
ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ ಕ್ಲೌಡ್ ಆಧಾರಿತ ಪೋರ್ಟಲ್ ಮತ್ತು Saphalam KITE ಎಂಬ ಮೊಬೈಲ್ ಆಪ್ನಲ್ಲಿ ಫಲಿತಾಂಶ ಲಭಿಸಲಿದೆ. ಸಾಧಾರಣವಾಗಿ ಶಿಕ್ಷಣ ಸಚಿವರೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುತ್ತಿದ್ದು ಆದರೆ ಈ ಬಾರಿ ಹೊಸ ಸರಕಾರ ಇನ್ನೂ ಅಸ್ತಿತ್ವಕ್ಕೆ ಬಾರದಿರುವುದರಿಂದ ಪರೀಕ್ಷಾ ಫಲಿತಾಂಶ ಪ್ರಕಟಗೊ ಳ್ಳುವಲ್ಲಿ …
ಕುಂಬಳೆ: ನೀಟ್ ಯುಜಿ ಪರೀಕ್ಷೆಯಲ್ಲಿ ನಡೆದ ಅವ್ಯವಹಾ ರವನ್ನು ಪ್ರತಿಭಟಿಸಿ ಎಂಎಸ್ಎಫ್ ನೇತೃತ್ವದಲ್ಲಿ ನಿನ್ನೆ ಕುಂಬಳೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಕುಂಬಳೆ ಪೊಲೀಸರು ೧೫ ಮಂದಿ ಎಂಎಸ್ಎಫ್ ಕಾರ್ಯ ಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ ಬಂದ್ಯೋಡು ಖಾಲಿದ್ ಮಂಜಿಲ್ನ ಮುಹಮ್ಮದ್ ಸುರ್ಫಾರಾಝ್ (31), ಅಂಗಡಿಮೊಗರು ಪಳ್ಳಿಕ್ಕೆರೆ ಹೌಸ್ನ ಸವಾದ್ ಎಂ.ಪಿ (33) ಮತ್ತು ವರ್ಕಾಡಿ ಧರ್ಮನಗರ ಹೌಸ್ನ ಮುಹಮ್ಮದ್ ಅನ್ಸಾರ್ ಡಿ (25) ಎಂಬವರನ್ನು ಪೊಲೀಸರು ಬಂಧಿಸಿ ದ್ದಾರೆ. ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ …
Read more “ನೀಟ್ ಪರೀಕ್ಷೆ ಅವ್ಯವಹಾರ ಪ್ರತಿಭಟಿಸಿ ಎಂಎಸ್ಎಫ್ ಮಾರ್ಚ್: 15 ಮಂದಿ ವಿರುದ್ಧ ಕೇಸು, ಮೂವರ ಸೆರೆ”

ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್

ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ನಿಂದ ಕಟ್ಟಡ ನಂಬ್ರ ಲಭಿಸಲು ವರ್ಗಾವಣೆಗೊಂಡ ಪಂಚಾಯತ್ ಕಾರ್ಯದರ್ಶಿಯ ಹೆಸರಲ್ಲಿ ನಕಲಿ ಪ್ರಮಾಣಪತ್ರ ಹಾಗೂ ನಕಲಿ ಹಣ ಪಾವತಿಸಿದ ರಶೀದಿ ತಯಾರಿಸಿದ ಆರೋಪದಂತೆ ಓರ್ವನ ವಿರುದ್ಧ ಕುಂಬಳೆ ಪೊಲೀಸರು ಕೇಸು

ಪುತ್ತಿಗೆ: ಆರ್ಎಸ್ಎಸ್ ಹಿರಿಯ ಕಾರ್ಯಕರ್ತ, ಬಡಗಿಯಾಗಿದ್ದ ಪುತ್ತಿಗೆ ನಾಗೇಶ್ ಆಚಾರ್ಯ (65) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೆಲಸದ ಮಧ್ಯೆ ತಲೆಸುತ್ತಿ ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್ಎಸ್ಎಸ್ ಪುತ್ತಿಗೆ ಶಾಖಾ ಮುಖ್ಯ ಶಿಕ್ಷಕರಾಗಿ

ಬದಿಯಡ್ಕ: ಒಂದೇ ಹಿತ್ತಿಲಿನಲ್ಲಿರುವ ತಾಯಿ ಹಾಗೂ ಮಗಳ ಮನೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ಲಡ್ಕದಲ್ಲಿರುವ ಮನೆಗಳಿಂದ ಕಳವು ನಡೆದಿದೆ. ಚರ್ಲಡ್ಕದ ಮರಿಯಮ್ಮ ಹಾಗೂ ಅವರ ಪುತ್ರಿ ಆಯಿಶಾನ

ಮಂಜೇಶ್ವರ: ಮಂಜೇಶ್ವರ ಮಾರ್ಕೆಟ್ ಜಂಕ್ಷನ್ನಲ್ಲಿ ಕರ್ನಾಟಕ ಮದ್ಯ ಮಾರಾಟಗೈಯ್ಯಲು ಸ್ಕೂಟರ್ನಲ್ಲಿ ತಲುಪಿದ ಯುವಕ ಸೆರೆಗೀಡಾಗಿದ್ದಾನೆ. ಮಂಜೇಶ್ವರ ಗುಡ್ಡೆಕೇರಿ ನಿವಾಸಿ ನಿತಿನ್ (30) ಸೆರೆಗೀಡಾದ ವ್ಯಕ್ತಿ. ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ನಿನ್ನೆ ಕುಂಬಳೆ ರೇಂಜ್ ಅಸಿಸ್ಟೆಂಟ್

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page