
ಕೊಚ್ಚಿ: ತಾಯಿಯೊಂದಿಗೆ ನಡೆದು ಹೋಗುತ್ತಿದ್ದ ೪ರ ಹರೆಯದ ಮಗು ಇಲೆಕ್ಟ್ರಿಕ್ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮುಳಂಕಾಡ್- ಪೊನ್ನಾರಿಮಂಗಲ ಪಡನ್ನ ಎಂಬಲ್ಲಿನ ಧನೀಶ್ ಎಂಬವರ ಪುತ್ರಿ ಮೇಧ ಧನೀಶ್ ಮೃತಪಟ್ಟ ಮಗುವಾಗಿದೆ. ತಾಯಿ ಮಿಥುನ ಹಾಗೂ ನೆರೆಮನೆಯ ನಿವಾಸಿಯಾದ ರೇಖಾ ಎಂಬಿವರೊಂದಿಗೆ ಮಗು ನಡೆದು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬಂದ ಇಲೆಕ್ಟ್ರಿಕ್ ಬೈಕ್ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಾಯಗೊಂಡ ಮೇಧ, ಮಿಥುನ ಹಾಗೂ ರೇಖಾರನ್ನು ಆಸ್ಪತ್ರೆಗೆ ತಲುಪಿಸಲಾಯಿತು. ತಲೆಗೆ ಗಂಭೀರ ಗಾಯಗೊಂಡ …
Read more “ತಾಯಿಯೊಂದಿಗೆ ನಡೆದು ಹೋಗುತ್ತಿದ್ದ ಮಗು ಬೈಕ್ ಢಿಕ್ಕಿ ಹೊಡೆದು ಮೃತ್ಯು”
ಮಂಜೇಶ್ವರ: ಪೊಸೋಟು ಹೊಳೆ ಕಸದ ತೊಟ್ಟಿಯಾಗಿ ಮಾರ್ಪಡುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಆತಂಕ ಮೂಡಿಸಿದೆ. ಜನಸಂದಣಿ ಇಲ್ಲದ ಸಮಯ ನೋಡಿ ಸೆಪ್ಟಿಕ್ ಟ್ಯಾಂಕ್ಗಳಿAದ ಸಂಗ್ರಹಿಸಿದ ತ್ಯಾಜ್ಯವನ್ನು ಟ್ಯಾಂಕರ್ಗಳ ಮೂಲಕ ತಂದು ನೇರವಾಗಿ ಹೊಳೆಗೆ ಸುರಿಯಲಾಗುತ್ತಿದೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ.ಕೇವಲ ಮಲತ್ಯಾಜ್ಯ ಮಾತ್ರವಲ್ಲದೆ, ಕೋಳಿ ಮತ್ತು ದನದ ಮಾಂಸ ತ್ಯಾಜ್ಯಗಳನ್ನು ಕೂಡ ಇಲ್ಲಿ ಎಸೆಯಲಾಗುತ್ತಿದೆ. ಇದರಿಂದಾಗಿ ಇಡೀ ಪರಿಸರ ದುರ್ನಾತದಿಂದ ಕೂಡಿದ್ದು, ಈ ಭಾಗದ ಸುಮಾರು 60ಕ್ಕೂ ಹೆಚ್ಚು ಕುಟುಂಬಗಳು ಸಾಂಕ್ರಾಮಿಕ ರೋಗ ಭೀತಿಯನ್ನು ಎದುರಿಸುತ್ತಿದ್ದಾರೆ. …
Read more “ಮಲತ್ಯಾಜ್ಯ ತಂದು ಹೊಳೆಗೆ: ಪೊಸೋಟು ಹೊಳೆಯ ನೀರು ಮಲಿನ; ಆರೋಗ್ಯ ಸಮಸ್ಯೆ ಭೀತಿ”





