
ಕಾಸರಗೋಡು: 15ಕ್ಕೂ ಅಧಿಕ ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾದ ಮಲಪ್ಪುರಂ, ವಳಾಂಜೇರಿ ಆದವನಾಡ್ ಉಸ್ತಾದ್ ವಿರುದ್ಧ ಬೇಕಲ ಪೊಲೀಸರು ಇನ್ನೊಂದು ಕೇಸು ದಾಖಲಿಸಿದ್ದಾರೆ. 13ರ ಹರೆಯದ ಬಾಲಕನನ್ನು ಹಲವು ದಿನಗಳ ಕಾಲ ದೊಣ್ಣೆಯಿಂದ ಹೊಡೆದು ಗಾಯಗೊಳಿಸಿದನೆಂಬ ದೂರಿನಂತೆ ಎಂ.ಕೆ. ಮೊಹಮ್ಮದ್ ಉಸ್ತಾದ್ ವಿರುದ್ಧ ಕೇಸು ದಾಖಲಿಸಲಾಗಿದೆ. ಇದರೊಂದಿಗೆ ಬೇಕಲ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧವಿರುವ ಪ್ರಕರಣಗಳ ಸಂಖ್ಯೆ ಮೂರು ಆಗಿ ಹೆಚ್ಚಳಗೊಂಡಿದೆ. ಈ ಮೊದಲು ಎರಡು ಪೋಕ್ಸೋ ಕೇಸುಗಳನ್ನೂ ಈತನ ವಿರುದ್ಧ ನೋಂದಾಯಿಸಲಾಗಿತ್ತು. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ …
Read more “13ರ ಬಾಲಕನಿಗೆ ಹಲ್ಲೆ: ಹಲವು ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾದ ಉಸ್ತಾದ್ ವಿರುದ್ಧ ಇನ್ನೊಂದು ಕೇಸು”
ಬದಿಯಡ್ಕ: ಮಾದಕ ವಸ್ತುವಾದ ಎಂಡಿಎಂಎ ಸಹಿತ ಯುವಕನೋರ್ವ ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ಚರ್ಲಡ್ಕ ನಿವಾಸಿ ಅಬ್ದುಲ್ ಜವಾದ್ ಸಿ.ಎಂ. ಬಂಧಿತ ವ್ಯಕ್ತಿ. ಈತನ ಕೈವಶ 0.49 ಗ್ರಾಂ ಮಾದಕ ಪದಾರ್ಥವನ್ನು ವಶಪಡಿಸಲಾಗಿದೆ. ನಿನ್ನೆ ರಾತ್ರಿ 9 ಗಂಟೆ ವೇಳೆ ನೆಲ್ಲಿಕಟ್ಟೆ ಸಮೀಪದ ಚೆನ್ನಡ್ಕದಲ್ಲಿ ಬದಿಯಡ್ಕ ಠಾಣೆ ಎಸ್ಐ ರೂಪೇಶ್ ನೇತೃತ್ವದಲ್ಲಿ ಗಸ್ತು ನಡೆಸುತ್ತಿದ್ದಾಗ ಪೊಲೀಸರ ವಾಹನವನ್ನು ಕಂಡು ಓಡಿ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಶಂಕೆ ತೋರಿ ಬೆನ್ನಟ್ಟಿ ತಪಾಸಣೆ ನಡೆಸಿದಾಗ ಪ್ಯಾಂಟ್ನ ಜೇಬಿನಿಂದ ಮಾದಕವಸ್ತು …





ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ಕಾಸರಗೋಡು: ಪತ್ನಿ ಆತ್ಮಹತ್ಯೆಗೈದ ಘಟನೆಯಿಂದ ತೀವ್ರ ಮನನೊಂದಿದ್ದ ಪತಿ ಕೂಡಾ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಬಿರಿಕುಳಂ ಕುರುಂಬಾಯಿ ಎಂಬಲ್ಲಿನ ಕೆ. ಪವಿತ್ರನ್ (58) ಆತ್ಮಹತ್ಯೆಗೈದ

ಉಪ್ಪಳ: ತೀರ್ಥ ಅಮಾವಾಸ್ಯೆ ಪ್ರಯುಕ್ತ ಐಲ ಶಿವಾಜಿನಗರದ ಸಿಂಧೂ ಸಮುದ್ರ ಕಿನಾರೆಯಲ್ಲಿ ಇಂದು ತೀರ್ಥ ಸ್ನಾನ ನಡೆಯುತ್ತಿದೆ. ಕರ್ನಾಟಕ ಸಹಿತ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಇಂದು ಮುಂಜಾನೆಯಿಂದಲೇ ಇಲ್ಲಿಗೆ ತಲುಪಿ ತೀರ್ಥಸ್ನಾನ

ಕುಂಬಳೆ: ಕುಂಬಳೆ ಬದ್ರಿಯಾ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಯುತ್ತಿದ್ದ ಜೂಜಾಟ ಕೇಂದ್ರಕ್ಕೆ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಲ್ಪಾಡಿ ಮಣ್ಣಂಗುಳಿಯ ಅಹಮ್ಮದ್ ಸುಲ್ತಾನ್ (49), ಮಂಗಳೂರು

ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page