
ಕಾಸರಗೋಡು: ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ವಿವಿಧ ಸ್ಪರ್ಧೆಗಳು ಮುಂದುವರಿಯುತ್ತಿದ್ದು ಇಂದು ಸಮಾಪ್ತಿಯಾಗಲಿದೆ. ನಿನ್ನೆ ರಾತ್ರಿವರೆಗೆ ನಡೆದ ಸ್ಪರ್ಧೆಗಳಲ್ಲಿ ಕಾಸರಗೋಡು ಉಪಜಿಲ್ಲೆ ೭೫೮ ಅಂಕ ಪಡೆದು ಪ್ರಥಮ ಸ್ಥಾನದಲ್ಲಿದೆ. ಹೊಸದುರ್ಗ ಉಪಜಿಲ್ಲೆ ೭೨೭, ಚೆರುವತ್ತೂರು 682 ಅಂಕ ಪಡೆದು ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡಿದೆ. ಕುಂಬಳೆ ಉಪಜಿಲ್ಲೆ, ಬೇಕಲ, ಚಿತ್ತಾರಿಕಲ್, ಮಂಜೇಶ್ವರ ಉಪಜಿಲ್ಲೆಗಳು ನಂತರದ ಸ್ಥಾನದಲ್ಲಿವೆ. ಶಾಲಾ ಮಟ್ಟದಲ್ಲಿ ಅರೆಬಿಕ್ನಲ್ಲಿ ಯುಪಿ ವಿಭಾಗ- ಅಲ್ಬುಕಾರಿಯ ಇ.ಎಂ. ಸ್ಕೂಲ್ ಕುನ್ನುಂಗೈ 30 ಅಂಕ ಪಡೆದಿದೆ. ಎಚ್ಎಸ್ ವಿಭಾಗದಲ್ಲಿ ಕಾಞಂಗಾಡ್ …
Read more “ಕಂದಾಯ ಜಿಲ್ಲಾ ಶಾಲಾ ಕಲೋತ್ಸವ: ಉಪಜಿಲ್ಲೆ ಹಾಗೂ ಶಾಲಾ ಮಟ್ಟದಲ್ಲಿ ಗಳಿಸಿದ ಅಂಕಗಳು”
ಮಂಜೇಶ್ವರ: ಪಂಚಾಯತ್ನಲ್ಲಿ ಯುಡಿಎಫ್ ಆಡಳಿತಕ್ಕೇರಿದೆ. ಅಧ್ಯಕ್ಷರಾಗಿ 12ನೇ ವಾರ್ಡ್ನ ಲೀಗ್ ಸದಸ್ಯ ಬಶೀರ್ ಕನಿಲ, ಉಪಾಧ್ಯಾಕ್ಷರಾಗಿ 8ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಫಾತಿಮ್ಮತ್ ಜೌರ ಆಯ್ಕೆಯಾಗಿದ್ದಾರೆ. ಪಂಚಾಯತ್ ಒಟ್ಟು 24 ವಾರ್ಡ್ ಹೊಂದಿದೆ. 14 ಯುಡಿಎಫ್, 6 ಬಿಜೆಪಿ, 1 ಪಿಡಿಪಿ, 2 ಎಸ್.ಡಿ.ಪಿ.ಐ, 1 ಸ್ವತಂತ್ರ ಸದಸ್ಯರನ್ನು ಹೊಂದಿದೆ. ಬಿಜೆಪಿಯಿಂದ ಅಧ್ಯಕ್ಷರ ಸ್ಥಾನಕ್ಕೆ ಪ್ರಕಾಶ್ ಹಾಗೂ ಉಪಾಧ್ಯಾಕ್ಷರ ಸ್ಥಾನಕ್ಕೆ ಬೇಬಿಲತಾ ಸ್ಪರ್ಧಿಸಿದ್ದು, ಪಿಡಿಪಿ, ಎಸ್.ಡಿ.ಪಿ.ಐ ಸದಸ್ಯರು ತಟಸ್ಥಗೊಂಡಿದ್ದರು. ಪಂಚಾಯತ್ ವ್ಯಾಪ್ತಿಯಲ್ಲಿ, ಶುಚೀಕರಣ, ಕುಡಿಯುವ ನೀರಿನ ಸಮಸ್ಯೆಗೆ …
Read more “ಮಂಜೇಶ್ವರ ಪಂಚಾಯತ್ ಯುಡಿಎಫ್ ಆಡಳಿತ ಸಮಸ್ಯೆ ಪರಿಶೀಲಿಸಿ ಪರಿಹಾರಕ್ಕೆ ಆದ್ಯತೆ- ನೂತನ ಅಧ್ಯಕ್ಷ”





ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು

ಕುಂಬಳೆ: ಅತೀ ವಿಶಾಲವಾದ ಕಟ್ಟಡ ಕುಂಬಳೆ ಮೃಗಾಸ್ಪತ್ರೆಗೆ ಇದ್ದರೂ ಇದರಿಂದ ಯಾವುದೇ ಪ್ರಯೋಜನ ಕೃಷಿಕರಿಗೆ ಲಭಿಸುತ್ತಿಲ್ಲವೆಂದು ದೂರ ಲಾಗಿದೆ. ಇಲ್ಲಿ ಮೃಗಗಳಿಗೆ ಚುಚ್ಚುಮದ್ದು ಇಲ್ಲ. ಔಷಧಿ ಇಲ್ಲ. ಇದರಿಂದಾಗಿ ಕ್ಷೀರ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಹಲವಾರು

ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸರು ಇಂದು ಮುಂಜಾನೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 11,40,000 ರೂ. ನಗದು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಕಣ್ಣೂರು ಅಳಿಕ್ಕಲ್

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ತೈಲ ಕಂಪೆನಿಗಳು ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 195/5- ರೂ.ನಂತೆ ಹೆಚ್ಚಳಮಾಡಿವೆ.ಇದರಿಂದಾಗಿ ಕೇರಳದಲ್ಲಿ 19

ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page