
ಮುಳ್ಳೇರಿಯ: ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172.8 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಅಬಕಾರಿ ತಂಡ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ನಾಯ್ಕಾಪು ನಿವಾಸಿ ಧನಂಜಯನ್ (35) ಎಂಬಾತನನ್ನು ಬಂಧಿಸಿ ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟೀ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್ರ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಶೈಲೇಶ್ ಕುಮಾರ್, ಸುಧೀರ್ ಪಾರಮ್ಮಲ್, ಮಂಜುನಾಥನ್, ಕಬೀರ್ ವಿ.ಪಿ, ಎಕ್ಸೈಸ್ ಇಂಟೆಲಿಜೆನ್ಸ್ ಬ್ಯೂರೋ ಪ್ರಿವೆಂಟೀವ್ ಆಫೀಸರ್ ಸಾಜನ್ ಅಪ್ಯಾಲ್, ಚಾಲಕ ಕ್ರಿಸ್ಟಿನ್ …
Read more “ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ 172 ಲೀಟರ್ ಮದ್ಯ ವಶ: ಓರ್ವ ಸೆರೆ”
ಕಾಸರಗೋಡು: ಮನೆ ವರಾಂಡದಲ್ಲಿ ಸಂಗ್ರಹಿಸಿಟ್ಟಿದ್ದ ನಾಲ್ಕು ಗೋಣಿ ಒಣ ಅಡಿಕೆಯನ್ನು ಸ್ಕೂಟಿಯಲ್ಲಿ ಸಾಗಿಸ ಲೆತ್ನಿಸಿದ ಯುವಕನನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಹಸ್ತಾಂತರಿಸಿ ದ್ದಾರೆ. ಮಡಿಕೈ, ಬೆಳ್ಳಚ್ಚೇರಿ ನಿವಾಸಿಯಾದ ಮಹೇಶ್ ಸೆರೆಯಾದ ವ್ಯಕ್ತಿ. ಈತನನ್ನು ಅಂಬಲತ್ತರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ 12.45ರ ವೇಳೆ ಘಟನೆ ನಡೆದಿದ್ದು, ಪೊಲೀಸರು ಈ ರೀತಿ ತಿಳಿಸುತ್ತಿದ್ದಾರೆ. ‘ತಾಯ ನ್ನೂರು ಆನಕ್ಕುಳಿಯ ಕೃಷಿಕ ವರ್ಗೀಸ್ರ ಮನೆ ವರಾಂಡದಿಂದ ನಾಲ್ಕು ಗೋಣಿ ಅಡಿಕೆ ಕಳವುಹೋಗಿತ್ತು. ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿದ ಬಳಿಕ …
Read more “ಒಣಗಿಸಿ ಸಂಗ್ರಹಿಸಿಟ್ಟಿದ್ದ 4 ಗೋಣಿ ಅಡಿಕೆ ಸ್ಕೂಟರ್ನಲ್ಲಿ ಕಳವು ಯತ್ನ ಮಧ್ಯೆ ಸೆರೆ”

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವುದರ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ಬಿಗಿಗೊಳಿಸಿದ್ದಾರೆ. ಇದರಂತೆ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆ ಹಾಗೂ ಸಾಗಾಟಕ್ಕೆ ಬಳಸಿದ ಟಿಪ್ಪರ್ ಲಾರಿಯನ್ನು ಕುಂಬಳೆ ಎಸ್ಐ ಅನಂತಕೃಷ್ಣನ್ ಆರ್

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page