
ಕುಂಬಳೆ: ನಿಲ್ಲಿಸಿದ್ದ ಖಾಸಗಿ ಬಸ್ನ ಮುಂಭಾಗಕ್ಕೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಇದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಯಿತು. ಇಂದು ಬೆಳಿಗ್ಗೆ 9.45ರ ವೇಳೆ ಕುಂಬಳೆ ಪೇಟೆಯಲ್ಲಿ ಈ ಘಟನೆ ನಡೆದಿದೆ. ಮಂಗಳೂರು- ಕಣ್ಣೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಕುಂಬಳೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದಂತೆ ಹಿಂಬದಿಯಿಂದ ಬಂದ ಕರ್ನಾಟಕರಾಜ್ಯ ಸಾರಿಗೆ ಬಸ್ ಮುಂದೆ ಸಂಚರಿಸುತ್ತಿದ್ದಂತೆ ಖಾಸಗಿ ಬಸ್ನ ಬದಿಗೆ ಒರೆಸಿದೆಯೆಂದು ದೂರಲಾಗಿದೆ. ಇದರಿಂದ ಅಲ್ಪಹೊತ್ತು ಸಾರಿಗೆ ಅಡಚಣೆ ಉಂಟಾಗಿದ್ದು, ಬಳಿಕ ಈ ಎರಡು ಬಸ್ಗಳನ್ನು …
Read more “ನಿಲ್ಲಿಸಿದ್ದ ಖಾಸಗಿ ಬಸ್ಗೆ ಢಿಕ್ಕಿ ಹೊಡೆದ ಸಾರಿಗೆ ಬಸ್”
ಕುಂಬಳೆ: ಹೊಳೆಗಳಿಂದ ಹೊಯ್ಗೆ ಕಳವುಗೈದು ಸಾಗಿಸುವ ದಂಧೆ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೆ ಮತ್ತೊಂದೆಡೆ ಹೊಯ್ಗೆ ಸಾಗಾಟ ದಂಧೆ ತೀವ್ರಗೊಂಡಿದೆ. ನಿನ್ನೆ ಮಧ್ಯ ರಾತ್ರಿಯೂ ಹೊಯ್ಗೆ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಎಸ್ಐ ಶ್ರೀಜೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ ಹೊಯ್ಗೆ ತುಂಬಿದ ಎರಡು ಟಿಪ್ಪರ್ ಲಾರಿಗಳನ್ನು ವಶ ಡಿಸಲಾಗಿದೆ. ಒಂದು ಲಾರಿಯನ್ನು ಕುಂಬಳೆ ಅಂಡರ್ಪಾಸ್ನಿಂದ ಹಾಗೂ ಇನ್ನೊಂದು ಲಾರಿಯನ್ನು ಮೊಗ್ರಾಲ್ ಅಂಡರ್ಪಾಸ್ನಿಂದ ವಶಪಡಿಸಲಾಗಿದೆ. ಎಸ್ಐಯನ್ನು ಕಂಡೊಡನೆ ಲಾರಿಗಳನ್ನು ಉಪೇಕ್ಷಿಸಿ ಚಾಲಕರು ಪರಾರಿಯಾಗಿದ್ದಾರೆ. …
Read more “ಮಧ್ಯರಾತ್ರಿ ಹೊಳೆಯಿಂದ ಹೊಯ್ಗೆ ಕಳವುಗೈದು ಸಾಗಾಟ : 2 ಟಿಪ್ಪರ್ ಲಾರಿಗಳ ವಶ”

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26),

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page