
ಕಾಸರಗೋಡು: ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಸೋಲೆಂಬುದನ್ನು ಕಾಣದ ಐಕ್ಯರಂಗದ ಹಾಗೂ ಮುಸ್ಲಿಂ ಲೀಗ್ನ ವಿಧಾನಸಭಾ ಮಂಡಲಗಳಲ್ಲಿ ಒಂದಾಗಿದೆ ಕಾಸರಗೋಡು. ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಈ ಮಂಡಲದಲ್ಲಿ ಐಕ್ಯರಂಗ ಗಳಿಸಿದ ಮುನ್ನಡೆ, ಮಂಡಲದಲ್ಲಿ ಇಂದಿನವರೆಗೆ ಸೋಲು ಕಂಡುಬರದಿರುವುದು ಲೀಗ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ. ಟಿ.ಎ. ಇಬ್ರಾಹಿಂ, ಸಿ.ಟಿ. ಅಹಮದಾಲಿ ಜಯಗಳಿಸಿದ ಕಾಸರಗೋಡು ಮಂಡಲದಲ್ಲಿ ೧೫ ವರ್ಷದಿಂದ ಶಾಸಕ ಎನ್.ಎ. ನೆಲ್ಲಿಕುನ್ನು ಮುಂದುವರಿ ಯುತ್ತಿದ್ದಾರೆ. ಐಎನ್ಎಲ್ನ ಮುಖಂಡನಾಗಿದ್ದ ನೆಲ್ಲಿಕುನ್ನು ಕಾಸರಗೋಡು ಮಂಡಲದಿಂದ ಸ್ಪರ್ಧಿಸಿದ್ದರು. ಆ ಬಳಿಕ ಐಎನ್ಎಲ್ ನಿಂದ ಮಾತೃಸಂಘಟನೆಯಾದ ಮುಸ್ಲಿಂ …
Read more “ಕಾಸರಗೋಡು ಲೀಗ್ನ ಅಭ್ಯರ್ಥಿ ಬಗ್ಗೆ ಚರ್ಚೆ ಸಕ್ರಿಯ: ಎನ್.ಎ. ನೆಲ್ಲಿಕುನ್ನುರಿಗೆ ಸಾಧ್ಯತೆ?”
ಕಲ್ಲಿಕೋಟೆ: ಪೆರಿಂದಲ್ಮಣ್ಣ ದೃಶ್ಯ ಕೊಲೆ ಪ್ರಕರಣದ ಆರೋಪಿ ವಿನೀಶ್ ಕುದಿರವಟ್ಟಂ ಮಾನಸಿಕ ಆರೋಗ್ಯ ಕೇಂದ್ರದಿಂದ ಪರಾರಿಯಾಗಿದ್ದಾನೆ. ಇಲ್ಲಿನ ೩ನೇ ವಾರ್ಡ್ನಲ್ಲಿ ವಿನೀಶ್ ಚಿಕಿತ್ಸೆಯಲ್ಲಿದ್ದನು. ಶೌಚಾಲಯದ ಗೋಡೆ ಕೊರೆದು ಈತ ಪರಾರಿಯಾಗಿದ್ದಾನೆ. ಬಳಿಕ ಆವರಣಗೋಡೆಯನ್ನು ಹಾರಿದ್ದಾನೆ. ಈತನ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿವಾಹ ವಿನಂತಿಯನ್ನು ತಿರಸ್ಕರಿಸಿದ ಪೆರಿಂದಲ್ಮಣ್ಣದ ದೃಶ್ಯ ಎಂಬ ಯುವತಿಯನ್ನು ಕೊಲೆಗೈದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ. ಕಣ್ಣೂರು ಸೆಂಟ್ರಲ್ ಜೈಲ್ನಲ್ಲಿದ್ದ ಈತನನ್ನು ಮಾನಸಿಕ ಅಸ್ವಸ್ಥತೆ ಪ್ರಕಟಪಡಿಸಿದ ಹಿನ್ನೆಲೆಯಲ್ಲಿ ಕುದಿರವಟ್ಟಂ ಮಾನಸಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ …
Read more “ವಿವಾಹ ವಿನಂತಿ ತಿರಸ್ಕರಿಸಿದ ದ್ವೇಷದಿಂದ ಯುವತಿಯ ಕೊಲೆಗೈದ ಆರೋಪಿ ಚಿಕಿತ್ಸಾ ಕೇಂದ್ರದಿಂದ ಪರಾರಿ”





ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ಉಪ್ಪಳ: ಸಾರ್ವಜನಿಕ ಸ್ಥಳದಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಜುಗಾರಿ ಕೇಂದ್ರಕ್ಕೆ ಪೊಲೀಸರು ಮಫ್ತಿ ವೇಷದಲ್ಲಿ ದಾಳಿ ನಡೆಸಿ ಏಳು ಮಂದಿಯನ್ನು ಸೆರೆಹಿಡಿದಿದ್ದಾರೆ. ಇದೇ ವೇಳೆ ಜುಗಾರಿ ನಿರತರಾಗಿದ್ದ ಇತರ 13 ಮಂದಿ ಓಡಿ ಪರಾರಿಯಾಗಿದ್ದಾರೆ.

ಕುಂಬಳೆ: ವಾಗ್ವಾದ ನಡೆಯುತ್ತಿದ್ದ ವೇಳೆ ಅದರ ದೃಶವನ್ನು ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ ದ್ವೇಷದಿಂದ ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ ಮೂವರ ವಿರುದ್ದ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ.

ಕುಂಬಳೆ: ಶಿರಿಯ ಹೊಳೆಯಿಂದ ಸರಿಯಾದ ದಾಖಲು ಪತ್ರಗಳಿಲ್ಲದೆ ಸರಕಾರಿ ಮಾಲು ಆಗಿರುವ ಹೊಳೆಯ ಹೊಯ್ಗೆಯನ್ನು ಟಿಪ್ಪರ್ ಲಾರಿಯಲ್ಲಿ ಕದ್ದು ಸಾಗಿಸಿದ ಆರೋಪದಂತೆ, ಲಾರಿ ಚಾಲಕ ಸೇರಿದಂತೆ ಐದು ಮಂದಿಯ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ

ಕುಂಬಳೆ: ಪ್ರಿಯತಮೆಯನ್ನು ಪ್ರೀತಿಸುವ ಬೇರೊಬ್ಬನ ಮೇಲೆ ದ್ವೇಷ ತೀರಿಸಲು ಮಾರಕಾಯುಧಗ ಳೊಂದಿಗೆ ತಲುಪಿದ ಪ್ರಿಯಮನ ಸಹಿತ ೮ ಮಂದಿಯ ತಂಡ ಮಧ್ಯವರ್ತಿ ಮೇಲೆ ಹಲ್ಲೆಗೈದು ಗಂಭೀರ ಗಾಯ ಗೊಳಿಸಿದ ಘಟನೆ ನಡೆದಿದೆ. ಹಲ್ಲೆಗೀ ಡಾದ

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page