
ಮೀಂಜ: ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳನ್ನು ಬಿಜೆಪಿ ಮೀಂಜ ಪಂಚಾಯತ್ ಸಮಿತಿ ಆಶ್ರಯದಲ್ಲಿ ಅಭಿನಂದಿಸಲಾಯಿತು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಮಂಜೇಶ್ವರ ಬ್ಲೋಕ್ನ ಕೆಲವು ವಾರ್ಡ್ಗಳಲ್ಲಿ ಬಿಜೆಪಿಯನ್ನು ಸೋಲಿಸಲು ಎಡ-ಬಲ ಒಕ್ಕೂಟಗಳು ಪ್ರತ್ಯಕ್ಷ ಹೊಂದಾಣಿಕೆ ನಡೆಸಿರುವುದಕ್ಕೆ ಪುರಾವೆಯಾಗಿದೆ ಈ ಬಾರಿಯ ಚುನಾವಣೆಯ ಫಲಿತಾಂಶವೆಂದು ಅಶ್ವಿನಿ ಆರೋಪಿಸಿದರು. ಕೇಂದ್ರ ಸರಕಾರದ ಜನಕ್ಷೇಮ ಯೋಜನೆಗಳ ಪ್ರಯೋಜನ ಗರಿಷ್ಠವಾಗಿ ಗ್ರಾಹಕರಿಗೆ ಲಭ್ಯಗೊಳಿಸಲು ಹೊಸತಾಗಿ ಆಯ್ಕೆಯಾದ ಜನಪ್ರತಿನಿಧಿಗಳು ಗಮನ ಹರಿಸಬೇಕೆಂದು ಅಶ್ವಿನಿ ಕರೆ ನೀಡಿದರು. ಮೀಜ ಪಂಚಾಯತ್ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ …
ಕಾಸರಗೋಡು: ಕರಂದಕ್ಕಾಡು ಶಾಂತಿ ನಗರ ಶಾರದಾಚಂದಂ ನಿವಾಸ್ನ ದಿ| ಚಂದ ಭಂಡಾರಿ ಯವರ ಪತ್ನಿ ಶಾರದಾ ಕೆ. (86) ನಿಧನ ಹೊಂದಿದರು. ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಇಂದು ಬೆಳಿಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಮೃತರು ಮಕ್ಕಳಾದ ಕೆ. ವಿಜಯ (ನಿವೃತ್ತ ಬ್ಯಾಂಕ್ ಉದ್ಯೋಗಿ), ಕೆ. ಕಸ್ತೂರಿ, ಕೆ. ನಿರ್ಮಲ (ಮಾಜಿ ನಗರಸಭಾ ಕೌನ್ಸಿಲರ್), ಕೆ. ಅಶೋಕ (ಕಾರವಲ್), ಅಳಿಯಂದಿ ರಾದ ರಾಧಾಕೃಷ್ಣ, ದಾಮೋದರ, ಸೊಸೆ ಉಮಾವತಿ, ಸಹೋದರಿಯರಾದ ಅನಸೂಯ, ಅಹಲ್ಯ ಹಾಗೂ ಅಪಾರ ಬಂಧು-ಮಿತ್ರರನ್ನು …





ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲುನಲ್ಲಿ ಎರಡು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಣ್ಣಂಗುಳಿಯಿಂದ ಕೋಡಿಬೈಲು ಹಾಗೂ ಉಪ್ಪಳ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಪ್ರದೇಶಕ್ಕೆ ಸೇರುವ ರಸ್ತೆಗಳು ಶೋಚನೀಯಗೊಂಡಿದೆ.

ಪೈವಳಿಕೆ: ಹಲವು ತಿಂಗಳ ಹಿಂದೆಯೇ ಆರಂಭಗೊಂಡ ಆದರೆ ಇನ್ನೂ ಪೂರ್ತಿಗೊಳ್ಳದ ಪೈವಳಿಕೆ ಪಂಚಾಯತ್ನ ಲಾಲ್ಭಾಗ್- ಕುರುಡಪದವು ಲೋಕೋಪಯೋಗಿ ಇಲಾಖೆ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ವಾಹನ ಸಂಚಾರಕ್ಕೆ ತೆರೆದುಕೊಡಬೇಕೆಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್.

ಕಾಸರಗೋಡು: ವಿದ್ಯಾನಗರದಲ್ಲಿ ರುವ ವಿದ್ಯುತ್ ಸಬ್ ಸ್ಟೇಶನ್ ಬಳಿ ಇರಿಸಲಾಗಿದ್ದ ವಿದ್ಯುತ್ ಕೇಬಲ್ಗಳಿಗೆ ಬೆಂಕಿ ತಗಲಿ ಸುಮಾರು 65 ಲಕ್ಷ ರೂ.ತನಕ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಈ ಬೆಂಕಿ ಅನಾಹುತ ಸಂಭವಿಸಿದೆ. ಪ್ರಸ್ತುತ

ಕಾಸರಗೋಡು: ಸಾಮಾಜಿಕ ಅರಣ್ಯೀಕರಣ ವಿಭಾಗ ಕಾವುಗೋಳಿ ಪ್ರದೇಶದಲ್ಲಿ ಲಭಿಸಿದ ಕಡಲಾಮೆಯ ಮೊಟ್ಟೆಗಳಲ್ಲಿ ಬಿರಿದ ೯೫ ಒಲಿವ್ ರೆಡ್ಲಿ ಆಮೆ ಮರಿಗಳನ್ನು ವಾರ್ಡ್ ಪ್ರತಿನಿಧಿ ಪಿ. ಮಲ್ಲಿಕರ ಉಪಸ್ಥಿತಿ ಯಲ್ಲಿ ಸಮುದ್ರಕ್ಕೆ ಬಿಡಲಾಯಿತು. ಕಾಸರಗೋಡು ಸೋಶ್ಯಲ್

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲುನಲ್ಲಿ ಎರಡು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಣ್ಣಂಗುಳಿಯಿಂದ ಕೋಡಿಬೈಲು ಹಾಗೂ ಉಪ್ಪಳ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಪ್ರದೇಶಕ್ಕೆ ಸೇರುವ ರಸ್ತೆಗಳು ಶೋಚನೀಯಗೊಂಡಿದೆ.

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page