
ಕಾಸರಗೋಡು: ಎಸ್ಐಆರ್ ಜ್ಯಾರಿಗೊಳಿಸಿದುದರಿಂದ ಸಿಪಿಎಂ ಕೇಂದ್ರಗಳಲ್ಲಿ ಸಹಿತ ಇತರೆಡೆಗಳಲ್ಲಿ ನಕಲಿ ಮತಗಳನ್ನು ತೆಗೆದುಹಾಕಲು ಸಾಧ್ಯವಾಯಿತು ಎಂಬ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಕೆ. ಫೈಸಲ್ರ ಹೇಳಿಕೆ ಸ್ವಾಗತಾರ್ಹವೆಂದು ಬಿಜೆಪಿ ಕಲ್ಲಿಕೋಟೆ ವಲಯ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ತಿಳಿಸಿ ದ್ದಾರೆ. ಇದುವರೆಗೆ ಕೇಂದ್ರ ಚುನಾವಣಾ ಆಯೋಗದ ಎಸ್ ಐಆರ್ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಕಾಂಗ್ರೆಸ್ ಈಗ ತನ್ನ ನಿಲುವನ್ನು ಬದಲಾಯಿಸಿದೆ. ಇದರಿಂದ ಎಸ್ಐಆರ್ ಕುರಿತು ಕಾಂಗ್ರೆಸ್ ನಡೆಸಿದ ಅಪಪ್ರಚಾರ ತಪ್ಪು ಎಂದು ಸಾಬೀತು ಗೊಂಡಿದೆ. ಆದ್ದರಿಂದ ಯುಡಿಎಫ್ ಮಾಡಿದ …
Read more “ಎಸ್ಐಆರ್ನ್ನು ಸ್ವಾಗತಿಸಿದ ಡಿಸಿಸಿ ಅಧ್ಯಕ್ಷಯುಡಿಎಫ್ ಕ್ಷಮೆಯಾಚಿಸಬೇಕು-ಕೆ.ಶ್ರೀಕಾಂತ್”
ಕಾಸರಗೋಡು: ಕಿರುಕುಳಕ್ಕೊಳ ಗಾಗುವವರೊಂದಿಗೆ ಸರಕಾರ ಹಾಗೂ ಕಾಮ್ರೇಡ್ಗಳು ಇದ್ದಾರೆಂದು ಪದೇ ಪದೇ ತಿಳಿಸುತ್ತಿರುವಾಗ ವಿವಾಹಿ ತೆಯೂ ಪ್ರಬುದ್ಧರಾದ ಮಕ್ಕಳಿರುವ 50ರ ಹರೆಯದ ಗೃಹಿಣಿಯನ್ನು ಓರ್ವ ಕಾಮ್ರೇಡ್ 30 ವರ್ಷಗಳಿಂದ ಹಿಂಬಾಲಿಸಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸುತ್ತಿರುವುದಾಗಿ ಕಾಸರಗೋಡಿನ ಗೃಹಿಣಿ ರಾಜ್ಯ ಪೊಲೀಸ್ ಡೈರೆಕ್ಟರ್ ಜನರಲ್ಗೆ ದೂರು ನೀಡಿದ್ದಾರೆ. ದೂರಿನೊಂದಿಗೆ ಎದುರು ಕಕ್ಷಿಯ ಲೈಂಗಿಕ ಚೇಷ್ಠೆಗಳು ಒಳಗೊಂಡ ವೀಡಿಯೋ ಹಾಗೂ ಶಬ್ದ ಸಂದೇಶ ಒಳಗೊಂಡ ಪೆನ್ಡ್ರೈವ್ ನೀಡಿರುವುದಾಗಿ ತಿಳಿಸಲಾಗಿದೆ. 2025 ಡಿಸೆಂಬರ್ 31ರಂದು ತಿರುವನಂತಪುರ ಪೊಲೀಸ್ ಹೆಡ್ ಕ್ವಾರ್ಟರ್ಸ್ನ ಅಧಿಕಾರಿಗಳು …

ಕುಂಬ್ಡಾಜೆ: ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನ ಮಂದಿರದಲ್ಲಿ ಜರಗುತ್ತಿರುವ ಶ್ರೀಮದ್ ಭಾಗವತ ಸಪ್ತಾಹದ ಅಂಗವಾಗಿ ದ್ವಿತೀಯ ದಿನ ಯಜ್ಞಾಚಾರ್ಯ ಬ್ರಹ್ಮಶ್ರೀ ಶಂಕರನ್ ನಂಬೂದಿರಿ ಚೇದಮಂಗಲA ಪಯ್ಯ ನ್ನೂರು ಪ್ರವಚನ ನಡೆಸಿಕೊಟ್ಟರು. ಮನಸ್ಸು ವ್ಯಾಕುಲತೆಯಲ್ಲಿರುವಾಗ ಯಾವುದೇ

ಮುಂಬೈ: ಭಾರತೀಯ ಚಲನಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಸುಮಧುರ ಗೀತೆಗಳ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪದ್ಮಭೂಷಣ ಆಶಾ ಭೋಸ್ಲೆ (೯೨) ಅಂತ್ಯಕ್ರಿಯೆ ಇಂದು ಸಂಜೆ ೪ ಗಂಟೆಗೆ ಮುಂಬೈಯ ಐತಿಹಾಸಿಕ ಶಿವಾಜಿ

ಕಾಸರಗೋಡು: ಬಾವಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಧ್ಯೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡ ಕಾರ್ಮಿಕ ಮೃತಪಟ್ಟರು. ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಆನಪೆಟ್ಟಿ, ಕಾವಿಲ್ ಮನೆಯ ಚಂದ್ರನ್ ನಾಯರ್ರ ಪುತ್ರ ರಾಜನ್ (64) ಮೃತಪಟ್ಟವರು. ನಿನ್ನೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ವಿತರಣೆಗೊಳ್ಳುತ್ತಿರುವ ಪ್ರದಾನ ಪೈಪ್ನಿಂದ ದಿನನಿತ್ಯ ಸಾವಿರಾರು ಲೀಟರ್ ಕುಡಿಯುವ ನೀರು ಪೋಲಾಗುತ್ತಿದ್ದು, ದುರಸ್ತಿಗೊಳಿಸದಿ ರುವುದು ಸಾರ್ವಜನಿಕರನ್ನು ಆಕ್ರೋಶಕ್ಕೀಡುಮಾಡಿದೆ. ಕೈಕಂಬ-ಬಾಯಾರು ರಸ್ತೆಯ ಬೇಕೂರು ಹಳೇ ಅಂಚೆ ಕಚೇರಿ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರು ವಿತರಣೆಗೊಳ್ಳುತ್ತಿರುವ ಪ್ರದಾನ ಪೈಪ್ನಿಂದ ದಿನನಿತ್ಯ ಸಾವಿರಾರು ಲೀಟರ್ ಕುಡಿಯುವ ನೀರು ಪೋಲಾಗುತ್ತಿದ್ದು, ದುರಸ್ತಿಗೊಳಿಸದಿ ರುವುದು ಸಾರ್ವಜನಿಕರನ್ನು ಆಕ್ರೋಶಕ್ಕೀಡುಮಾಡಿದೆ. ಕೈಕಂಬ-ಬಾಯಾರು ರಸ್ತೆಯ ಬೇಕೂರು ಹಳೇ ಅಂಚೆ ಕಚೇರಿ

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page