
ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮ ಹೋತ್ಸವದಂಗವಾಗಿ ಇಂದು ಬೆಳಿಗ್ಗೆ ಉತ್ಸವಬಲಿ, ದೀಪೋತ್ಸವ, ದರ್ಶನಬಲಿ ನಡೆಯಿತು. ಮಧ್ಯಾಹ್ನ 12ಕ್ಕೆ ತುಲಾ ಭಾರಸೇವೆ, 12.30 ಮಹಾಪೂಜೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾ ಧನೆ, ರಾತ್ರಿ 7ಕ್ಕೆ ಉತ್ಸವಬಲಿ, ಉಳಿಯ ತ್ತಡ್ಕ ದಲ್ಲಿರುವ ಮೂಲಸ್ಥಾನಕ್ಕೆ ದೇವರ ಶೋಭಾಯಾತ್ರೆ ತೆರಳಲಿದೆ. ಈ ವೇಳೆ ಕಾಸರಗೋಡು ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯವರಿಂದ ತಾಲೀಮು ಪ್ರದರ್ಶನವಿರುವುದು. 8.3೦ಕ್ಕೆ ಉಳಿಯತ್ತಡ್ಕ ಮೂಲಸ್ಥಾನ ದಲ್ಲಿ ಕಟ್ಟೆಪೂಜೆ, 10ಕ್ಕೆ ಬೆಡಿಕಟ್ಟೆಯಲ್ಲಿ ಪೂಜೆ, ಅನಂತರ ಸುಡುಮದ್ದು …
ಉಪ್ಪಳ: ಕೈಕಂಬ-ಬಾಯಾರು ರಸ್ತೆಯ ಜೋಡುಕಲ್ಲು ಎಂಬಲ್ಲಿ ಒಣಗಿದ ಮರಗಳು ಯಾವುದೇ ಕ್ಷಣ ಧರಾಶಾಯಿಯಾಗುವ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ಈ ರಸ್ತೆ ಅಭಿವೃದ್ದಿಗೊಳಿಸುವ ವೇಳೆ ಗುತ್ತಿಗೆದಾರ ಅಪಾಯದ ಸ್ಥಿತಿಯ ಲ್ಲಿರುವ ಮರಗಳನ್ನು ತೆರೆವುಗೊಳಿಸಿ ದ್ದರು. ಅದರೆ ಒಣಗಿದ ಈ ಮರವನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ಅಪಾಯ ಸಾz್ಯÀsತೆಯಿದೆ. ಈ ಪರಿಸರ ದಲ್ಲಿ ಪ್ರಮುಖ ವಿದ್ಯುತ್ ತಂತಿಹೊA ದಿರುವ ಕಂಬಗಳಿದ್ದು, ಮರ ಮುರಿದು ತಂತಿ ಮೇಲೆ ಬಿದ್ದಲ್ಲಿ ಹಲವಾರು ಕಂಬಗಳು ರಸ್ತೆಗೆ ಮುರಿದು ಬೀಳಬಹುದಾಗಿದೆ. ದಿನನಿತ್ಯ ನೂರಾ ರು ವಾಹನಗಳು ಸಂಚರಿಸುತ್ತಿದೆ. …
Read more “ಜೋಡುಕಲ್ಲು ರಸ್ತೆ ಬದಿ ಒಣಗಿದ ಮರದಿಂದ ಅಪಾಯ ಭೀತಿ: ತೆರವಿಗೆ ಆಗ್ರಹ”





ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಉಪ್ಪಳ: ವರ್ಕಾಡಿ ನೀರೊಳಿಕೆಯಲ್ಲಿ ಹಲಸಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಸ್ ಚಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಂಗಳೂರು ಕುಲಶೇಖರ ಕಕ್ಕೆಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ ದಿ| ಕೃಷ್ಣ

ಕಾಸರಗೋಡು: ಗಾಳಿ ಹಾಗೂ ಮಳೆಗೆ ಕರಿಂದಳ ಕಾಟಿಪೊಯಿಲ್ನಲ್ಲಿ ಮನೆ ಸಂಪೂರ್ಣ ಹಾನಿಯಾಗಿದೆ. ನಿದ್ರಿಸುತ್ತಿದ್ದ ತಾಯಿ ಹಾಗೂ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಮನೆ ಕುಸಿದುಬಿದ್ದಿದೆ. ಕಾಟಿಪೊಯಿಲ್ನ ಕೆ.ಸಿ.ಸುಂದರನ್ರ ಹೆಂಚು

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಮಂಜೇಶ್ವರ: ಧಾರಾಕಾರ ಮಳೆಗೆ ಬಂಗ್ರಮಂಜೇಶ್ವರದಲ್ಲಿ ಗುಡ್ಡೆ ಕುಸಿದು ಬಾವಿ ಮುಚ್ಚುಗಡೆಗೊಂ ಡಿದೆ. ಇದೇ ವೇಳೆ ಮಣ್ಣು ಕುಸಿದುಬಿದ್ದು ಮನೆಗೂ ಹಾನಿ ಸಂಭವಿಸಿದೆ. ಕನಿಲ ಭಂಡಾರ ನಿಲಯದ ಪುರುಷೋತ್ತಮ ಎಂಬವರ ಮನೆಗೆ ಸಮೀಪದ ಗುಡ್ಡೆ ಕುಸಿದುಬಿದ್ದಿದೆ.

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page