
ಕೂಡ್ಲು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯ ಕ್ರಮಗಳು ನಿನ್ನೆ ಆರಂಭಗೊAಡಿದೆ. ಈ ಸಂಬAಧ ನಡೆದ ಉಗ್ರಾಣ ಮುಹೂರ್ತವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಕೆ.ಎನ್. ರಾಮಕೃಷ್ಣ ಹೊಳ್ಳ, ಪ್ರಧಾನ ಅರ್ಚಕ ಯೋಗೀಶ, ಕ್ಷೇತ್ರ ಮೊಕ್ತೇಸರ ಅಚ್ಚುತ್ತ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲ್, ಕಾರ್ಯದರ್ಶಿ ಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ಕಾಳ್ಯಂಗಾಡ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡ್ಯತ್ತಡ್ಕ, ರಘು ಮೀಪುಗುರಿ, ಮೋಹನ್ ರಾಜ್, ಪುಷ್ಪಾವತಿ ಮಹಾಲಿಂಗ ಉಪಸ್ಥಿತರಿದ್ದರು.
ಉಪ್ಪಳ: ಮಹಿಳಾ ಯಕ್ಷಕೂಟ ಹಾಗೂ ಬಾಲಕಲಾವಿದರ ಯಕ್ಷ ಕಲಾ ಕೇಂದ್ರ ಪೊನ್ನೆತ್ತೋಡು ಕಯ್ಯಾರು, ಈ ಎರಡೂ ತರಬೇತಿ ಕೇಂದ್ರದ 11ನೇ ವಾರ್ಷಿಕೋತ್ಸವ ಮೇ 2 ಹಾಗೂ 3ರಂದು ಶ್ರೀ ಭಗವತಿ ಕೃಪಾ ವೀರಾಂಜನೇಯ ವ್ಯಾಯಾಮ ಶಾಲೆ, ಭಗವತೀ ನಗರ ಅಡ್ಕದಲ್ಲಿ ಜರಗಲಿದೆ. ೨ರಂದು ಬೆಳಿಗ್ಗೆ 10 ಗಂಟೆಗೆ ವಾರ್ಷಿಕೋತ್ಸವದ ಉದ್ಘಾಟನೆ,11 ರಿಂದ ಮಹಿಳಾ ಯಕ್ಷಕೂಟದ ಸದಸ್ಯರಿಂದ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳ, 3ಕ್ಕೆ ಪೂರ್ವರಂಗ ವೈಭವ ಹಾಗೂ 5 ಗಂಟೆಯಿದ ಬಾಲ ಕಲಾವಿದರ ಕೇಂದ್ರದ ವಿದ್ಯಾರ್ಥಿಗಳಿಂದ ಕೃಷ್ಣ …
Read more “ಕಯ್ಯಾರು ಪೊನ್ನೆತ್ತೋಡು ಮಹಿಳಾ ಯಕ್ಷಕೂಟ,ಬಾಲಕಲಾವಿದರ ಯಕ್ಷಕಲಾ ಕೇಂದ್ರದ ವಾರ್ಷಿಕೋತ್ಸವ”





ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಉಪ್ಪಳ: ವರ್ಕಾಡಿ ನೀರೊಳಿಕೆಯಲ್ಲಿ ಹಲಸಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಂಗಳೂರು ಕುಲಶೇಖರ ಕಕ್ಕೆಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ ದಿ| ಕೃಷ್ಣ

ಕಾಸರಗೋಡು: ಗಾಳಿ ಹಾಗೂ ಮಳೆಗೆ ಕರಿಂದಳ ಕಾಟಿಪೊಯಿಲ್ನಲ್ಲಿ ಮನೆ ಸಂಪೂರ್ಣ ಹಾನಿಯಾಗಿದೆ. ನಿದ್ರಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಮನೆ ಕುಸಿದುಬಿದ್ದಿದೆ. ಕಾಟಿಪೊಯಿಲ್ನ ಕೆ.ಸಿ.ಸುಂದರನ್ರ ಹೆಂಚು

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page