
ಪೈವಳಿಕೆ: ಸಮಾಜದಲ್ಲಿ ಸ್ಪರ್ಧೆ ಸೃಷ್ಟಿಸಿ ಧರ್ಮಗಳ ಮಧ್ಯೆ ಹೊಡೆದಾಡಿಸಿ ಬಿಜೆಪಿ ರಾಜಕೀಯ ಲಾಭ ಉಂಟು ಮಾಡುವ ಪಕ್ಷವಾಗಿದೆಯೆಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನುಡಿದರು. ಕೊರೋನ ಸಮಯದಲ್ಲಿ ಗಡಿಯಲ್ಲಿ ಕೇರಳದವರಿಗೆ ದ್ರೋಹ ಬಗೆದವರಾಗಿದ್ದಾರೆ ಬಿಜೆಪಿಯವರೆಂದು ಅವರು ಆಪಾದಿಸಿದರು. ಆರಿಕ್ಕಾಡಿ ಟೋಲ್ ಸಮಯದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಸುರೇಂದ್ರನ್ ಎಲ್ಲಿದ್ದರೆಂದು ಅವರು ಪ್ರಶ್ನಿಸಿದರು. ಐಕ್ಯರಂಗದ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ರ ಚುನಾವಣಾ ಪ್ರಚಾರ ಸಭೆ ಪೈವಳಿಕೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ವಸಂತ ಮಾಸ್ತರ್ ಅಧ್ಯಕ್ಷತೆ ವಹಿಸಿದರು. ಝೆಡ್ ಎ ಕಯ್ಯಾರ್ …
ಕಾಸರಗೋಡು: ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ ನಡೆಸಿದ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಲ್ಲಿ ಕರ್ನಾಟಕ ರಾಜ್ಯ ನೋಂದಾವಣೆ ಹೊಂದಿರುವ ಕಾರಿನಲ್ಲಿ ಸಾಗಿಸುತ್ತಿದ್ದ 1.25ಲೀಟರ್ ಗೋವಾ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.ಇದಕ್ಕೆ ಸಂಬಂಧಿಸಿ ದಕ್ಷಿಣಕನ್ನಡ ಜಿಲ್ಲೆ ನಿವಾಸಿ ಲತೀಶ್ ಪೂಜಾರಿ ಮತ್ತು ಬೆದ್ರಡ್ಕ ನಿವಾಸಿ ಸುರೇಶ್ ಬಿ.ಪಿ ಎಂಬವರನ್ನು ಸೆರೆಹಿಡಿದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೊಸದುರ್ಗ ಸಮುದ ಕಿನಾರೆ ಬಳಿ ಅಬಕಾರಿ ಸ್ಪೆಶಲ್ ಸ್ಕ್ವಾಡ್ನ ಪ್ರಿವೆಂಟೀವ್ ಆಫೀಸರ್ ಕೆ.ವಿ. ರಂಜಿತ್ ನೇತೃತ್ವದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 1.25 ಲೀಟರ್ ಗೋವಾ ಮದ್ಯ ಪತ್ತೆ: ಇಬ್ಬರ ಸೆರೆ”




ಕಾಸರಗೋಡು: ಕಾಸರಗೋಡು ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ರುಂಡವಿಲ್ಲದ ಅಪರಿಚಿತ ಗಂಡಸಿನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಮೃತದೇಹ ನಗ್ನವಾಗಿ ಕವುಚಿ ಬಿದ್ದ ಸ್ಥಿತಿಯಲ್ಲಿತ್ತು. ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ಬೆಸ್ತರಿಗೆ ಮೃತದೇಹ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಉಪ್ಪಳ: ಮಣ್ಣಂಗುಳಿ ನಿವಾಸಿ ದಿ| ಪಿ.ಬಿ ಅಬೂಬಕ್ಕರ್ ಪಾರಕಟ್ಟರ ವರ ಪುತ್ರ ದುಬೈಯಲ್ಲಿ ಉದ್ಯಮಿ ಯಾಗಿರುವ ಮೊಯಿನುದ್ದೀನ್ ಶೆಹದಿಲ್ (43) ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳಿಂದ ದುಬೈಯಲ್ಲಿ

ಕುಂಬಳೆ: ಮೊಗ್ರಾಲ್ನಲ್ಲಿ ಯುವಕನನ್ನು ತಡೆದು ನಿಲ್ಲಿಸಿದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಕೊಲೆ ಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಯುವತಿ ಸಹಿತ ನಾಲ್ಕು ಮಂದಿ ಯನ್ನು ಕುಂಬಳೆ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ತಮಿಳುನಾಡಿನ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page