
ಕಣ್ಣೂರು: ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿಯ ಮನೆಗೆ ರಾತ್ರಿ ಮರೆಯಲ್ಲಿ ದುಷ್ಕರ್ಮಿಗಳು ಅತ್ಯುಘ್ರ ಸ್ಫೋಟ ಸಾಮರ್ಥ್ಯ ಹೊಂದಿದ್ದ ಸ್ಟೀಲ್ ಬಾಂಬ್ ಎಸೆದ ಘಟನೆ ನಿನ್ನೆ ರಾತ್ರಿ ಕೂತುಪರಂಬ ಬಳಿ ನಡೆದಿದೆ. ಕಣ್ಣೂರು ಕಣ್ಣವಂ ಪೊಲೀಸ್ ಠಾಣೆ ಗುಪ್ತಚರ ವಿಭಾಗದ ಅಧಿಕಾರಿ ಯು.ಪಿ ಅರ್ಜುನ್ರ ಕೂತುಪರಂಬ ಸಮೀಪದ ಚೆರುವಾಂಚೇರಿಯಲ್ಲಿರುವ ಮನೆಗೆ ನಿನ್ನೆ ರಾತ್ರಿ ಸುಮಾರು ೧೨.೪೫ರ ವೇಳೆಗೆ ದುಷ್ಕರ್ಮಿಗಳು ಬಾಂಬೆಸೆದಿದ್ದಾರೆ. ಆದರೆ ಅದೃಷ್ಟವಶಾತ್ ಬಾಂಬ್ ಸಿಡಿಯಲಿಲ್ಲ. ಇದರಿಂದಾಗಿ ಸಂಭಾವ್ಯ ಭಾರೀ ದೊಡ್ಡ ದುರಂತ ತಪ್ಪಿಹೋಗಿದೆ. ಬಾಂಬೆಸೆಯುವ ವೇಳೆ ಆ …
Read more “ಕೂತುಪರಂಬ: ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿ ಮನೆಗೆ ಬಾಂಬೆಸೆತ”
ಕುಂಬಳೆ: ಕಳತ್ತೂರು ಪಂಜಿಕಲ್ಲಿನ ಯೂಸಫ್ ಎಂಬವರ ಮನೆಯಿಂದ ೯ ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷರೂ. ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂ ಡ್ನಲ್ಲಿದ್ದ ಇಬ್ಬರು ಆರೋಪಿಗಳನ್ನು ಕುಂಬಳೆ ಪೊಲೀಸರು ಒಂದು ದಿನಕ್ಕೆ ತಮ್ಮ ಕಸ್ಟಡಿಗೆ ತೆಗೆದುಕೊಂಡು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಪಾಲಕ್ಕಾಡ್ ಚಿಟ್ಟೂರು ಆಯಿರೂರ್ ಕೊಳಕ್ಕೆಪರಂಬಿಲ್ನ ಜಲೀಲ್ ಯಾನೆ ಶಟರ್ ಜಲೀಲ್ (36), ಕಾಸರಗೋಡು ಆಲಂಪಾಡಿಯ ಅಬ್ದುಲ್ ಲತೀಫ್ (46) ಎಂಬಿವರನ್ನು ಪೊಲೀಸರು ಕಸ್ಟಡಿಗೆ ತೆಗೆದು ತನಿಖೆಗೊಳಪಡಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಆರೋಪಿಗಳನ್ನು ಬೇಕಲ ಡಿವೈಎಸ್ಪಿ ಎಂ.ಪಿ. …





ಮಂಜೇಶ್ವರ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗ ವಾಗಿ, ಲಹರಿಮುಕ್ತ ಸಮಾಜ ನಿರ್ಮಾ ಣದ ಸಂಕಲ್ಪದೊAದಿಗೆ ಮಂಜೇಶ್ವರ ಪೊಲೀಸ್ ಠಾಣೆ ಮತ್ತು ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ತೂಫಾನ್ ದಿ

ಕಾಸರಗೋಡು: ರಾಜ್ಯದಲ್ಲಿ ಅದಲಿಬದಲಿಯಾಗಿ ಆಡಳಿತ ನಡೆಸುವ ಸರಕಾರಗಳು ಕಾರ್ಮಿಕರೊಂದಿಗೆ ತೋರಿಸುವ ಅವಗಣನೆ ಬದಲಿಸಬೇಕೆಂದು, ಕ್ಷೇಮನಿಧಿಯಲ್ಲಿ ಸದಸ್ಯರಾದ ಕಾರ್ಮಿಕರಿಗೆ ಸೂಕ್ತ ಸಮಯದಲ್ಲಿಯೇ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ನೀಡಲಿರುವ ಕ್ರಮವನ್ನು ರಾಜ್ಯ ಸರಕಾರ ಶೀಘ್ರವೇ ಕೈಗೊಳ್ಳಬೇಕೆಂದು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಸಿವಿಲ್ ಪೊಲೀಸ್ ಆಫೀಸರ್ರ ಎರಡೂ ಕಾಲುಗಳನ್ನು ತುಂಡರಿ ಸಬೇಕಾದ ಅತೀ ದಯನೀಯ ಸ್ಥಿತಿ ಉಂಟಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಪಿಲಿಕ್ಕೋಡ್

ಮಂಜೇಶ್ವರ: ಪೋಲಿಯೊ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊAದಿಗೆ ನಿನ್ನೆ ಜಿಲೆ್ಲüಯಾದ್ಯಂತ ಪೋಲಿಯೊ ಲಸಿಕಾ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೈಜೋಡಿಸಿ ಯಶಸ್ವಿಗೊಳಿಸಿದರು. ಮಂಜೇಶ್ವರ ಸರಕಾರಿ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಸಿವಿಲ್ ಪೊಲೀಸ್ ಆಫೀಸರ್ರ ಎರಡೂ ಕಾಲುಗಳನ್ನು ತುಂಡರಿ ಸಬೇಕಾದ ಅತೀ ದಯನೀಯ ಸ್ಥಿತಿ ಉಂಟಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಪಿಲಿಕ್ಕೋಡ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page