
ಕಾಸರಗೋಡು: ಉದುಮ ನಂಬ್ಯಾರ್ಕೀಚಲ್ನಲ್ಲಿ ಅಬಕಾರಿ ದಳ ನಡೆಸಿದ ದಾಳಿಯಲ್ಲಿ ಆಟೋದಲ್ಲಿ ಸಾಗಿಸಲು ಯತ್ನಿಸಿದ 1.100 ಕಿಲೋ ಗ್ರಾಂ ಗಾಂಜಾ ಸೆರೆಹಿಡಿಯಲಾಗಿದೆ. ಘಟನೆಗೆ ಸಂಬಂಧಿಸಿ ಕೂಡ್ಲು ಚೌಕಿ ಆಜಾದ್ನಗರದ ಎಂ. ಅಹಮ್ಮದ್ ನನ್ನು ಬಂಧಿಸಲಾಗಿದೆ. ನಿನ್ನೆ ಮಧ್ಯಾಹ್ನ 2 ಗಂಟೆ ವೇಳೆ ಹೊಸದುರ್ಗ ಅಬಕಾರಿ ಸರ್ಕಲ್ ಇನ್ಸ್ಪೆಕ್ಟರ್ ವಿ.ವಿ. ಪ್ರಸನ್ನ ಕುಮಾರ್ ಹಾಗೂ ತಂಡ ನಡೆಸಿದ ವಾಹನ ತಪಾಸಣೆಯಲ್ಲಿ ಈತನನ್ನು ಸೆರೆ ಹಿಡಿಯಲಾಗಿದೆ. ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಶಂಕೆ ತೋರಿದ ಅಬಕಾರಿ ಅಧಿಕಾರಿಗಳು ಆಟೋವನ್ನು ಪರಿಶೀಲಿಸಿ ಕಸ್ಟಡಿಗೆ …
ಕಾಸರಗೋಡು: ಕ್ರಿಸ್ಮಸ್, ಹೊಸ ವರ್ಷದಂಗವಾಗಿ ಅಬಕಾರಿ ಅಧಿಕಾರಿಗಳು ಆರಂಭಿಸಿದ ಸ್ಪೆಷಲ್ ಡ್ರೈವ್ನ ವೇಳೆ ಮಂಜೇಶ್ವರ ಚೆಕ್ಪೋಸ್ಟ್ನಲ್ಲಿ ನಡೆಸಿದ ತಪಾಸಣೆಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಸೆರೆಹಿಡಿಯಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಮಹ್ಲಾಕ್ಪುರ್ ಮಾಫಿ ನಿವಾಸಿಯಾದ ನಾಜಿರ್ (35) ಎಂಬಾತ ಸೆರೆಗೀಡಾದ ವ್ಯಕ್ತಿ.ನಿನ್ನೆ ಬೆಳಿಗ್ಗೆ ೧೦ ಗಂಟೆ ವೇಳೆ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಹಾಗೂ ತಂಡ ನಡೆಸಿದ ಕಾರ್ಯಾಚರಣೆ ವೇಳೆ ಗಾಂಜಾ ಸಾಗಾಟ ಪತ್ತೆಯಾಗಿದೆ. ಮಂಜೇಶ್ವರ, ಕುಂಬಳೆ ಭಾಗದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ …
Read more “ಯುವಕರು,ವಿದ್ಯಾರ್ಥಿಗಳಿಗೆ ವಿತರಿಸಲು ಗಾಂಜಾ ಸಾಗಾಟ: ಯುವಕ ಬಂಧನ”





ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು

ಕಾಸರಗೋಡು: ಬೇಕಲ ಬೀಚ್ ಫೆಸ್ಟ್ ವೇಳೆ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಇಂಜಿನಿಯರಿಂಗ್ ವಿದ್ಯಾ ರ್ಥಿಯ ತಂದೆ, ತಾಯಿ ಮನೆಯೊಳಗೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಪೊಯಿನಾಚಿಪರಂಬ್ನ ವೇಣುಗೋಪಾಲನ್ ನಾಯರ್ (55), ಪತ್ನಿ ಸ್ಮಿತಾ

ಬದಿಯಡ್ಕ: ರಬ್ಬರ್ ಕೃಷಿಕರೊ ಬ್ಬರು ತೋಟದ ಶೆಡ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಚಂಬಲ್ತಿಮಾರ್ ಅಲಕ್ಕೆಲ್ ನಿವಾಸಿ ಜೋಸ್ ಅಲಕ್ಕೆಲ್ (70) ಎಂಬವರು ಮೃತ ವ್ಯಕ್ತಿ. ಇವರಿಗೆ ವಿದ್ಯಾಗಿರಿಯಲ್ಲಿ ರಬ್ಬರ್

ಕಾಸರಗೋಡು: ದೇವಸ್ಥಾನಗ ಳಲ್ಲಿ ಕಳವುಗೈದ ಪ್ರಕರಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೃಶೂರು ಆಂಬಲ್ಲೂರು ಕಳಲಿ ಹೌಸ್ನ ಶಿಬು ರಾಫೆಲ್ (54) ಮತ್ತು ಕಣ್ಣೂರು ಮಟ್ಟನ್ನೂರು ಕೋಳಾರಿ ಪಾಲೋಟ್ಪಳ್ಳಿ ಬದರ್ ಮಂಜಿಲ್ನ ಅಬ್ದುಲ್ ಜಲೀಲ್ (50)

ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು

ತಿರುವನಂತಪುರ: ಕೇಂದ್ರ ಸರಕಾರದ ಆರ್ಥಿಕ ನೆರವಿನೊಂದಿಗೆ ಕೇರಳದಲ್ಲಿ ಜ್ಯಾರಿಗೊಳಿಸಿರುವ ಒಟ್ಟು 10,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ಅಪರಾಹ್ನ ನೆರವೇರಿಸಲಿರುವಂತೆಯೇ ಆ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page