
ಕಾಸರಗೋಡು: ಶಾಲಾ ಪ್ರವೇಶೋತ್ಸವದಂಗವಾಗಿ ಎಸ್ಎಫ್ಐ ಸ್ಥಾಪಿಸಿದ್ದ ಬ್ಯಾನರ್ನ್ನು ಪೊಲೀಸರು ತೆರವುಗೊಳಿಸಿರುವುದನ್ನು ಪ್ರತಿಭಟಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮ ಪಂಚಾಯತ್ ಅಧ್ಯಕ್ಷರೂ ಸೇರಿದಂತೆ 42 ಮಂದಿ ವಿರುದ್ಧ ಅಂಬಲತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುಲ್ಲೂರು ಪೆರಿಯ ಪಂಚಾಯತ್ ಅಧ್ಯಕ್ಷೆ ಸಿ.ಕೆ. ಸಬಿತ, ಜ್ಯೋತಿಬಸು,ಅನೂಪ್,ಮಂಜೂಷ, ನಾರಾಯಣ ಬಂಗ್ಲಾವ್ ಸೇರಿದಂತೆ ೪೨ ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪುಲ್ಲೂರು ಇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಪ್ರವೇಶೋತ್ಸವ ದಂಗವಾಗಿ ಎಸ್ಎಫ್ಐ ಸ್ವಾಗತ ಬ್ಯಾನರ್ ಸ್ಥಾಪಿಸಿತ್ತು. ಶಾಲೆಯಲ್ಲಿ ವಿದ್ಯಾರ್ಥಿ ರಾಜಕೀಯ ಸಲ್ಲದೆಂಬ ನಿಲುವನ್ನು ಪ್ರಸ್ತುತ ಶಾಲೆಯ …
ಕಾಸರಗೋಡು: ಶಾಲಾ ಮಕ್ಕಳನ್ನು ಹೇರಿಕೊಂಡು ಸಾಗುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯ ಮಾವುಂಗಲ್ ಮೂಲಕಂಡಂ ಅಂಡರ್ಪಾಸ್ನಡಿಯಲ್ಲಿ ಸಿಲುಕಿ ಮಗುಚುವ ಹಂತಕ್ಕೆ ತಲುಪಿದ್ದು, ಅದೃಷ್ಟವಶಾತ್ ಅಪಾಯದಿಂದ ಮಕ್ಕಳು ಪಾರಾಗಿದ್ದಾರೆ. ನೆಲ್ಲಿತ್ತರ- ವಣ್ಣಾಟ್ ಮೂಲಕ ವೆಳ್ಳಿಕ್ಕೋತ್ಗೆ ತೆರಳುವ ಸದ್ಗುರು ಶಾಲೆಯ ಬಸ್ ನಿನ್ನೆ ಸಂಜೆ ಅಪಾಯಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿ ಚರಂಡಿ ನಿರ್ಮಾಣ ಇಲ್ಲಿ ಅರ್ಧದಲ್ಲೇ ನಿಂತಿದೆ. ಪುಲ್ಲೂರು ತೋಡಿಗೆ ಹರಿದುಹೋಗಬೇಕಾದ ನೀರು ನಿರ್ಮಾಣದ ಲೋಪದಿಂದಾಗಿ ಅಂಡರ್ ಪ್ಯಾಸೇಜ್ನಲ್ಲಿ ಕಟ್ಟಿ ನಿಲ್ಲುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದರಿಂದಾಗಿ ಅಂಡರ್ ಪ್ಯಾಸೇಜ್ನ …
Read more “ಅಂಡರ್ ಪಾಸ್ನಲ್ಲಿ ಕಟ್ಟಿ ನಿಂತ ನೀರು: ಅಪಾಯಕ್ಕೀಡಾದ ಶಾಲಾ ಬಸ್; ಮಕ್ಕಳು ಪಾರು”

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ಉಪ್ಪಳ: ಮದ್ರಸದಿಂದ ಮನೆಗೆ ನಡೆದು ಹೋಗುತ್ತಿದ್ದ ಬಾಲಕಿಯನ್ನು ಬೆದರಿಸಿದ ಬಗ್ಗೆ ವಿಚಾರಿಸಲು ಹೋದ ಯುವಕರಿಗೆ ಹೆಲ್ಮೆಟ್ನಿಂದ ಹೊಡೆದು ಬಳಿಕ ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾದ ಸೈಫುದ್ದೀನ್ ಯಾನೆ

ಬದಿಯಡ್ಕ: ಕೆಡೆಂಜಿ ನಿವಾಸಿಯೂ, ಬದಿಯಡ್ಕ ಪೇಟೆಯಲ್ಲಿ ವ್ಯಾಪಾರಿಯಾಗಿರುವ ಮೋಹನ್ ನಾಯ್ಕ್ (65) ನಿಧನ ಹೊಂದಿದರು. ಇವರು ಬದಿಯಡ್ಕ ಪೇಟೆಯಲ್ಲಿ ರವಿಕಿರಣ್ ಫೂಟ್ ವೇರ್ ವ್ಯಾಪಾರ ಸಂಸ್ಥೆಯ ಮಾಲಕ ನಾಗಿದ್ದಾರೆ. ನಿನ್ನೆ ಬೆಳಿಗ್ಗೆ ಇವರಿಗೆ ಅಸೌಖ್ಯ

ಹೊಸದುರ್ಗ: ಅಲಾಮಿಪಳ್ಳಿ ಪೆಟ್ರೋಲ್ ಬಂಕ್ ಸಮೀಪದ ಶ್ರೀ ರಾಜರಾಜೇಶ್ವರಿ ಮೂಕಾಂಬಿಕಾ ಕ್ಷೇತ್ರದಿಂದ ಕಳವು ಯತ್ನ ನಡೆಸಲಾಗಿದೆ. ಕಳ್ಳನನ್ನು ಕಯ್ಯಾರೆ ಸ್ಥಳೀಯರು ಸೆರೆಹಿಡಿದಿದ್ದಾರೆ. ನಿನ್ನೆ ಮುಂಜಾನೆ 2 ಗಂಟೆಗೆ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಬಳಾಲ್

ಅಡೂರು: ತೋಟಕ್ಕೆ ತೆರಳಿದ ಗೃಹಿಣಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ಅಡೂರು ಬಳಿಯ ಮಲ್ಲಂಪಾರೆ ತಿಮ್ಮನಗುಂಡಿ ನಿವಾಸಿ ದಿ| ಚೋಮಣ್ಣ ನಾಯ್ಕ್ರ ಪತ್ನಿ ಗುಲಾಬಿ ಬಾ (68) ನಾಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಅಡಿಕೆ ಹೆಕ್ಕಲೆಂದು ಇವರು ತೋಟಕ್ಕೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page