
ಬದಿಯಡ್ಕ: ಶೇಣಿ ಏಳ್ಕಾನದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಶೀಟ್ ಯಂತ್ರ ಕಳವಿಗೀಡಾಗಿದೆ. ಜೂನ್ 22ರಿಂದ ೨೮ರ ಮಧ್ಯೆ ಕಳವು ನಡೆದಿರುವುದಾಗಿ ಕಂಪೆನಿಯ ಮಾಲಕ ಕನ್ನಾಟಿಕಾನದ ಸೋಜನ್ ಜೋರ್ಜ್ ಬದಿಯಡ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ದೂರುಗಾರ, ಅವರ ಅಣ್ಣನ ಪತ್ನಿ ಹಾಗೂ ಸಹೋದರಿ ಸೇರಿ ಏಳ್ಕಾನದಲ್ಲಿ ಪಿ.ವಿ.ರಬ್ಬರ್ಸ್ ಎಂಬ ವ್ಯಾಪಾರ ಸಂಸ್ಥೆಯನ್ನು ಆರಂಭಿಸಿದ್ದರು. ಸ್ವಂತ ತೋಟದಿಂದ ಸಂಗ್ರಹಿಸಿದ ಹಾಗೂ ಕೃಷಿಕರಿಂದ ಲ್ಯಾಟೆಕ್ಸ್ ಖರೀದಿಸಿ ಕಂಪೆನಿ ಕಾರ್ಯಾಚರಿಸುತ್ತಿತ್ತು. ಇತ್ತೀಚೆಗೆ ಸಮೀಪದ ಗುಡ್ಡೆ ಕುಸಿದು ಸಂಸ್ಥೆಯ ಮೇಲೆ …
ಕಾಸರಗೋಡು: ಆಪರೇಶನ್ ತೂಫಾನ್ನಂಗವಾಗಿ ಚಂದೇರ ಪೊಲೀಸರು ತೃಕರಿಪುರದಲ್ಲಿ ನಡೆಸಿದ ದಾಳಿಯಲ್ಲಿ 1.20 ಗ್ರಾಂ ಎಂಡಿಎಂಎ ಸಹಿತ ಇಬ್ಬರು ಯುವಕರನ್ನು ಸೆರೆ ಹಿಡಿದಿದ್ದಾರೆ. ಮಾಡಕ್ಕಲ್ ನಿವಾಸಿ ಎಂ.ಕೆ. ಮುನೀರ್ (39), ಪಯ್ಯನ್ನೂರು ಕವ್ವಾಯಿ ನಿವಾಸಿ ಮೊಹಮ್ಮದ್ ಸಾಜಿದ್ (೩೫) ಎಂಬಿವರು ಸೆರೆಯಾದವರು. ಎಸ್ಐ ಎಂ. ಅಜ್ಮಲ್ನ ನೇತೃತ್ವದಲ್ಲಿ ನಿನ್ನೆ ರಾತ್ರಿ 10 ಗಂಟೆ ವೇಳೆ ನಡೆಸಿದ ವಾಹನ ತಪಾಸಣೆಯಲ್ಲಿ ಇವರು ಸೆರೆಯಾಗಿದ್ದಾರೆ. ತೃಕರಿಪುರ ಶಾಬೋ ಶೆಟ್ಟಿ ರಸ್ತೆ ಜಂಕ್ಷನ್ನಲ್ಲಿ ಬುಲ್ಲೆಟ್ನಲ್ಲಿ ಸಂಚರಿಸುತ್ತಿದ್ದಾಗ ಆರೋಪಿಗಳು ಪೊಲೀಸರನ್ನು ಕಂಡು ಹಿಂತಿರುಗಿ ಪರಾರಿಯಾಗಲು …
Read more “ಬುಲ್ಲೆಟ್ನಲ್ಲಿ ಎಂಡಿಎಂಎ ಸಾಗಾಟ: ಇಬ್ಬರು ಸೆರೆ : ಓರ್ವ ಜಿಲ್ಲೆಯ ಮಾದಕ ಸಾಗಾಟದ ಪ್ರಧಾನ ಕೊಂಡಿ”





ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾಸರಗೋಡು: ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತದೊ ಳಗೆ ನುಸುಳಿ ದೇಶದ ವಿವಿಧ ರಾಜ್ಯ ಗಳಲ್ಲಿ ಅಕ್ರಮವಾಗಿ ನೆಲೆಯೂರ ತೊಡಗಿರುವ ಬಾಂಗ್ಲಾ ದೇಶಿಯರು ಈಗ ಕೇರಳಕ್ಕೂ ಪ್ರವೇಶಿಸಿ ಭಾರೀ ಸಂಖ್ಯೆಯಲ್ಲಿ ನೆಲೆಯೂರತೊಡಗಿದ್ದಾರೆ ಎಂಬ ಸ್ಪಷ್ಟ ಮಾಹಿತಿ

ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದೊಳಗೆ ಸಿಲುಕಿಕೊಂಡ ಚಾಲಕನನ್ನು ಅಗ್ನಿಶಾಮಕದಳ ರಕ್ಷಿಸಿದ ಘಟನೆ ಕಲ್ಲಕಟ್ಟ ಎಂಬಲ್ಲಿ ನಿನ್ನೆ ನಡೆದಿದೆ. ಚೆಂಗಳ ಬಾರಿಕ್ಕಾಡಿನ ಪಿ.ಬಿ. ದಾಮೋದರನ್ (63) ಗಾಯ

ಕುಂಬಳೆ: ಲೀಗ್ ನೇತಾರ ನಾದ ಕುಂಬಳೆ ಬದ್ರಿಯಾನಗರದ ಸೈನುದ್ದೀನ್ (68) ನಿನ್ನೆ ರಾತ್ರಿ ಸ್ವ-ಗೃಹದಲ್ಲಿ ನಿಧನಹೊಂದಿದರು. ಇವರಿಗೆ ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದು, ಚಿಕಿತ್ಸೆ ಪಡೆಯುತ್ತಿ ದ್ದರು. ಮುಸ್ಲಿಂ ಲೀಗ್ ಬದ್ರಿಯಾ ನಗರ ವಾರ್ಡ್ ಮಾಜಿ

ಕುಂಬಳೆ: ನಕಲಿ ನಂಬ್ರ ಪ್ಲೇಟ್ ಲಗತ್ತಿಸಿದ ಕಾರು ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಯ್ಯಾರು ಮೇರ್ಕಳ ಕಯ್ಯಾರು ಹೌಸ್ನ ಮೂಸಾ ಅಫ್ಸಲ್ (26) ಮತ್ತು ಇಚ್ಲಂಪಾಡಿ ಗ್ರಾಮದ ಪಚ್ಚಂಬಳ ಪಳ್ಳತ್ತೊಟ್ಟಿ

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page