
ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪೋಕ್ಸೋ ಪ್ರಕರಣಗಳಲ್ಲಿ ಆರೋಪಿ ಯಾದ ಮದ್ರಸ ಅಧ್ಯಾಪಕ ಸೆರೆಗೀಡಾಗಿದ್ದಾನೆ. ಬಿಹಾರದಲ್ಲಿ ತಲೆಮರೆಸಿಕೊಂಡಿದ್ದ ಮಲಪ್ಪುರಂ ಆದವನಾಡ್ ನಿವಾಸಿ ಯಾದ ಎಂ.ಕೆ.ಮೊಹಮ್ಮದ್ ಎಂಬಾತನನ್ನು ವಳಾಂಜೇರಿ ಪೊಲೀಸರು ಬಂಧಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ಮದ್ರಸ ಅಧ್ಯಾಪಕನಾಗಿದ್ದನು. ಪ್ರಾಯಪೂರ್ತಿ ಯಾಗದ ಇಬ್ಬರು ಮಕ್ಕಳಿಗೆ ಕಿರುಕುಳ ನೀಡಿದ ಘಟನೆಯಲ್ಲಿ ಈತನ ವಿರುದ್ಧ ಬೇಕಲ ಪೊಲೀಸರು ಎರಡು ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದರು. ಅಷ್ಟರಲ್ಲಿ ಈತ ತಲೆಮರೆಸಿಕೊಂಡಿ ದ್ದನು. ಇದೇ ವೇಳೆ ಮಲಪ್ಪುರದ ಮದ್ರಸವೊಂದರ ೧೪ …
ಕುಂಬಳೆ: ಕರ್ನಾಟಕ ನಿರ್ಮಿತ ಮದ್ಯ ಸಹಿತ ಓರ್ವನನ್ನು ಬಂಧಿಸಲಾಗಿದೆ. ಕಡಂಬಾರು ಅಂಗಡಿಪದವು ನಿವಾಸಿ ಬಿ.ಎಂ. ಅನಿಲ್ ಕುಮಾರ್ ಎಂಬಾತನನ್ನು ಕುಂಬಳೆ ರೇಂಜ್ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಎ.ಬಿ. ಅಬ್ದುಲ್ಲ ನೇತೃತ್ವದ ತಂಡ ಬಂಧಿಸಿದೆ. ನಿನ್ನೆ ಬೆಳಿಗ್ಗೆ ಅಂಗಡಿಪದವಿನಿಂದ ಈತನನ್ನು ಬಂಧಿಸಲಾಗಿದೆ. ಆರೋಪಿಯ ಕೈಯಿಂದ 1.35 ಲೀಟರ್ ಕರ್ನಾಟಕ ಮದ್ಯ ವಶಪಡಿಸಿಕೊಂಡಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಈತನ ವಿರುದ್ಧ ಕುಂಬಳೆ ರೇಂಜ್ನಲ್ಲಿ ೫ ಅಬಕಾರಿ ಪ್ರಕರಣಗಳು ದಾಖಲಾ ಗಿರುವುದಾಗಿ ತಿಳಿಸಲಾಗಿದೆ. ಸಿವಿಲ್ ಎಕ್ಸೈಸ್ ಅಫೀಸರ್ಗಳಾದ ವಿ.ಜಿ ತಿನ್, ಪಿ. …
Read more “ಕರ್ನಾಟಕ ಮದ್ಯ ಸಹಿತ ಹಲವು ಅಬಕಾರಿ ಪ್ರಕರಣಗಳ ಆರೋಪಿ ಸೆರೆ”





ಮಂಗಲ್ಪಾಡಿ: ಪ್ರತಾಪನಗರದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಗಣಪತಿ ವಿಗ್ರಹದ ಶೋಭಯಾತ್ರೆಯಲ್ಲಿ ಭಜನೆ, ಕುಣಿತ ಭಜನೆ, ಚೆಂಡೆ, ವಾದ್ಯಘೋಷ, ಮುತ್ತುಕೊಡೆ

ನಾರಂಪಾಡಿ: ಇಲ್ಲಿನ ನಿವಾಸಿ ದಿ| ಈಶ್ವರ ರೈಯವರ ಪತ್ನಿ ನೀಲಮ್ಮ (88) ನಿಧನ ಹೊಂದಿ ದರು. ಅಲ್ಪ ಕಾಲದಿಂದ ಅನಾರೋಗ್ಯ ತಗಲಿ ಚಿಕಿತ್ಸೆಯಲ್ಲಿದ್ದ ಇವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಮೃತರು ಮಕ್ಕಳಾದ ರತಿದೇವಿ,

ಪೆರ್ಲ: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ಮಹಿಳೆ ನಿಧನಹೊಂ ದಿದರು. ಖಂಡಿಗೆ ಚಾಕೊಟೆ ನಿವಾಸಿ ದಿವಂಗತರಾದ ಕೊರಗ-ಪಾರ್ವತಿ ದಂಪತಿ ಪುತ್ರಿ ನೀಲ (53) ಸ್ವ-ಗೃಹದಲ್ಲಿ ನಿಧನಹೊಂದಿದ್ದಾರೆ. ಅವಿವಾಹಿತೆಯಾಗಿದ್ದರು. ಮೃತರು ಸಹೋದರರಾದ ಕೃಷ್ಣ ನಾಯ್ಕ, ರಾಮ ನಾಯ್ಕ,

ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು.

ಮಂಗಲ್ಪಾಡಿ: ಪ್ರತಾಪನಗರದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವ ನಿನ್ನೆ ಸಮಾಪ್ತಿಗೊಂಡಿತು. ಗಣಪತಿ ವಿಗ್ರಹದ ಶೋಭಯಾತ್ರೆಯಲ್ಲಿ ಭಜನೆ, ಕುಣಿತ ಭಜನೆ, ಚೆಂಡೆ, ವಾದ್ಯಘೋಷ, ಮುತ್ತುಕೊಡೆ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page