
ಕಾಸರಗೋಡು: ಜಿಲ್ಲೆಯ ಒಟ್ಟು 38 ಗ್ರಾಮ ಪಂಚಾಯತ್ಗಳ ಪೈಕಿ 37ರಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆದಿದೆ. ಇದರಲ್ಲಿ 18 ಪಂಚಾಯತ್ಗಳಲ್ಲಿ ಯುಡಿಎಫ್, 14ರಲ್ಲಿ ಎಲ್ಡಿಎಫ್, ೫ರಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಯುಡಿಎಫ್ನಲ್ಲಿ 12 ಪಂಚಾಯತ್ಗಳಲ್ಲಿ ಅಧ್ಯಕ್ಷ ಸ್ಥಾನ ಮುಸ್ಲಿಂ ಲೀಗ್ಗೆ, 5 ಪಂ.ಗಳಲ್ಲಿ ಕಾಂಗ್ರೆಸ್ಗೆ ಲಭಿಸಿದೆ. ಇದೇ ವೇಳೆ ಯುಡಿಎಫ್ಗೆ ಬಹುಮತವುಳ್ಳ ದೇಲಂಪಾಡಿ ಪಂಚಾಯತ್ನಲ್ಲಿ ಸಿಪಿಎಂ ಬಂಡುಕೋರ ನೇತಾರ ಎ. ಮುಸ್ತಫ ಹಾಜಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಎಲ್ಡಿಎಫ್ಗೆ ಅಧಿಕಾರ ಲಭಿಸಿದ 14 ಪಂಚಾಯತ್ಗಳಲ್ಲೂ ಅಧ್ಯಕ್ಷ ಸ್ಥಾನ …
Read more “ಜಿಲ್ಲೆಯ 18 ಪಂಚಾಯತ್ಗಳಲ್ಲಿ ಯುಡಿಎಫ್, 14ರಲ್ಲಿ ಎಲ್ಡಿಎಫ್, 5ರಲ್ಲಿ ಬಿಜೆಪಿ”
ಮೀಯಪದವು : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ 141ನೇ ಸಂಸ್ಥಾಪನಾ ದಿನವನ್ನು ಆಚರಿಸ ಲಾಯಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮೀಯಪದವಿನ ಪಕ್ಷದ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಮಂಡಲ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಾಮೋದರ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕಮಲಾಕ್ಷಿ ಕೆ, ಮೀಂಜ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಂಜಾ, ಪಂಚಾಯತ್ ಸದಸ್ಯೆ ಸೌಮ್ಯ ಕಳಿಯೂರು, ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ …

ಕುಂಬಳೆ: ಬೇಸಿಗೆಯ ಮಳೆ ಬಿಸಿಗೆ ಅಲ್ಪ ತಂಪು ಎರಚಿದ ಮಧ್ಯೆ ಕುಂಬಳೆಯಲ್ಲಿ ನೀರು ಕಟ್ಟಿ ನಿಂತು ಸಮಸ್ಯೆ ಸೃಷ್ಟಿಯಾಗಿದೆ. ಕುಂಬಳೆ ಪೇಟೆಯಲ್ಲಿ ಬದಿಯಡ್ಕ, ಮುಳ್ಳೇರಿಯ, ಪೇರಾಲ್ ಕಣ್ಣೂರು ಭಾಗಗಳಿಗೆ ತೆರಳುವ ಬಸ್ ತಂಗುದಾಣದ ಬಳಿಯಲ್ಲೇ

ಕಾಸರಗೋಡು: ಮಂಜೇಶ್ವರ, ಕಾಸರಗೋಡು ವಿಧಾನಸಭಾ ಮಂಡಲಗಳಲ್ಲಿ ಐಕ್ಯರಂಗದ ಅಭ್ಯರ್ಥಿಗಳು ಸುಲಭದಲ್ಲಿ ಜಯಗಳಿಸುವರೆಂದು ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ನುಡಿದರು. ಪ್ರೆಸ್ಕ್ಲಬ್ನ ಮೀಟ್ ದ ಪ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಈ ಎರಡು ಮಂಡಲಗಳಲ್ಲಿ ಐಕ್ಯರಂಗಕ್ಕೆ

ಕುಂಬಳೆ: ಶಾಂತಿಪಳ್ಳದಿಂದ ಭಾಸ್ಕರನಗರ ವರೆಗಿರುವ ರಸ್ತೆ ಬದಿಯಲ್ಲಿ ತ್ಯಾಜ್ಯ ತಂದೆಸೆಯುವವರು ಇನ್ನು ಜಾಗ್ರತೆ ವಹಿಸದಿದ್ದರೆ ಸಮಸ್ಯೆಯಾಗಲಿದೆ. ರಸ್ತೆ ಬದಿಯಲ್ಲಿ ತ್ಯಾಜ್ಯವನ್ನು ಉಪೇಕ್ಷಿಸುತ್ತಿರುವ ಹಿನ್ನೆಲೆಯಲ್ಲಿ ನವೋದಯ ಫ್ರೆಂಡ್ಸ್ ಕ್ಲಬ್ ಈ ಪರಿಸರದಲ್ಲಿ ಸೋಲಾರ್ ಕ್ಯಾಮರಾ ಸ್ಥಾಪಿಸಿದೆ.

ಕಾಸರಗೋಡು: ಬಿರು ಬೇಸಿಗೆಯ ಬಿಸಿಲ ತಾಪವನ್ನು ಗಣನೆಗೆ ತೆಗೆಯದೆ ಅಭ್ಯರ್ಥಿಗಳು ಓಡಾಟದಲ್ಲಿ ನಿರತರಾಗಿದ್ದಾರೆ. ಎಂಡೋಸಲ್ಫಾನ್ ದುರಂತ ಮಳೆ ಸುರಿದ ಬದಿಯಡ್ಕ ಪಂಚಾಯತ್ನಲ್ಲಿ ಕಾಸರಗೋಡು ಮಂಡಲ ಐಕ್ಯರಂಗದ ಅಭ್ಯರ್ಥಿ ಕಲ್ಲಟ್ರ ಮಾಹಿನ್ ಹಾಜಿ ಪ್ರಚಾರ ನಡೆಸಿದರು.

ಕುಂಬಳೆ: ಬೇಸಿಗೆಯ ಮಳೆ ಬಿಸಿಗೆ ಅಲ್ಪ ತಂಪು ಎರಚಿದ ಮಧ್ಯೆ ಕುಂಬಳೆಯಲ್ಲಿ ನೀರು ಕಟ್ಟಿ ನಿಂತು ಸಮಸ್ಯೆ ಸೃಷ್ಟಿಯಾಗಿದೆ. ಕುಂಬಳೆ ಪೇಟೆಯಲ್ಲಿ ಬದಿಯಡ್ಕ, ಮುಳ್ಳೇರಿಯ, ಪೇರಾಲ್ ಕಣ್ಣೂರು ಭಾಗಗಳಿಗೆ ತೆರಳುವ ಬಸ್ ತಂಗುದಾಣದ ಬಳಿಯಲ್ಲೇ

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page