
ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕರೆ, ಪೂಚಕ್ಕಾಡ್ ಅನಿವಾಸಿಯ ಮನೆಯಿಂದ 45 ಪವನ್ ಚಿನ್ನಾಭರಣ ಹಾಗೂ 5೦,೦೦೦ ರೂ. ಕಳವುಗೈದ ಪ್ರಕರಣದ ಆರೋಪಿಯನ್ನು ಸ್ಥಳಕ್ಕೆ ತಲುಪಿಸಿ ಪರಿಶೀಲನೆ ನಡೆಸಲಾಯಿತು. ತಮಿಳುನಾಡು ಮೇಟುಪಾಳಯಂ ನಿವಾಸಿ ರಾಜನ್ ಯಾನೆ ಅಣ್ಣಾಚಿರಾಜನ್ನನ್ನು ಪೂಚಕ್ಕಾಡ್ ಅರಯಾಲ್ತರದ ಅನಿವಾಸಿ ಅಬ್ದುಲ್ ಮಜೀದ್ರ ಮನೆಗೆ ಕರೆತಂದು ಹೇಳಿಕೆ ದಾಖಲಿಸಲಾಗಿದೆ. ಮೇ ೯ರಂದು ರಾತ್ರಿ ಅಬ್ದುಲ್ ಮಜೀದ್ರ ಮನೆಯಿಂದ ಕಳವು ನಡೆದಿತ್ತು. ಮನೆ ಮಂದಿ ಸಂಬಂಧಿಕರ ಮನೆಗೆ ತೆರಳಿದಾಗ ಕಳವು ನಡೆಸಲಾಗಿತ್ತು. ನೆರೆಮನೆಯಿಂದ ಪಿಕ್ಕಾಸು ತೆಗೆದುಕೊಂಡು …
Read more “45 ಪವನ್ ಚಿನ್ನಾಭರಣ ಕಳವು: ಆರೋಪಿ ಅಣ್ಣಾಚಿ ರಾಜನ್ನನ್ನು ಸ್ಥಳಕ್ಕೆ ಕರೆತಂದು ಹೇಳಿಕೆ ದಾಖಲು”
ಕಾಸರಗೋಡು: ಪತಿ ಮನೆಯಲ್ಲಿ ಯುವತಿ ರಾಸಾಯನಿಕ ದ್ರವ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಎಂ.ಪಿ. ವಿನೀಶ್ ಕುಮಾರ್ ನತೃತ್ವದ ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚರ್ಲಡ್ಕದ ಅಬ್ಬಾಸ್-ಸಫಿಯ ದಂಪತಿ ಪುತ್ರಿ ಹಾಗೂ ಚೆಂಗಳ ಪಾಣಲಂನ ಮೊಹಮ್ಮದ್ ಆದಿಲ್ನ ಪತ್ನಿ ಎಂ.ಕೆ. ಫಾತಿಮ್ಮತ್ ಸುಬೈದ (24) ರಾಸಾಯನಿಕ ದ್ರವ್ಯ ಸೇವಿಸಿ ಆತ್ಮಹತ್ಯೆಗೈದ ಯುವತಿ. ಈ ಬಗ್ಗೆ ಆಕೆಯ ಸಹೋದರ ಎಂ.ಕೆ. ಅಬ್ದುಲ್ ವಾಸಿಲ್ ನೀಡಿದ ದೂರಿನಂತೆ ಸುಬೈದಾರ ಪತಿ ಮೊಹಮ್ಮದ್ ಆದಿಲ್ (27) ವಿರುದ್ಧ …
Read more “ವರದಕ್ಷಿಣೆ ಕಿರುಕುಳ ಆರೋಪ: ರಾಸಾಯನಿಕ ಸೇವಿಸಿ ಯುವತಿ ಸಾವು: ಪತಿ ಸೆರೆ”





