ್ ಪ್ಲಾಟ್ ಫಾಂ ಮೂಲಕ ಅನಧಿಕೃತ ವಾಗಿ ಹಣ ಹಸ್ತಾಂತರಿಸುವುದನ್ನು ಪತ್ತೆಹಚ್ಚಲು ರಾಜ್ಯದಲ್ಲಿ ಪ್ರತ್ಯೇಕ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಸೈಬರ್ ಹಂಟ್’ ಎಂಬ ಹೆಸರಲ್ಲಿ ನಡೆಯುವ ಈ ಕಾರ್ಯಾಚರಣೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಏಕ ಕಾಲದಲ್ಲಿ ನಡೆಯುತ್ತಿರುವ ಕಾರ್ಯಾ ಚರಣೆಗೆ ಸೈಬರ್ ಪೊಲೀಸರು ನೇತೃತ್ವ ನೀಡುತ್ತಿದ್ದಾರೆ. ಆದರೆ ಇದುವರೆಗೆ ಎಲ್ಲಿಯೂ ಕೇಸು ದಾಖಲಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿಲ್ಲ. ಈ ಹಿಂದೆ ಕರೆನ್ಸಿಯಾಗಿ ಅನಧಿಕೃತ ಹಣ ಹಸ್ತಾಂತರ ನಡೆಯುತ್ತಿತ್ತು. ಇದು ಪತ್ತೆಹಚ್ಚಲ್ಪಡುವ ಹಿನ್ನೆಲೆಯಲ್ಲಿ ಡಿಜಿಟಲ್ ಪ್ಲಾಟ್ …
Read more “ಅನಧಿಕೃತ ಹಣ ವ್ಯವಹಾರ: ರಾಜ್ಯದಲ್ಲಿ ಆಪರೇಶನ್ ಸೈಬರ್ ಹಂಟ್ಗೆ ಚಾಲನೆ”

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಕುಂಬಳೆ: ಕೊಪಾಡಿ ಕುಂಟಂಗೇರಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 25.92 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ವೇಳೆ ಅದನ್ನು ಸಾಗಿಸುತ್ತಿದ್ದ ವ್ಯಕ್ತಿ ತಪ್ಪಿಸಿಕೊಂಡಿದ್ದು,

ಕಾಸರಗೋಡು: ಶಾಲಾ ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಪೂರೈಸುತ್ತಿದ್ದ ಯುವಕನನ್ನು ಮೇಲ್ಪರಂಬ ಠಾಣೆಯ ಎಸ್ಐ ಪಿ.ಕೆ. ಅಬ್ಬಾಸ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಉತ್ತರಪ್ರದೇಶದ ಅಂರೊಬಾ ದ್ವಾರ್ಸಿ ನಿವಾಸಿ ಮೊಹಮ್ಮದ್ ನಸೀರ್ (19) ಬಂಧಿತ ಆರೋಪಿ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ಕ್ರಾಸ್ ರೋಡ್ನಲ್ಲಿ ಗಣೇಶ್ ಕೃಪಾದ ಮೋಹನ್ದಾಸ್ ಕಾಮತ್ (65) ನಿಧನಹೊಂದಿದರು. ಇಂದು ಬೆಳಿಗ್ಗೆ ಮನೆಯಲ್ಲಿ ಕುಸಿದುಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಕಾಸರಗೋಡು ಬೀಚ್

ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page