
ಕುಂಬಳೆ: ಕುಂಬಳೆ ಬಳಿಯ ಯುವಕನೋರ್ವ ಮಂಗಳೂರಿನ ವಾಸಸ್ಥಳದಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕುಂಬಳೆ ಮಾವಿನಕಟ್ಟೆ ಬಳಿಯ ವಾಳವಳಪ್ ನಿವಾಸಿ ಉದಯ ಎಂಬವರ ಪುತ್ರ ರೋಶನ್ (22) ಮೃತ ಯುವಕನಾಗಿದ್ದಾನೆ. ಮೊನ್ನೆ ರಾತ್ರಿ ಘಟನೆ ನಡೆದಿದೆ. ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ನ ಕೊಠಡಿಯಲ್ಲಿ ಮೃತದೇಹ ಕಂಡುಬಂದಿದೆ. ಕೈಯ ನರ ಕತ್ತರಿಸಿದ ಬಳಿಕ ನೇಣು ಬಿಗಿದು ಸಾವಿಗೀಡಾಗಿರಬಹುದೆಂದು ಸಂಶಯಿಸಲಾಗುತ್ತಿದೆ. ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಕೂಲ್ ಬಾರ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೋಶನ್ ಒಂದು ವಾರ ಹಿಂದೆ ಮನೆಗೆ ಬಂದು …
Read more “ಕುಂಬಳೆ ಬಳಿಯ ಯುವಕ ಮಂಗಳೂರಿನ ವಾಸಸ್ಥಳದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ನಿವೃತ್ತ ಡೆಪ್ಯುಟಿ ಕಲೆಕ್ಟರ್, ಕಾಸರಗೋಡು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಹಾಗೂ ಕೇರಳ ಕ್ರಿಕೆಟ್ ಅಸೋಸಿಯೇಶನ್ ಸೆಲೆಕ್ಷನ್ ಸಮಿತಿ ಸದಸ್ಯನಾಗಿದ್ದ ಎಚ್. ಗೋಪಾಲಕೃಷ್ಣ ಶೆಟ್ಟಿ ಎಂಬ ಜಿ.ಕೆ. ಶೆಟ್ಟಿ (80) ನಿಧನ ಹೊಂದಿದರು. ಕಾಸರಗೋಡು ಕೇಳುಗುಡ್ಡೆಯ ಗಿರಿಜ ನಿವಾಸದಲ್ಲಿ ಅಂತ್ಯ ಸಂಭವಿಸಿದೆ. ಕಾಸರಗೋಡು ಯವನಿಕ ಅಧ್ಯಕ್ಷ, ಬಂಟ್ಸ್ ಸಂಘದ ಜಿಲ್ಲಾಧ್ಯಕ್ಷ, ಕಾರ್ಯದರ್ಶಿ, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳಲ್ಲಿ ಡೆಪ್ಯುಟಿ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಇವರ ಪತ್ನಿ ಗೀತ ಈ ಹಿಂದೆ ನಿಧನ …

ಬೆಳ್ಳೂರು: ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಅಜ್ಞಾತ ಪ್ರಾಣಿ ಕಚ್ಚಿ ಕೊಂದು ಹಾಕಿದ ಘಟನೆ ನಡೆದಿದೆ. ನಾಟೆಕಲ್ಲು ಬಳಿಯ ಜಾಲಮೂಲೆ ಎಂಬಲ್ಲಿನ ಲೀಲಾ ಎಂಬವರ ಸಾಕು ನಾಯಿ ಸಾವಿಗೀಡಾಗಿದೆ. ನಾಯಿಯನ್ನು ಕೊಂದು

ಮಂಜೇಶ್ವರ: ಯುವಕನೊಂದಿಗೆ ನಿಂತಿರುವ ಫೋಟೋವನ್ನು ಪತಿಯ ಫೇಸ್ ಬುಕ್ ಖಾತೆ ಹಾಗೂ ಇನ್ಸ್ಟಾಗ್ರಾಂಗೆ ಕಳುಹಿಸಿಕೊಟ್ಟು, ಪತಿ ಹಾಗೂ ಮಗುವನ್ನು ಕೊಲ್ಲುವುದಾಗಿ ಫೋನ್ ಮೂಲಕ ಬೆದರಿಕೆಯೊಡ್ಡಿದ ಬಗ್ಗೆ ದೂರಲಾಗಿದೆ. ಮಂಜೇಶ್ವರ ಪಾವೂರಿನ 37ರ ಹರೆಯದ ಯುವತಿ

ದೇಲಂಪಾಡಿ: ಪಂಜಿಕಲ್ ಬೆಳ್ಳಿಪ್ಪಾಡಿ ಪರಿಸರದಲ್ಲಿ ಆನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿರುವುದಾಗಿ ಸ್ಥಳೀಯರು ದೂರಿದ್ದಾರೆ. ಕಳೆದ ಹಲವು ತಿಂಗಳಿಂದ ಈ ಪ್ರದೇಶದಲ್ಲಿ ರಾತ್ರಿ ವೇಳೆ ಆನೆಗಳು ದಾಳಿ ನಡೆಸುತ್ತಿದ್ದು ಕಂಗು, ತೆಂಗು, ಬಾಳೆ ಕೃಷಿಗಳನ್ನು ನಾಶಪಡಿಸುತ್ತಿರುವುದಾಗಿ

ಕುಂಬಳೆ: ಸಾರಣೆ ಮೇಸ್ತ್ರಿಯಾದ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರುವಾಡ್ ಭಜನಾ ಮಂದಿರ ಸಮೀಪದ ಸತೀಶ್ (35) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ಮುಂಜಾನೆ 1 ಗಂಟೆ ವೇಳೆ ಪೆರುವಾಡ್ನ ಮುಚ್ಚುಗಡೆಗೊಳಿಸಿದ ಗ್ಯಾರೇಜ್ನೊಳಗೆ

ಮಂಜೇಶ್ವರ: ಯುವಕನೊಂದಿಗೆ ನಿಂತಿರುವ ಫೋಟೋವನ್ನು ಪತಿಯ ಫೇಸ್ ಬುಕ್ ಖಾತೆ ಹಾಗೂ ಇನ್ಸ್ಟಾಗ್ರಾಂಗೆ ಕಳುಹಿಸಿಕೊಟ್ಟು, ಪತಿ ಹಾಗೂ ಮಗುವನ್ನು ಕೊಲ್ಲುವುದಾಗಿ ಫೋನ್ ಮೂಲಕ ಬೆದರಿಕೆಯೊಡ್ಡಿದ ಬಗ್ಗೆ ದೂರಲಾಗಿದೆ. ಮಂಜೇಶ್ವರ ಪಾವೂರಿನ 37ರ ಹರೆಯದ ಯುವತಿ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page