
ಅಡೂರು: ದೇಲಂಪಾಡಿ ಪಂಚಾಯತ್ನ ಪರಪ್ಪೆ ಎಂಬಲ್ಲಿ ಕಾಡಾನೆ ಹಾವಳಿಯಿಂದಾಗಿ ವ್ಯಾಪಕ ಕೃಷಿ ನಾಶ ಸಂಭವಿಸಿದೆ. ಪರಪ್ಪೆ ಪೊಕ್ಲಮೂಲೆ ಎಂಬಲ್ಲಿನ ಸಮೀರ್ರ ತೋಟಕ್ಕೆ ನುಗ್ಗಿದ ಕಾಡಾನೆಗಳು 10ಕ್ಕೂ ಹೆಚ್ಚು ತೆಂಗಿನ ಮರಗಳು, 12 ಕಂಗುಗಳು ಹಾಗೂ ಹಲವಾರು ಬಾಳೆಗಳನ್ನು ನಾಶಪಡಿಸಿವೆ. ಸಮೀರ್ರ ಸಹೋದರ ಅಶ್ರಫ್ರ ತೋಟಕ್ಕೂ ಕಾಡಾನೆ ನುಗ್ಗಿ ವ್ಯಾಪಕ ನಾಶನಷ್ಟ ಸೃಸ್ಟಿಸಿದೆ. ವಿಷಯ ತಿಳಿದು ಅರಣ್ಯಾಧಿಕಾರಿಗಳು ತಲುಪಿ ಆನೆಗಳನ್ನು ಓಡಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ.
ಪತ್ತನಂತಿಟ್ಟ: ಸಾಲದ ಹೊರೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆತ್ನಿಸಿದ ಮೂರು ಮಂದಿಯ ಕುಟುಂಬದ ಗೃಹಿಣಿ ಮೃತಪಟ್ಟರು. ಪತ್ತನಂತಿಟ್ಟ ಕೊಡುಮನ್ವೇಟಕ್ಕೋಟೆ ನಿವಾಸಿ ಲೀಲಾ (50) ಮೃತಪಟ್ಟವರು. ಪತಿ ನೀಲಾಂಭರನ್, ಪುತ್ರ ದಿಪಿನ್ ಕುಮಾರ್ ಎಂಬಿವರನ್ನು ಗಂಭೀರ ಸ್ಥಿತಿಯಲ್ಲಿ ಕೋಟ್ಟಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಬೆಳಿಗ್ಗೆ ಅಸ್ವಸ್ಥ ಸ್ಥಿತಿಯಲ್ಲಿದ್ದ ನೀಲಾಂಭರನ್ ಈ ವಿಷಯವನ್ನು ಸಂಬಂಧಿಕನಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ನೆರೆಮನೆಯವರು ತಲುಪಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಇವರನ್ನು ಕೂಡಲೇ ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ತಪಾಸಣೆಯಲ್ಲಿ ಲೀಲಾ ಮೃತಪಟ್ಟಿರುವುದು ಖಚಿತಪಡಿಸಲಾಗಿದೆ. ಉದ್ಯೋಗ …
Read more “ಸಾಲದ ಹೊರೆ: ಬ್ಯಾಂಕ್ನವರ ಬೆದರಿಕೆಯಿಂದ ಕುಟುಂಬ ಆತ್ಮಹತ್ಯೆಗೆತ್ನ; ಗೃಹಿಣಿ ಮೃತ್ಯು”
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ಕುಂಬಳೆ: ಇಚ್ಲಂಗೋಡು ಅಣೆಕಟ್ಟಿನ ಸಮೀಪ ಕಾಡಿನೊಳಗೆ ಕೋಳಿ ಅಂಕ ನಡೆಸುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ೯ ಕೋಳಿಗಳು ಹಾಗೂ 2750 ರೂ.ಗಳನ್ನು ವಶಪಡಿಸಲಾಗಿದೆ. ಕಾಸರಗೋಡು ಕೂಡ್ಲುವಿನ ಸಂತೋಷ್ (32), ಬಾಯಾರು ಕನ್ಯಾನದ ದಿಲೀಪ್
ಬದಿಯಡ್ಕ: ಯುವಕನೋ ರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಚೇಡಿಕಾನ ನಿವಾಸಿ ದಿ| ಮುರಳಿ ಎಂಬವರ ಪುತ್ರ ಸುಮಂತ್ ಕುಮಾರ್ (25 ಸಾವಿಗೀಡಾದ ಯುವಕ. ಮನೆ ಸಮೀಪದ ಹಿತ್ತಿಲಲ್ಲಿ ನಿನ್ನೆ ಸಂಜೆ ವೇಳೆ
ಕಾಸರಗೋಡು: ಯುವಕ ನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೀಯೂರು ಕಡಪ್ಪುರದ ದಿ| ರಾಜನ್ ಎಂಬವರ ಪುತ್ರ ರಾಹುಲ್ (21) ಮೃತಪಟ್ಟ ಯುವಕ. ನಿನ್ನೆ ಮಧ್ಯಾಹ್ನ ವೇಳೆ ರಾಹುಲ್ ಬೆಡ್ರೂಮ್ನಲ್ಲಿ ನೇಣು ಬಿಗಿದ
ಕಾಸರಗೋಡು: ಅಂಗಡಿಮೊಗರು ನಿವಾಸಿಯೋರ್ವರಿಗೆ ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 42 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಆಂಧ್ರ ಪ್ರದೇಶದಿಂದ ಕಾಸರಗೋಡು ಸೈಬರ್ ಪೊಲೀಸರ ತಂಡ ಬಂಧಿಸಿದೆ. ಆಂಧ್ರಪ್ರದೇಶ ವಿಜಯವಾಡ ಕೃಷ್ಣಚಂದ್ರಪಾಡಲು ನಿವಾಸಿ ವಡಲಮುಡಿ ಫನಿ
ನವದೆಹಲಿ: ಪರಿಸರ ಸೂಕ್ಷ್ಮ ಪೆರಿಯಾರ್ ಹುಲಿ ಮೀಸಲು ಪ್ರದೇಶದಲ್ಲಿರುವ ಶಬರಿಮಲೆ ದೇವಾಲಯ ಬಳಿಯ ಪಂಪಾ ನದಿ ದಡದಲ್ಲಿ ಶನಿವಾರದಂದು ಜಾಗತಿಕ ಅಯ್ಯಪ್ಪ ಸಂಗಮ ನಡೆಸಲು ತಿರುವಿದಾಂಕೂರ್ ಮುಜುರಾಯಿ ಮಂಡಳಿಗೆ ಅನುಮತಿ ನೀಡಿದ ಕೇರಳ ಹೈಕೋರ್ಟ್ನ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 75 ವಸಂತಕ್ಕೆ ಕಾಲಿರಿಸಿದ್ದು, ಇದರ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹುಟ್ಟುಹಬ್ಬದ ಸಲುವಾಗಿ ಕೇಂದ್ರ ಸರಕಾರವು ಇಂದಿನಿಂದ ಪೋಷಣ್ ಮಾಹ್ ಜೊತೆಗೆ ಸ್ವಸ್ಥನಾರಿ, ‘ಸಶಕ್ತ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page