
ಮಂಜೇಶ್ವರ: ಕುಂಜತ್ತೂರಿನ ಪೀಸ್ ಕ್ರಿಯೇಟಿವ್ ಶಾಲೆ ೨೦೨೬ -೨೭ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಒಂದು ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಶಾಲೆಯು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಸ್ವಾಗತಿಸುವುದರೊಂದಿಗೆ, ಕುರ್ಆನ್ ಅನ್ನು ಸಂಪೂರ್ಣವಾಗಿ ಕಂಠಪಾಠ (ಹಿಫ್ಝ್) ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಸಾಹುಲ್ ಹಮೀದ್ – ರಜಿಯಾ ದಂಪತಿ ಪುತ್ರ ಹಾಫಿಲ್ ಮೊಹಿಯುದ್ದೀನ್ ಮಿಸಾಬ್ ಹಾಗೂ ಅಬ್ದುಲ್ ರಝಾಕ್ – ನಬೀಸಾ ದಂಪತಿ ಪುತ್ರ ಹಾಫಿಲ್ ಅಬ್ದುಲ್ ನೌಫಲ್ ಎಂಬೀ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಹಾಫಿಝ್ ಆಗಿರುವ ವಿದ್ಯಾರ್ಥಿಗಳು …
ಕುಂಬಳೆ: ವರ್ಕಾಡಿ ಬಳಿ ಮಜೀರ್ಪಳ್ಳದ ಜ್ಯುವೆಲ್ಲರಿ ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಶ್ರಫ್ ಹಾಗೂ ಶಹೀರ್ ಎಂಬವರು ಪಾಲುದಾರರಾಗಿರುವ ‘ಚೋಯ್ಸ್ ಗೋಲ್ಡ್’ ಎಂಬ ಜ್ಯುವೆಲ್ಲರಿಯಿಂದ ಕಳವು ಯತ್ನ ನಡೆದಿದೆ. ಎಂದಿನಂತೆ ಮೊನ್ನೆ ರಾತ್ರಿ 8 ಗಂಟೆಗೆ ಜ್ಯುವೆಲ್ಲರಿ ಮುಚ್ಚಿ ಇವರು ಮರಳಿದ್ದರು. ಇಲ್ಲಿ ಕಳವು ಯತ್ನ ನಡೆದಿರುವುದು ನಿನ್ನೆ ಬೆಳಿಗ್ಗೆ ಅರಿವಿಗೆ ಬಂದಿದೆ. ಮೊನ್ನೆ ರಾತ್ರಿ ಕಳ್ಳರು ಈ ಕೃತ್ಯ ನಡೆಸಿರಬಹುದೆಂದು ಅಂದಾಜಿಸಲಾಗಿದೆ. ಜ್ಯುವೆಲ್ಲರಿಯ ಮುಂಭಾಗದ ಶೆಟರ್ನ್ನು ಜಾಕಿ ಹಾಗೂ …





ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ಮೀಂಜ ಬಟ್ಯಪದವಿ ನಲ್ಲಿ ಗುಂಡು ಹಾರಿಸಿ ವ್ಯಾಪಾರಿಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋ ಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಖಾದರ್ ಮದನಕ್ಕಲ್, ಮೀಯಪದವು ರಹೀಂ, ಅಬೂಬಕ್ಕರ್ ಸಿದ್ದಿಕ್ ಹಾಗೂ ಕಂಡರೆ ಪತ್ತೆಹಚ್ಚಬಹು ದಾದ

ಮುಳ್ಳೇರಿಯ: ಸ್ಮೋಕ್ ಹೌಸ್ದಲ್ಲಿರಿಸಿದ್ದ ರಬ್ಬರ್ ಶೀಟ್ ಗಳನ್ನು ಕಳವು ನಡೆಸಲಾಗಿದೆ. ಕಿನ್ನಿಂ ಗಾರು ಬಳಿಯ ಕೊಚ್ಚಿ ಎಂಬಲ್ಲಿನ ಮೋಹನಕೃಷ್ಣ ಭಟ್ ಎಂಬವರ ರಬ್ಬರ್ ಶೀಟ್ ಕಳವಿಗೀಡಾಗಿದೆ. ಮನೆಯ ಅಲ್ಪ ದೂರದಲ್ಲೇ ಸ್ಮೋಕ್ ಹೌಸ್ ಇದ್ದು

ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page