
ಕಾಸರಗೋಡು: ಪ್ರಿಯದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿರುವುದು ಹಾಗೂ ಡೀಸೆಲ್ ಬೆಲೆ ದಿನೇ ದಿನೇ ಹೆಚ್ಚುತ್ತಿರುವ ಪರಿಣಾಮ ನಷ್ಟದಲ್ಲಿ ಸಾಗುತ್ತಿರುವ ಖಾಸಗಿ ಬಸ್ಗಳು ತಮ್ಮ ಸಂಚಾರವನ್ನು ನಿಲುಗಡೆಗೊಳಿಸಲು ಮುಂದಾಗಿವೆ. ಇದರಂತೆ ಸಂಚಾರ ನಿಲ್ಲಿಸಲು ಜಿಲ್ಲೆಯ 10 ಬಸ್ಗಳು ಆರ್ಟಿಒಗೆ ಜಿ ಫಾರ್ಮ್ ಅರ್ಜಿ ಸಲ್ಲಿಸಿವೆ. ತಾವು ಪಾವತಿಸಿರುವ ಮೂರು ತಿಂಗಳ ರಸ್ತೆ ತೆರಿಗೆ ಅವಧಿ ಜೂನ್ ೩೦ರಂದು ಕೊನೆಗೊಳ್ಳಲಿದ್ದು, ಅಂದಿನಿಂದ ತಮ್ಮ ಬಸ್ಗಳ ಸಂಚಾರ ನಿಲುಗಡೆಗೊಳಿಸಲು ಜಿ ಫಾರ್ಮ್ ಸಲ್ಲಿಸಿರುವುದಾಗಿ ಖಾಸಗಿ …
ಬೆಳ್ಳೂರು: ಕರ್ನಾಟಕ- ಕೇರಳ ಗಡಿ ಪ್ರದೇಶವಾದ ಗುತ್ಯಡ್ಕದಲ್ಲಿ ಮನೆ ಸಮೀಪ ಕಟ್ಟಿಹಾಕಿದ್ದ ಎರಡು ಸಾಕುನಾಯಿಗಳು ನಿಗೂಢವಾಗಿ ನಾಪತ್ತೆಯಾಗಿದ್ದು, ಸ್ಥಳೀಯರಲ್ಲಿ ಚಿರತೆ ಭೀತಿ ತಲೆಯೆತ್ತಿದೆ. ಬೆಳ್ಳೂರು ಪಂಚಾಯತ್ನ ಕಾಯರ್ಪದವು ಮೂಲಕ ಕರ್ನಾಟಕದ ಈಶ್ವರಮಂ ಗಲವನ್ನು ಸಂಪರ್ಕಿಸುವ ಗಡಿ ಭಾಗದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಬೆಳಿಗ್ಗೆ ಮನೆಯವರು ನೋಡಿದಾಗ ಕಟ್ಟಿ ಹಾಕಿದ ನಾಯಿಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ. ಆದರೆ ಜಾಗದಲ್ಲಿ ಯಾವುದೇ ರಕ್ತದ ಕಲೆ ಅಥವಾ ಕಾಡುಪ್ರಾಣಿ ದಾಳಿಯ ಕುರುಹು ಕಂಡು ಬಂದಿಲ್ಲ. ಅಲ್ಲದೆ ಈ ಪರಿಸರದಲ್ಲೆಲ್ಲೂ ನಾಯಿಗಳ …
Read more “ಗುತ್ಯಡ್ಕದಲ್ಲಿ ಚಿರತೆ ಆತಂಕ : ಸಾಕುನಾಯಿಗಳೆರಡು ನಿಗೂಢ ನಾಪತ್ತೆ”





ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಕುತ್ತಿಗೆಯಿಂದ ೩ ಪವನ್ ಚಿನ್ನದ ಸರವನ್ನು ಕಳವುಗೈಯ್ಯಲು ಪ್ರಯತ್ನಿಸಿದ ತಮಿಳು ನಾಡು ನಿವಾಸಿ ಮಹಿಳೆ ಸೆರೆಗೀಡಾಗಿ ದ್ದಾಳೆ. ಮಧುರೈ ನಿವಾಸಿ ಮುತ್ತಾತ (40) ಎಂಬಾಕೆಯನ್ನು ಕಳವು ಯತ್ನ ವೇಳೆ

ಮಂಜೇಶ್ವರ: ಯುವತಿಗೆ ದೈಹಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಆಕೆ ನೀಡಿದ ದೂರಿನಂತೆ ಪತಿ ಸೇರಿದಂತೆ ನಾಲ್ವರ ವಿರುದ್ಧ ಮಂಜೇಶ್ವರ ಪೊಲೀಸರು ಪ್ರಕಣ ದಾಖಲಿಸಿಕೊಂಡಿದ್ದಾರೆ. ಕುಂಜತ್ತೂರು ಉದ್ಯಾವರ ಮಿಸ್ರಿಯಾ ಮಂಜಿಲ್ನ ಮುಹಮ್ಮದ್ ಎಂಬವರ ಪುತ್ರಿ ಅಮಿನತ್ತ್

ಕಾಸರಗೋಡು: ಅಬಕಾರಿ ತಂಡ ನಿನ್ನೆ ನಡೆಸಿದ ಗುಪ್ತ ಕಾರ್ಯಾಚರಣೆಯಲ್ಲಿ ಮನೆಯಲ್ಲಿ ಬಚ್ಚಿಡಲಾಗಿದ್ದ 6.520 ಗ್ರಾಂ ಗಾಂಜಾ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಹೊಸದುರ್ಗ ತಾಲೂಕಿನ ಉದಿನೂರು ಗ್ರಾಮದ ಮಾಚಿಕ್ಕಾಡ್ ಕೊಕ್ಕಾಕಡವ್ ನಿವಾಸಿ ಸಿ. ಧನಂ ಎಂಬ

ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page