
ಕುಂಬಳೆ: ನಾಯ್ಕಾಪಿನಲ್ಲಿ ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಫಾರೆನ್ಸಿಕ್ ತಜ್ಞರು ನಡೆಸಿದ ಪರಿಶೀಲನೆಯಲ್ಲಿ ಕಳ್ಳರದ್ದೆಂದು ಸಂಶಯಿಸುವ ಹಲವು ಬೆರಳಚ್ಚುಗಳು ಲಭಿಸಿದೆ. ಪೊಲೀಸ್ ಶ್ವಾನ ಮನೆ ಹಾಗೂ ಪರಿಸರದಲ್ಲಿ ವಾಸನೆ ಹಿಡಿದ ಬಳಿಕ ರಸ್ತೆ ಬಳಿವರೆಗೆ ಓಡಿ ನಿಂತಿದೆ. ಆದ್ದರಿಂದ ಕಳ್ಳರು ವಾಹನದಲ್ಲಿ ಬಂದು ಕಳವು ನಡೆಸಿ ಬಳಿಕ ಅದರಲ್ಲೇ ಪರಾರಿಯಾಗಿರ ಬಹುದೆಂದು ಸಂಶಯಿ ಸಲಾಗುತ್ತಿದೆ. ಕುಂಬಳೆ ಪೊಲೀಸ್ ಇನ್ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್ಐ ಕೆ. …
Read more “ನ್ಯಾಯವಾದಿ ಮನೆಯಿಂದ ಚಿನ್ನ, ಬೆಳ್ಳಿ ಆಭರಣ ಕಳವು: ತನಿಖೆ ತೀವ್ರ; ಹಲವು ಬೆರಳಚ್ಚುಗಳು ಲಭ್ಯ”
ಪೈವಳಿಕೆ: ಪಂಚಾಯತ್ನ ಕುರುಡಪದವು- ಲಾಲ್ಭಾಗ್- ಅಮ್ಮೇರಿ ರಸ್ತೆ ಅಭಿವೃದ್ಧಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದು, ಇದರಿಂದ ಸ್ಥಳೀಯರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಲಾಲ್ಭಾಗ್ನಿಂದ ಅಮ್ಮೇರಿ ತನಕದ ರಸ್ತೆಯನ್ನು ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಂಗವಾಗಿ ಅಲ್ಲಲ್ಲಿ ಮೋರಿಸಂಕ ನಿರ್ಮಿಸಬೇಕಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಎರಡು ತಿಂಗಳು ಕಾಲ ನಿಷೇಧಿಸಲಾಗಿದೆ. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚು ದಿನ ಈ ರಸ್ತೆ ಮೂಲಕ ಸಂಚಾರ ನಿಷೇಧಿಸಬೇಕಾದ ಸ್ಥಿತಿ ನಿರ್ಮಾಣವಾಗಬಹುದಾಗಿದ್ದು, ಇದು ಸ್ಥಳೀಯರ ಸಂಚಾರಕ್ಕೆ …

ಕಾಸರಗೋಡು: ನಗರದ ನುಳ್ಳಿ ಪ್ಪಾಡಿಯ ಬಹು ಅಂತಸ್ತು ಕಟ್ಟಡದಲ್ಲಿ ಲಿಫ್ಟ್ ನಿರ್ಮಿಸಲೆಂದು ತೋಡಲಾಗಿದ್ದ ನೀರು ತುಂಬಿದ ಹೊಂಡದಲ್ಲಿ ಕರ್ನಾ ಟಕದ ವಲಸೆ ಕಾರ್ಮಿಕ ಕೊಲೆಗೈಯ್ಯ ಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಓರ್ವನನ್ನು ಕಾಸರಗೋಡು

ಕುಂಬಳೆ: ಬಿಸಿಲಿನ ಬೇಗೆ ಮುಂದುವರಿಯುತ್ತಿರುವ ಮಧ್ಯೆ ಕುಂಬಳೆಯಲ್ಲಿ ಆಟೋ ಚಾಲಕ ಸೂರ್ಯಾಘಾತದಿಂದ ಗಾಯ ಗೊಂಡ ಘಟನೆ ನಡೆದಿದೆ. ಕುಂಬಳೆ ಸ್ಟ್ಯಾಂಡ್ನ ಆಟೋ ಚಾಲಕ ನೌಶಾದ್ (27) ಗಾಯಗೊಂಡಿ ದ್ದಾರೆ. ಇವರನ್ನು ಕುಂಬಳೆ ಕಮ್ಯೂನಿಟಿ ಹೆಲ್ತ್

ತಿರುವನಂತಪುರ: ಸುಡು ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಉಪಯೋಗ ದಿನೇ ದಿನೇ ಪರಾಕಾಷ್ಟೆಗೇರತೊಡಗಿದ್ದು, ಅದಕ್ಕೆ ಹೊಂದಿಕೊಂಡು ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ವಿದ್ಯುನ್ಮಂಡಳಿ ಇನ್ನೂ ತಯಾರಾಗದೇ ಇರುವುದು ಕೇರಳವನ್ನು ಕತ್ತಲತ್ತ ಸಾಗುವಂತೆ ಮಾಡತೊಡಗಿದೆ. ವಿದ್ಯುತ್ ಉಪಯೋಗ

ಬದಿಯಡ್ಕ: ವ್ಯಕ್ತಿಯೊಬ್ಬರು ಗಲ್ಫ್ನಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಬಳಿಯ ಕನಕಪ್ಪಾಡಿ ನಿವಾಸಿಯೂ ಪ್ರಸ್ತುತ ತೊಕ್ಕೋಟಿನಲ್ಲಿ ವಾಸಿಸುತ್ತಿದ್ದ ಹೆನ್ರಿ ಡಿ’ಸೋಜಾ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಇವರು ಕಾಸರಗೋಡು-ಬದಿಯಡ್ಕ ರೂಟ್ನಲ್ಲಿ ಸಂಚರಿ

ಕಾಸರಗೋಡು: ನಗರದ ನುಳ್ಳಿ ಪ್ಪಾಡಿಯ ಬಹು ಅಂತಸ್ತು ಕಟ್ಟಡದಲ್ಲಿ ಲಿಫ್ಟ್ ನಿರ್ಮಿಸಲೆಂದು ತೋಡಲಾಗಿದ್ದ ನೀರು ತುಂಬಿದ ಹೊಂಡದಲ್ಲಿ ಕರ್ನಾ ಟಕದ ವಲಸೆ ಕಾರ್ಮಿಕ ಕೊಲೆಗೈಯ್ಯ ಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಓರ್ವನನ್ನು ಕಾಸರಗೋಡು

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page