
ಹೊಸಂಗಡಿ: ಯುವತಿ ಹಾಗೂ ಗೆಳೆಯನನ್ನು ವಸತಿಗೃಹದಲ್ಲಿ ನಗ್ನರನ್ನಾಗಿ ಮಾಡಿದ ಬಳಿಕ ಫೊಟೋ ತೆಗೆದು 2 ಲಕ್ಷ ರೂ. ಅಪಹರಿಸಲು ಯತ್ನಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಕುಂಜತ್ತೂರಿನ ಪಿ.ಎಂ. ಅಬೂಬಕ್ಕರ್ (40)ನನ್ನು ಮಂಗಳೂರಿನಿಂದ ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಪ್ರಕರಣದ 5ನೇ ಆರೋಪಿಯಾಗಿದ್ದಾನೆ ಈತನೆಂದು ಪೊಲೀಸರು ತಿಳಿಸಿದ್ದಾರೆ. 2026 ಜನವರಿ 14ರಂದು ಮಧ್ಯಾಹ್ನ 12 ಗಂಟೆಗೆ ಹೊಸಂಗಡಿ ಪೇಟೆಯ ವಸತಿಗೃಹವೊಂದರಲ್ಲಿ ಕೇಸಿಗೆ ಆಸ್ಪದವಾದ ಘಟನೆ ನಡೆದಿದೆ. ಯುವತಿ ಹಾಗೂ ಗೆಳೆಯ ವಸತಿಗೃಹದ 206ನೇ ನಂಬ್ರ ಕೊಠಡಿಯಲ್ಲಿದ್ದರು. ಈ ಸಮಯದಲ್ಲಿ …
ಬಂದಡ್ಕ: ಮನೆಯ ಅಡುಗೆ ಕೊಠಡಿ ಯೊಳಗೆ ನುಗ್ಗಿ ಒಲೆ ಬಳಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಮುದುಡಿಕೊಂಡ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದ್ದು ಮನೆಯವರು ಅದನ್ನು ನೋಡಿ ಬೆಚ್ಚಿಬಿದ್ದ ಘಟನೆ ನಡೆದಿದೆ. ಬಂದಡ್ಕ ಸಮೀಪದ ಮಾಣಿಮೂಲೆ ಪಿ.ಕೆ. ಬಾಲಕೃಷ್ಣನ್ ಎಂಬವರ ಮನೆಯ ಅಡುಗೆ ಕೊಠಡಿಯ ಒಲೆ ಬಳಿ ಇರಿಸಲಾಗಿದ್ದ ಪಾತ್ರೆಗಳ ಎಡೆಯಲ್ಲಿ ಕಾಳಿಂಗ ಸರ್ಪ ಅವಿತುಕೊಂಡಿತ್ತು. ಅಡುಗೆ ಕೊಠಡಿಯ ಬಾಗಿಲು ತೆರೆದಿಟ್ಟ ಸಂದರ್ಭದಲ್ಲಿ ಕಾಳಿಂಗ ಸರ್ಪ ಕೊಠಡಿಯೊಳಗೆ ಪ್ರವೇಶಿಸಿದ್ದಿರ ಬಹುದೆಂದು ಅಂದಾಜಿಸಲಾಗಿದೆ. ಮನೆಯವರು ಅಡುಗೆ ತಯಾರಿಸಲು ಒಲೆ ಬಳಿ ಬಂದಾಗ …
Read more “ಅಡುಗೆ ಕೋಣೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ: ಬೆಚ್ಚಿ ಬಿದ್ದ ಮನೆಯವರು”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page