
ಕಾಸರಗೋಡು: ಚಿನ್ನ ಕಳವುಗೈದಿರುವುದಾಗಿ ಹೊರಿಸಲಾದ ಆರೋಪದಿಂದ ಮನನೊಂದು ಆಲಂಪಾಡಿ ನಾಲತ್ತಡ್ಕ ನಿವಾಸಿ ಜಸೀಲಾ (24) ಎಂಬಾಕೆ ವಿಷಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿ ಮನೆಯ ನೆರೆಮನೆ ನಿವಾಸಿಯಾದ ಮಹಿಳೆಯನ್ನು ಬಳಿಕ ವಿದ್ಯಾನಗರ ಠಾಣೆಯ ಎಸ್ಐ ಸಫ್ವಾನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ ಬೆಂಚ್ಕೋರ್ಟ್ಗೆ ಸಮೀಪದ ಆಯಿಷಾ (48) ಬಂಧಿತಳಾದ ಆರೋಪಿ. ನಂತರ ನ್ಯಾಯಾಲಯದ ಆದೇಶ ಪ್ರಕಾರ ಆಕೆಯನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಆಕೆಯ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ವಿಷಪ್ರಾಶನಗೈದ …
Read more “ಜಸೀಲಾ ಆತ್ಮಹತ್ಯೆ ಪ್ರಕರಣ: ನೆರೆಮನೆ ನಿವಾಸಿ ಮಹಿಳೆ ಸೆರೆ”
ಬದಿಯಡ್ಕ: 3.01 ಗ್ರಾಂ ಎಂಡಿಎಂಎ ಹಾಗೂ 16,700 ರೂಪಾಯಿ ಸಹಿತ ಯುವಕನನ್ನು ಬಂಧಿಸಲಾಗಿದೆ. ಚೆಂಗಳ ರಹ್ಮತ್ ನಗರದ ಮನಿಯಡ್ಕಂ ನಿವಾಸಿ ಸಿ.ಝೆಡ್. ನುಹ್ಮ (25) ಎಂಬಾತನನ್ನು ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ನೇತೃತ್ವದ ತಂಡ ಬಂಧಿಸಿದೆ. ನಿನ್ನೆ ಮಧ್ಯಾಹ್ನ 1.30ರ ವೇಳೆ ನೀರ್ಚಾಲು ಬಳಿಯ ಕನ್ಯೆಪ್ಪಾಡಿಯಿಂದ ಈತನನ್ನು ಬಂಧಿಸಲಾಗಿದೆ. ಎಸ್ಐ ಪಿ. ರೂಪೇಶ್ ಹಾಗೂ ಪೊಲೀಸರು ಪಟ್ರೋಲಿಂಗ್ ನಡೆಸುತ್ತಾ ಕನ್ಯೆಪ್ಪಾಡಿಗೆ ತಲುಪಿದ್ದರು. ಈ ವೇಳೆ ಅಲ್ಲಿದ್ದ ಯುವಕ ಪೊಲೀಸರನ್ನು ಕಂಡು ಓಡಿ ಪರಾರಿಯಾಗಲು ಯತ್ನಿಸಿದ್ದನು. ಇದರಿಂದ ಸಂಶಯಗೊಂಡ …
Read more “ಪೊಲೀಸರನ್ನು ಕಂಡು ಪರಾರಿಯಾಗಲೆತ್ನ ಎಂಡಿಎಂಎ ಸಹಿತ ಯುವಕ ಸೆರೆ”





ಕಾಸರಗೋಡು: ಕೇರಳವನ್ನು ಕೇಂದ್ರವನ್ನಾಗಿಸಿ ನಡೆಸುತ್ತಿರುವ ಅಕ್ರಮ ಅವಯವ ಅವ್ಯವಹಾರ ದಂಧೆಯ ಪ್ರಧಾನ ಸೂತ್ರಧಾರ ಕಾಸರಗೋಡು ಮುಹಮ್ಮದ್ ನಜೀಬ್ ಕಲ್ಲಟ್ರನ ಕಳನಾಡಿನಲ್ಲಿ ರುವ ಮನೆ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಇ.ಡಿ ದಾಳಿ ನಡೆಸುತ್ತಿದೆ. ಎರ್ನಾಕುಳಂ,

ಕಾಸರಗೋಡು: ಹಳೆ ಬಸ್ ನಿಲ್ದಾಣದ ಬಳಿಯ ಆಶಾ ಹೋಟೆಲ್ ಮಾಲಕರಾಗಿದ್ದ ಪುರುಷೋತ್ತಮನ್ (85) ನಿಧನ ಹೊಂದಿದರು. ನುಳ್ಳಿಪ್ಪಾಡಿ ತಳಂಗರೆ ಕ್ಲಸ್ಟರ್ ಸೌಪರ್ಣಿಕ ನಿವಾಸದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಲಲಿತ, ಮಕ್ಕಳಾದ ಉಮೇಶ್ (ಆಶಾ ಹೋಟೆಲ್

ಬಂದ್ಯೋಡು: ಫಿರ್ದೌಸ್ ಬಸ್ ಕಂಡಕ್ಟರ್ ಆಗಿದ್ದ ಯೂಸಫ್ ಸಾಹಿದ್ (65) ನಿಧನ ಹೊಂದಿದರು. ಮೊಗ್ರಾಲ್ ನಿವಾಸಿಯಾದ ಇವರು ಬಂದ್ಯೋಡು ಅಡ್ಕದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಸಾರ, ಮಕ್ಕಳಾದ ಶೇಖ್ ಮುಹಮ್ಮದ್ ಸಿಯಾನ್, ಸನ, ಫಾತಿಮ,

ಕಾಸರಗೋಡು: ಸಮಾಜಘಾತಕರನ್ನು ಹಾಗೂ ಅಪರಾಧ ಕೃತ್ಯಗಳನ್ನು ಮಟ್ಟಾ ಹಾಕಲು ಹೊಸ ಕ್ರಿಯಾ ಯೋಜನೆಗೆ ರೂಪು ನೀಡಲಾಗುವುದೆಂದು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯಾಗಿ ನಿನ್ನೆ ಕರ್ತವ್ಯ ವಹಿಸಿಕೊಂಡ ಕಾಸರಗೋಡು ಜಿಲ್ಲೆಯವರೇ ಆಗಿರುವ ಪಿ. ನಿತಿನ್ರಾಜ್ ಹೇಳಿದ್ದಾರೆ.

ಕಾಸರಗೋಡು: ಕೇರಳವನ್ನು ಕೇಂದ್ರವನ್ನಾಗಿಸಿ ನಡೆಸುತ್ತಿರುವ ಅಕ್ರಮ ಅವಯವ ಅವ್ಯವಹಾರ ದಂಧೆಯ ಪ್ರಧಾನ ಸೂತ್ರಧಾರ ಕಾಸರಗೋಡು ಮುಹಮ್ಮದ್ ನಜೀಬ್ ಕಲ್ಲಟ್ರನ ಕಳನಾಡಿನಲ್ಲಿ ರುವ ಮನೆ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಇ.ಡಿ ದಾಳಿ ನಡೆಸುತ್ತಿದೆ. ಎರ್ನಾಕುಳಂ,

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page