ಪೈವಳಿಕೆ: ಬಾಯಾರುಪದವು ಜಂಕ್ಷನ್ನಲ್ಲಿ ಹೈಮಾಸ್ಟ್ ದೀಪ ಕೆಟ್ಟು ಹೋಗಿ ಹಲವಾರು ತಿಂಗಳು ಕಳೆದರೂ ದುರಸ್ತಿಗೆ ಕ್ರಮಕೈಗೊಳ್ಳದಿರುª ÀÅದು ಸ್ಥಳೀಯರಿಗೆ ಸಮಸ್ಯೆಯಾಗಿದೆ. ಈ ಪ್ರದೇಶÀದಲ್ಲಿ ಎರಡು ಬ್ಯಾಂಕ್ಗಳು, ಹಲವು ಅಂಗಡಿಗಳು , ಆಟೋ ನಿಲ್ದಾಣಗಳು ಕಾರ್ಯಾಚರಿಸುತ್ತಿದ್ದು,

ಕಾಸರಗೋಡು: ರೈಲ್ವೇ ನಿಲ್ದಾಣದಲ್ಲಿ ಮರೆತುಹೋದ ೬೩ ಸಾವಿರ ರೂಪಾಯಿಗಳಿದ್ದ ಬ್ಯಾಗನ್ನು ಮುಖ್ಯೋಪಾಧ್ಯಾಯಿನಿಗೆ ಮರಳಿ ತಲುಪಿಸಿ ರೈಲ್ವೇ ಶುಚೀಕರಣ ಸಿಬ್ಬಂದಿ ಸಜಿನಿ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ. ತಳಂಗರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋ ಪಾಧ್ಯಾಯಿನಿ

ಮಂಜೇಶ್ವರ: ಪಾವೂರು ಕೋಡಿ ದಿ| ಬಿರ್ಮಣ ಭಂಡಾರಿ ಅವರ ಪತ್ನಿ, ಕಾಸರಗೋಡು ಅಂಚೆ ಕಚೇರಿಯ ನಿವೃತ್ತ ಉದ್ಯೋಗಿ ಪ್ರೇª೧ÀÄ ಭಂಡಾರಿ (70) ನಿಧನ ಹೊಂದಿದರು. ಮೃತರು ಮಕ್ಕಳಾದ ಹರಿಕಿರಣ್, ಶಿವಪ್ರಸಾದ್, ಪ್ರಕಾಶ್ ಅಲ್ಲದೆ ಸೊಸೆಯಂದಿರು,

ಮಂಜೇಶ್ವರ: ವರ್ಕಾಡಿ ಸುಂಕದ ಕಟ್ಟೆ ನಿವಾಸಿ ಮುಹಮ್ಮದ್ ಎಂ.ಎಸ್ (85) ನಿಧನ ಹೊಂದಿದರು. ಮೃತರು ಪತ್ನಿ, ಐಸಮ್ಮ, ಮಕ್ಕಳಾದ ಸಿದ್ದಿಕ್ (ಮಂಜೇಶ್ವರ ತಾಲೂಕು ಕಚೇರಿ ಉದ್ಯೋಗಿ), ಇಬ್ರಾಹಿಂ, ಅಬ್ದುಲ್ ಖಾದರ್ ಹಾಗೂ ಅಪಾರ ಬಂಧು

ಪೈವಳಿಕೆ: ಬಾಯಾರುಪದವು ಜಂಕ್ಷನ್ನಲ್ಲಿ ಹೈಮಾಸ್ಟ್ ದೀಪ ಕೆಟ್ಟು ಹೋಗಿ ಹಲವಾರು ತಿಂಗಳು ಕಳೆದರೂ ದುರಸ್ತಿಗೆ ಕ್ರಮಕೈಗೊಳ್ಳದಿರುª ÀÅದು ಸ್ಥಳೀಯರಿಗೆ ಸಮಸ್ಯೆಯಾಗಿದೆ. ಈ ಪ್ರದೇಶÀದಲ್ಲಿ ಎರಡು ಬ್ಯಾಂಕ್ಗಳು, ಹಲವು ಅಂಗಡಿಗಳು , ಆಟೋ ನಿಲ್ದಾಣಗಳು ಕಾರ್ಯಾಚರಿಸುತ್ತಿದ್ದು,

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page