
ಕುಂಬಳೆ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ಯುಡಿಎಫ್ ಕಾರ್ಯ ದರ್ಶಿಯಾಗಿ ಕಾಂಗ್ರೆಸ್ನ ನೇತಾರ ಲಕ್ಷ್ಮಣ ಪ್ರಭು ಕುಂಬಳೆ ಆಯ್ಕೆಯಾಗಿ ದ್ದಾರೆ. ಜಿಲ್ಲಾ ಕಾಂಗ್ರೆಸ್ ಘಟಕ ಇವರನ್ನು ನೇಮಕಗೊಳಿಸಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಐಕ್ಯರಂಗದ ಪ್ರಚಂಡ ಗೆಲುವು ಹಿನ್ನೆಲೆಯಲ್ಲಿ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಡಿಸಿಸಿ ಈ ನೇಮಕಾತಿ ನಡೆಸಿದೆ. ಕಾಂಗ್ರೆಸ್ ಕುಂಬಳೆ ಪಂ. ಘಟಕ ಉಪಾಧ್ಯಕ್ಷ, ಐಎನ್ಟಿಯುಸಿ ಮಂಡಲ ಅಧ್ಯಕ್ಷ, ಬ್ಲೋಕ್ ಕಾಂಗ್ರೆಸ್ ಉಪಾಧ್ಯಕ್ಷ, ಬ್ಲೋಕ್ ಅಧ್ಯಕ್ಷ ಮೊದಲಾದ ಹುದ್ದೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದರು. ಪುತ್ತಿಗೆ ಜಿಲ್ಲಾ ಪಂಚಾಯತ್ …
Read more “ಯುಡಿಎಫ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿಯಾಗಿ ಲಕ್ಷ್ಮಣ ಪ್ರಭು ಕುಂಬಳೆ ನೇಮಕ”
ಉಪ್ಪಳ: ಶ್ರೀ ಕ್ಷೇತ್ರ ಸಂತಡ್ಕ ಮಾಡದ ವಾರ್ಷಿಕ ಜಾತ್ರಾ ಮಹೋತ್ಸವ ಜನವರಿ 20ರಿಂದ 23ರವರೆಗೆ ಜರಗಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರಾಡಳಿತ ಟ್ರಸ್ಟ್ನ ಅಧ್ಯಕ್ಷ ಡಾ. ಶ್ರೀಧರ ಭಟ್ ಉಪ್ಪಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿ ಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಶ್ವರ ವಸಂತ ಭಟ್ ತೊಟ್ಟೆತ್ತೋಡಿ, ಆಡಳಿತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು

ಬದಿಯಡ್ಕ: ಪುತ್ತಿಗೆ ಮುಗು ಚೇವ ಎಂಬಲ್ಲಿನ ಕೋಳಿ ಅಂಕ ಕೇಂದ್ರಕ್ಕೆ ನಿನ್ನೆ ರಾತ್ರಿ ಬದಿಯಡ್ಕ ಪೊಲೀಸರು ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾಗಿದ್ದ ಐದು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ 7 ಹುಂಜಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ

ಕಲ್ಲಿಕೋಟೆ: ಶೌಚಾಲಯಕ್ಕೆ ಹೋಗಿ ಬರುತ್ತೇ ನೆಂದು ತಿಳಿಸಿ 8 ತಿಂಗಳ ಪ್ರಾಯದ ಮಗುವನ್ನು ಸಹ ಪ್ರಯಾಣಿಕನ ಕೈಯಲ್ಲಿ ನೀಡಿ ಯುವತಿ ಪರಾರಿಯಾಗಿದ್ದು, ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಪತ್ತೆಹಚ್ಚಲಾಗಿದೆ. ಕಲ್ಲಿಕೋಟೆಯಿಂದ ಶೋರ್ನೂರಿಗೆ ಬೆಳಿಗ್ಗೆ

ಬೆಂಗಳೂರು: ಕೇರಳ ವಿಧಾನಸಭೆ ಮಂಡಿಸಿದ ಕಡ್ಡಾಯ ಮಲೆಯಾಳ ಮಸೂದೆ ವಿರುದ್ಧ ಕರ್ನಾಟಕ ಎಂಎಲ್ಸಿ ಬಲ್ಕೀಸ್ ಬಾನು ವಿಧಾನಪರಿಷತ್ನಲ್ಲಿ ಧ್ವನಿ ಎತ್ತಿದರು. ಕಾಸರಗೋಡು ಗಡಿನಾಡು ಪ್ರದೇಶದ ಕನ್ನಡಿಗರ ಸಮಸ್ಯೆಗಳ ಬಗ್ಗೆ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ

ಬದಿಯಡ್ಕ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯಲ್ಲಿ ಭಾರೀ ಗಾತ್ರದ ಕಾಡುಕೋಣ ಪತ್ತೆಯಾಗಿದೆ. ನೀರ್ಚಾಲು ಬಳಿಯ ಕನ್ಯಪ್ಪಾಡಿಯಲ್ಲಿ ನಿನ್ನೆ ರಾತ್ರಿ 12 ಗಂಟೆ ವೇಳೆ ಕಾಡುಕೋಣ ಕಂಡುಬಂದಿದೆ. ಇಲ್ಲಿನ ಬಸ್ ಪ್ರಯಾಣಿಕರ ತಂಗುದಾಣದ ಮುಂದೆ ದೀರ್ಘ ಹೊತ್ತು

ಕಲ್ಲಿಕೋಟೆ: ಶೌಚಾಲಯಕ್ಕೆ ಹೋಗಿ ಬರುತ್ತೇ ನೆಂದು ತಿಳಿಸಿ 8 ತಿಂಗಳ ಪ್ರಾಯದ ಮಗುವನ್ನು ಸಹ ಪ್ರಯಾಣಿಕನ ಕೈಯಲ್ಲಿ ನೀಡಿ ಯುವತಿ ಪರಾರಿಯಾಗಿದ್ದು, ಬಳಿಕ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆಕೆಯನ್ನು ಪತ್ತೆಹಚ್ಚಲಾಗಿದೆ. ಕಲ್ಲಿಕೋಟೆಯಿಂದ ಶೋರ್ನೂರಿಗೆ ಬೆಳಿಗ್ಗೆ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page