
ನೀರ್ಚಾಲು: ಸ್ಥಳೀಯಾಡಳಿತ ಚುನಾವಣೆಯಲ್ಲಿ ಬದಿಯಡ್ಕ ಪಂಚಾ ಯತ್ನ ನಾಲ್ಕನೇ ವಾರ್ಡ್ನಲ್ಲಿ ಎಡರಂಗದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿಪಿಎಂನ ಅನ್ನತ್ ಬೀವಿ, ಪುತ್ತಿಗೆ ಪಂಚಾಯತ್ ಉರ್ಮಿ ವಾರ್ಡ್ನಿಂದ ಗೆಲುವು ಸಾಧಿಸಿದ ಅಬ್ದುಲ್ ಮಜೀದ್ ಎಂ.ಎಚ್., ಮುಂಡಿತ್ತಡ್ಕ ವಾರ್ಡ್ನಿಂದ ಗೆಲುವು ಸಾಧಿಸಿದ ಲಲಿತಾ ಸಂತೋಷ್ ಎಂಬಿವರಿಗೆ ದೇವರಮೆಟ್ಟು ಎಲ್ಡಿಎಫ್ ವಾರ್ಡ್ ಕಮಿಟಿ ನೇತೃತ್ವದಲ್ಲಿ ಸ್ವಾಗತ ನೀಡಲಾಯಿತು. ಚೆನ್ನೆಗುಳಿ ಉನ್ನತಿಯಲ್ಲಿ ನಡೆದ ಸಭೆಯಲ್ಲಿ ವಾರ್ಡ್ ಕಾರ್ಯದರ್ಶಿ ಸುಬ್ಬಣ್ಣ ರೈ ಅಧ್ಯಕ್ಷತೆ ವಹಿಸಿದರು. ಸೀಸನ್ ಅಬ್ದುಲ್ಲ ಕುಂಞಿ, ಪ್ರಕಾಶ್ ಅಮ್ಮಣ್ಣಾಯ, ಸಂತೋಷ್ ಪಳ್ಳಂ, …
Read more “ನೂತನ ಪಂಚಾಯತ್ ಜನಪ್ರತಿನಿಧಿಗಳಿಗೆ ಎಲ್ಡಿಎಫ್ನಿಂದ ಸ್ವಾಗತ”
ಕುಂಬಳೆ: ಜಿಲ್ಲಾ ಶಾಲಾ ಕಲೋತ್ಸ ವಕ್ಕೆ ಮೊಗ್ರಾಲ್ನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿದೆ. ಈ ತಿಂಗಳ 29ರಿಂದ ಮೊಗ್ರಾಲ್ ಜಿವಿಎಚ್ಎಸ್ ಎಸ್ನಲ್ಲಿ ಕಲೋತ್ಸವ ನಡೆಯಲಿದೆ. ಕಲೋತ್ಸವ ವನ್ನು ಅದ್ದೂರಿಯಿಂದ ನಡೆಸಲು ಒಂದೆಡೆ ಸಂಘಾಟಕ ಸಮಿತಿ ತಯಾರಿ ಯಲ್ಲಿ ನಿರತಗೊಂ ಡಿದ್ದು, ಇದರ ಜತೆಗೆ ಕಲೋತ್ಸವ ಯಶಸ್ವಿಯಾಗಿ, ಶಾಂತಿ ಯುತವಾಗಿ ನಡೆಯುವಂತಾ ಗಲು ಪೊಲೀಸರು ಈಗಾಗಲೇ ಅಗತ್ಯದ ಕ್ರಮ ಕೈಗೊಂಡಿದ್ದಾರೆ. ಶಾಲೆಯಲ್ಲಿ ಪೊಲೀಸ್ ಕಾವಲು ಏರ್ಪಡಿಸಲಾಗಿದೆ. ಕಲೋ ತ್ಸವ ದಿನಗಳಂದು ೨೦೦ರಷ್ಟು ಪೊಲೀ ಸನ್ನು ಶಾಲೆಯ ಸುತ್ತಮುತ್ತ ನೇಮಿಸಲಾ ಗುವುದು. …

ಕಾಸರಗೋಡು: ಎಪ್ರಿಲ್ 9ರಂದು ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಒಕ್ಕೂಟಗಳು ಹಾಗೂ ಪಕ್ಷಗಳು ಸಿದ್ಧಗೊಂಡಿ ದ್ದರೂ ಜಿಲ್ಲೆಯ ವಿವಿಧ ಮಂಡಲಗಳ ಅಭ್ಯರ್ಥಿ ನಿರ್ಣಯದಲ್ಲಿ ಇನ್ನೂ ಅಸ್ಪಷ್ಟತೆ ಮುಂದುವರಿಯುತ್ತಿದೆ. ಕಾಸರಗೋಡು ಹೊರತುಪಡಿಸಿ ಇತರ ನಾಲ್ಕು

ತಿರುವನಂತಪುರ: ಕೇರಳ ಸೇರಿದಂತೆ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಎಂಬೀ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಿಸಿರುವ ಬೆನ್ನಲ್ಲೇ, ಚುನಾವಣೆಯ ವಿದ್ಯುಕ್ತ ಅಧಿಸೂಚನೆಯನ್ನು ಆಯೋಗ ಇಂದು

ಕುಂಬಳೆ: ಸ್ಕೂಟರ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ. ಬಂಬ್ರಾಣ ಚೂರಿತ್ತಡ್ಕದ ಅಶ್ರಫ್ ಯಾನೆ ಎಳಾಪ ಅಶ್ರಫ್ (58) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ತಲಪ್ಪಾಡಿ ಟೋಲ್ ಗೇಟ್ ದಾಟಿದ

ಉಪ್ಪಳ: ಇಲಿ ವಿಷಸೇವಿಸಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಉಪ್ಪಳ ಪೆಟ್ರೋಲ್ ಬಂಕ್ನ ನೌಕರನೂ, ಮಂಗಳೂರು ಅಮರ್ ಆಳ್ವ ರಸ್ತೆ, ಶಾಂತಾ ಆಳ್ವ ಕಂಪೌಂಡ್ನ ಆಕೇಶ್ (25) ಮೃತಪಟ್ಟ ವ್ಯಕ್ತಿ. ಆಕೇಶ್ ಕಳೆದ

ಕಾಸರಗೋಡು: ಎಪ್ರಿಲ್ 9ರಂದು ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಒಕ್ಕೂಟಗಳು ಹಾಗೂ ಪಕ್ಷಗಳು ಸಿದ್ಧಗೊಂಡಿ ದ್ದರೂ ಜಿಲ್ಲೆಯ ವಿವಿಧ ಮಂಡಲಗಳ ಅಭ್ಯರ್ಥಿ ನಿರ್ಣಯದಲ್ಲಿ ಇನ್ನೂ ಅಸ್ಪಷ್ಟತೆ ಮುಂದುವರಿಯುತ್ತಿದೆ. ಕಾಸರಗೋಡು ಹೊರತುಪಡಿಸಿ ಇತರ ನಾಲ್ಕು

ತಿರುವನಂತಪುರ: ಕೇರಳ ಸೇರಿದಂತೆ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಎಂಬೀ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ನಿನ್ನೆ ಘೋಷಿಸಿರುವ ಬೆನ್ನಲ್ಲೇ, ಚುನಾವಣೆಯ ವಿದ್ಯುಕ್ತ ಅಧಿಸೂಚನೆಯನ್ನು ಆಯೋಗ ಇಂದು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page