
ಮಂಗಲ್ಪಾಡಿ: ಅಂಬಾರು ಚೆರುಗೋಳಿ ನಿವಾಸಿ ಪೂವಪ್ಪ ಚನಿಲು ರವರ ಪತ್ನಿ ಮುತ್ತು (82) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಯೋಗೇಂದ್ರ, ಪುರುಷೆÆÃತ್ತಮ, ಕಮಲಾಕ್ಷಿ, ಕೋಟಿ, ಸೂರ್ಯ, ಸುಮತಿ, ಪುಷ್ಪ, ಭವಾನಿ, ಪರಮೆಶ್ವರಿ, ಜ್ಯೋತಿ, ಸೊಸೆಯಂದಿರಾದ ಸುಮತಿ, ಚಂದ್ರಾವತಿ, ದೀಕ್ಷ, ರೇವತಿ (ಮಂಗಲ್ಪಾಡಿ ಪಂಚಾಯತ್ ಮಾಜಿ ಸದಸ್ಯೆ), ಅಳಿಯಂದಿರಾದ ಲೋಕೇಶ, ಭಾಸ್ಕರ, ಚಂದ್ರಶೇಖರ, ವಿಶ್ವನಾಥ, ಸಹೋದರಿ ಕಮಲ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಾಸರಗೋಡು: ಕೆ.ವೆಳ್ತಂಬು ಅವರು ಕಾಸರಗೋಡು ಜಿಲ್ಲೆಯ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನೇತೃತ್ವ ನೀಡಿದ ನೇತಾರನಾಗಿದ್ದಾರೆ.ತನ್ನ ಜೀವನದ ಕೊನೆಯ ವರೆಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಗ್ಗಟ್ಟಿನಲ್ಲಿರಿಸಿದ ನೇತಾರನೂ ಆಗಿದ್ದಾರೆಂದು ಡಿಸಿಸಿ ಅಧ್ಯಕ್ಷ ಪಿ.ಕೆ. ಫೈಸಲ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಡಿಸಿಸಿ ಕಚೇರಿಯಲ್ಲಿ ನಡೆದ ಕೆ. ವೆಳ್ತಂಬು ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನಡೆಸಿದ ಬಳಿಕ ಜರಗಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಾದ ಜವಾಹರ್ ಭವನ್ ನಿರ್ಮಿಸಿರುವುದು ವೆಳ್ತಂಬು ನೇತೃತ್ವದಲ್ಲಾಗಿದೆಯೆಂದೂ ಅವರು ತಿಳಿಸಿದರು. …
Read more “ಡಿಸಿಸಿಯಿಂದ ಕಾಂಗ್ರೆಸ್ ನೇತಾರ ಕೆ. ವೆಳ್ತಂಬು ಸಂಸ್ಮರಣೆ”

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ಕಣ್ಣೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮಿಕ್ಸರ್ ಹೆವ್ವೀ ಲಾರಿ ಢಿಕ್ಕಿ ಹೊಡೆದು ಬೆಂಕಿ ಎದ್ದು ಇಬ್ಬರು ಸಜೀವ ದಹನಗೊಂಡ ಘಟನೆ ಕಣ್ಣೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ನಿವಾಸಿ ಇಬಿನೈಸರ್ ಆಂಟೋ

ಕುಂಬಳೆ: ಇಚ್ಲಂಗೋಡು ದೇವ ಸ್ಥಾನಕ್ಕೆ ಸಮೀಪ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕುಂಬಳೆ ಠಾಣೆ ಎಸ್ಐ ಗಣೇಶನ್ ಕೆ.ಪಿ ನೇತೃತ್ವದ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಸೆರೆಹಿಡಿದು, ಐದು ಹುಂಜ ಕೋಳಿಗಳನ್ನು

ಕುಂಬಳೆ: ಮನೆಯಲ್ಲಿ ಬಚ್ಚಿಟ್ಟಿದ್ದ ಮಾದಕವಸ್ತುವಾದ 8.98 ಗ್ರಾಂ ಮೆಥಾಫಿಟಮಿನ್ ಅಬಕಾರಿ ತಂಡ ಓಣಂ ಸ್ಪೆಷಲ್ ಡ್ರೈವ್ ಪ್ರಕಾರ ನಿನ್ನೆ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕುಂಬಳೆ ಮುಖಾರಿಕಂಡ ತಂಶೀರಾ

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page