ಕುಂಬಳೆ: ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮಾದಾನದ ಮೂಲಕ ಮುಳಿಯಡ್ಕ- ನಾಯ್ಕಾಪು ರಸ್ತೆಯನ್ನು ಶುಚಿಗೊಳಿಸಲಾ ಯಿತು. ಕಾಡುಪೊದೆಗಳು ತುಂಬಿ ಅಪಾಯ ಒಡ್ಡುತ್ತಿದ್ದ ಈ ರಸ್ತೆಯನ್ನು ಕ್ಲಬ್ ಕಾರ್ಯಕರ್ತರು ಶುಚಿಗೊಳಿಸಿದರು. ಕಾಲ್ನಡೆ ಪ್ರಯಾಣಿಕರು

ಕಾಸರಗೋಡು: ನಗರಸಭೆ ವ್ಯಾಪ್ತಿಯ ಗೂಡಂಗಡಿಗಳಲ್ಲಿ ರಾತ್ರಿ ತಪಾಸಣೆ ತೀವ್ರಗೊಳಿಸುವುದಾಗಿ ಸಂಬಂಧಪಟ್ಟವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಶಿಗೆಲ್ಲ ವ್ಯಾಪಕವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ನಗರಸಭೆಯ ಆರೋಗ್ಯ ವಿಭಾಗದ ನೇತೃತ್ವದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಹೆಲ್ತ್ ಇನ್ಸ್ಪೆಕ್ಟರ್ ಮಧು ಕೆ., ಪಿಎಚ್ಐಗಳಾದ
ಕಾಸರಗೋಡು: ಯುವತಿಯ ಜೊತೆ ಅವಮಾನಕರವಾದ ರೀತಿಯಲ್ಲಿ ನಡೆದುಕೊಂಡನೆಂಬ ದೂರಿನಂತೆ ಯೂತ್ ಕಾಂಗ್ರೆಸ್ ಮುಖಂಡನನ್ನು ಹುದ್ದೆಯಿಂದ ಹೊರತುಪಡಿಸಲಾಗಿದೆ. ಮಂಡಲ ನೇತೃತ್ವದ ನಿರ್ದೇಶ ಪ್ರಕಾರ ಜಿಲ್ಲಾ ನೇತೃತ್ವ ಶಿಸ್ತು ಕ್ರಮ ಸ್ವೀಕರಿಸಿದೆ. ಉದುಮ ವಿಧಾನಸಭಾ ಮಂಡಲ ಉಪಾಧ್ಯಕ್ಷನಾಗಿದ್ದ

ಅಡೂರು: ಅಭಿವೃದ್ಧಿ ಯೋಜನೆ ಗಳನ್ನು ಜ್ಯಾರಿಗೊಳಿಸುವುದರಲ್ಲಿ, ಜನಕ್ಷೇಮಯೋಜನೆಗಳಿಗಾಗಿ ಮೊತ್ತ ಮೀಸಲಿಡುವುದರಲ್ಲಿ ಯಾವುದೇ ಪಕ್ಷಪಾತ ನೀತಿ ತೋರಿಸದ ಆಡಳಿತಾ ಧಿಕಾರಿಯಾಗಿದ್ದಾರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿ ದರು. ವಿವಿಧ

ಕುಂಬಳೆ: ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮಾದಾನದ ಮೂಲಕ ಮುಳಿಯಡ್ಕ- ನಾಯ್ಕಾಪು ರಸ್ತೆಯನ್ನು ಶುಚಿಗೊಳಿಸಲಾ ಯಿತು. ಕಾಡುಪೊದೆಗಳು ತುಂಬಿ ಅಪಾಯ ಒಡ್ಡುತ್ತಿದ್ದ ಈ ರಸ್ತೆಯನ್ನು ಕ್ಲಬ್ ಕಾರ್ಯಕರ್ತರು ಶುಚಿಗೊಳಿಸಿದರು. ಕಾಲ್ನಡೆ ಪ್ರಯಾಣಿಕರು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page